Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದ್ವೇಷ ಬಿಟ್ಟು ದೇಶ ಕಟ್ಟಿ ‘ಪ್ರಜಾಭಾರತ’...

ದ್ವೇಷ ಬಿಟ್ಟು ದೇಶ ಕಟ್ಟಿ ‘ಪ್ರಜಾಭಾರತ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Aug 2023 8:26 PM IST
share
ದ್ವೇಷ ಬಿಟ್ಟು ದೇಶ ಕಟ್ಟಿ ‘ಪ್ರಜಾಭಾರತ’ ಕಾರ್ಯಕ್ರಮ

ಬ್ರಹ್ಮಾವರ, ಆ.28: ಕರ್ನಾಟಕ ಮುಸ್ಲಿಂ ಜಮಾಅತ್ ಬ್ರಹ್ಮಾವರ ವಲಯ ಸಮಿತಿಯ ವತಿಯಿಂದ ದ್ವೇಷ ಬಿಟ್ಟು ದೇಶ ಕಟ್ಟು ಎಂಬ ಘೋಷ ವಾಕ್ಯದೂಂದಿಗೆ ಪ್ರಜಾಭಾರತ ಕಾರ್ಯಕ್ರಮವನ್ನು ಬ್ರಹ್ಮಾವರದ ಆಶ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಸೋಮನಾಥ ಹೆಗ್ಡೆ ಮಾತನಾಡಿ, ಭಾರತ ಸೌಹಾರ್ದತೆಯ ನೆಲೆಯಾಗಿದೆ. ಇಲ್ಲಿ ವಾಸಿಸುವ ಸರ್ವರೂ ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಿ ತಮ್ಮಳೂಗಿನ ದ್ವೇಶವನ್ನು ಬಿಟ್ಟು ಈ ದೇಶವನ್ನು ಕಟ್ಟಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಸಮಿತಿಯ ಕಾರ್ಯದರ್ಶಿ ಇಸ್ಮಾಯಿಲ್ ಕೋಡಿ ಉದ್ಘಾಟಿಸಿದರು. ಜಿಲ್ಲಾ ಕಾರ್ಯದರ್ಶಿ ವಕೀಲ ಇಲ್ಯಾಸ್ ನಾವುಂದ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ರಾಮಚಂದ್ರ ಕಾಂಚನ್ ಹೊನ್ನಾಳ ಹಾಗೂ ಅಬ್ದುಲ್ ಸಲೀಮ್ ಮಟಪಾಡಿ ಅವರನ್ನು ಸನ್ಮಾನಿಸಲಾಯಿತು.

ವಲಯ ಅಧ್ಯಕ್ಷ ಜೆ.ಮುಷ್ತಾಕ್ ಅಹ್ಮದ್ ಹೊನ್ನಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜಾರಾಮ್ ಶೆಟ್ಟಿ ಬ್ರಹ್ಮಾವರ, ಕೋಟಿ ಪೂಜಾರಿ ಮಧುವನ, ನಾಗರಾಜ್ ಶೆಟ್ಟಿ ಹೊನ್ನಾಳ, ಹಾಜಿ ಸಾಹೇಬ್ ಮಧುವನ, ಇಸ್ಮಾಯಿಲ್ ಪಡುಕೆರೆ, ಅಬ್ದುರ‌್ರಹ್ಮಾನ್ ಪಡುಕೆರೆ, ನಾಸಿರ್ ಕೋಡಿಕನ್ಯಾನ, ಅಶ್ರಫ್ ಹೂಡೆ, ವಿಶ್ವನಾಥ್ ಶೆಟ್ಟಿ ಮಟಪಾಡಿ, ನಜೀರ್ ಸಾಹೇಬ್ ಬ್ರಹ್ಮಾವರ, ಶೌಕತಲಿ ಬಾರಕೂರು, ಜಮಾಲ್ ಸಾಹೇಬ್ ಬ್ರಹ್ಮಾವರ, ಗಣೇಶ್ ಶೆಟ್ಟಿ ಹೊನ್ನಾಳ, ಚಂದ್ರ ಶೇಖರ್ ಶೆಟ್ಟಿ ಹೊನ್ನಾಳ, ಚಂದ್ರ ಶೆಟ್ಟಿ ಮಧುವನ, ರಿತೇಶ್ ಹೊನ್ನಾಳ, ದಿನೇಶ್ ಹೊನ್ನಾಳ, ಲಕ್ಷಣ ಶೆಟ್ಟಿ ಮಧುವನ, ಅಝ್ಮಲ್ ಅಸ್ಸಾದಿ ಬ್ರಹ್ಮಾವರ, ಬಿ.ಎನ್.ಶಬ್ಬಿರ್ ಉಡುಪಿ, ಮುಷ್ತಾಕ್ ಉಪ್ಪಿನಕೋಟೆ, ಎಂ.ಕೆ. ಮುಹಮ್ಮದ್ ಮಧುವನ, ಮುಹಮ್ಮದ್ ಅಲ್ತಾಫ್ ಮಟಪಾಡಿ, ಗುರುಚರಣ್ ಶೆಟ್ಟಿ ಹೊನ್ನಾಳ, ಉಮರುಲ್ ಫಾರೂಕ್ ರಂಗನಕೆರೆ, ಹುಸೈನ್ ಪಡುಕೆರೆ, ಜಮಾಲ್ ಮಧುವನ, ಇಮ್ರಾನ್ ಹೊನ್ನಾಳ, ಹಮೀದ್ ಸೈಯದ್ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯ ಕಾರ್ಯದರ್ಶಿ ಸುಭಾನ್ ಅಹ್ಮದ್ ಹೊನ್ನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಇಬ್ರಾಹಿಂ ಆದಂ ಮಟಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X