Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ22 Aug 2023 9:04 PM IST
share
ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ : ಭಾರತೀಯ ಅಂಚೆ ಇಲಾಖೆಯ ವತಿಯಿಂದ ನವ ಭಾರತದ ನಿರ್ಮಾಣಕ್ಕಾಗಿ ಡಿಜಿಟಲ್ ಇಂಡಿಯಾ (ಡಿಜಿಟಲ್ ಇಂಡಿಯಾ ಫಾರ್ ನ್ಯೂ ಇಂಡಿಯಾ) ಎಂಬ ವಿಷಯದ ಕುರಿತು 18 ವರ್ಷ ಒಳಗಿನವರಿಗೆ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಮುಕ್ತವಾಗಿ ಭಾಗವಹಿಸಲು ಪತ್ರ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧಾ ಪಟುಗಳು ಕನ್ನಡ, ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಅಂತರ್ದೇಶಿಯ ಪತ್ರದಲ್ಲಿ ಐದು ನೂರು ಶಬ್ದಗಳಿಗೆ ಮೀರದಂತೆ ಅಥವಾ ಎ೪ ಹಾಳೆಯಲ್ಲಿ ಒಂದು ಸಾವಿರ ಶಬ್ದಗಳು ಮೀರದಂತೆ ಲೇಖನವನ್ನು ಕೈಬರಹದಲ್ಲಿ ಬರೆದು, ಅಂಚೆ ಲಕೋಟೆಯಲ್ಲಿ ಹಾಕಿ, ಅಕ್ಟೋಬರ್ 31 ರೊಳಗೆ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇವರಿಗೆ ಸಲ್ಲಿಸಬೇಕು.

ಲೇಖನವನ್ನು ಬರೆಯುವಾಗ ಸ್ಪರ್ಧಾಳುಗಳು ತಮ್ಮ ಲೇಖನವನ್ನು ಚೀಫ್ ಪೋಸ್ಟ್ ಮಾಸ್ಟರ್ ಜನರಲ್, ಕರ್ನಾಟಕ ವೃತ್ತ, ಬೆಂಗಳೂರು-೫೬೦೦೦೧ ಇವರಿಗೆ ಉದ್ದೇಶಿಸಿ ಬರೆಯಬೇಕಾಗಿದ್ದು, ಲಕೋಟೆಯ ಮೇಲೆ ಢಾಯೀ ಆಕರ್ ಎಂದು ನಮೂದಿಸಿ, ಅದರೊಂದಿಗೆ ೧೮ ವಷರ್ ಮೇಲಿನವರು/ ೧೮ ವರ್ಷ ಕೆಳಗಿನವರು ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ಬರೆದು ಸಲ್ಲಿಸಬೇಕು.

ಪತ್ರಲೇಖನ ಸ್ಪರ್ಧೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಮಾಹಿತಿಗಾಗಿ ಅಂಚೆ ಕಚೇರಿ ದೂ.ಸಂಖ್ಯೆ: ೦೮೨೦-೨೫೨೧೭೮೦ ಅಥವಾ ವೆಬ್‌ಸೈಟ್ -www.indiapost.gov.in- ಹಾಗೂ -www.karnatakapost.gov.in-ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Letter
share
ವಾರ್ತಾಭಾರತಿ
ವಾರ್ತಾಭಾರತಿ
Next Story
X