Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲೋಕ ಅದಾಲತ್: ರಾಜಿ ಸಂಧಾನದಲ್ಲಿ 91 ಲಕ್ಷ...

ಲೋಕ ಅದಾಲತ್: ರಾಜಿ ಸಂಧಾನದಲ್ಲಿ 91 ಲಕ್ಷ ರೂ. ವಿಮಾ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ9 Sept 2023 8:52 PM IST
share
ಲೋಕ ಅದಾಲತ್: ರಾಜಿ ಸಂಧಾನದಲ್ಲಿ 91 ಲಕ್ಷ ರೂ. ವಿಮಾ ಪರಿಹಾರ

ಉಡುಪಿ, ಸೆ.9: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ನಡೆದ ವರ್ಷದ ಮೂರನೇ ಲೋಕ ಅದಾಲತ್‌ನಲ್ಲಿ ಅಪಘಾತ ವಿಮಾ ಪರಿಹಾರಕ್ಕೆ ಸಂಬಂಧಪಟ್ಟಂತೆ ವಿಮಾ ಸಂಸ್ಥೆಯೊಂದು ರಾಜಿ ಸಂಧಾನದ ಮೂಲಕ 91 ಲಕ್ಷ ರೂ. ಪರಿಹಾರ ವನ್ನು ಅಪಘಾತದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೀಡಿದೆ.

ಉಡುಪಿ ನಗರಸಭೆಯ ಮ್ಯಾನೇಜರ್ ಆಗಿದ್ದ ವೆಂಕಟರಮಣ ಅವರು 2021ರ ಜ.16ರಂದು ಕಡಿಯಾಳಿ ಬಳಿ ಸಂಭವಿ ಸಿದ ರಸ್ತೆ ಅಪಘಾತದಲಿಲ ಮೃತಪಟ್ಟಿದ್ದರು. ಮೃತರ ವಾರಸುದಾರರು ಉಡುಪಿಯ ಪ್ರದಾನ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ವಿಮಾ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು.

ಅಪಘಾತ ನಡೆದ ಸಮಯ ಅಫಘಾತ ಮಾಡಿದ ಕಾರಿನ ವಿಮೆಯು ಯುನಿವರ್ಸಲ್ ಸೊಂಪೊ ಜನರಲ್ ಇನ್ಯುರೆನ್ಸ್ ವಿಮಾ ಸಂಸ್ಥೆಗೆ ಒಳಪಟ್ಟಿತ್ತು. ವಿಮಾ ಸಂಸ್ಥೆಯು ಪ್ರಕರಣದ ಕುರಿತಂತೆ ತನ್ನ ವಕೀಲರ ಅಭಿಪ್ರಾಯ ಪಡೆದು ರಾಜಿ ಸಂಧಾನಕ್ಕೆ ಮುಂದಾಗಿತ್ತು. ಈ ಮೂಲಕ ಅರ್ಜಿದಾರರಿಗೆ ಶೀಘ್ರವೇ ನ್ಯಾಯ ದೊರಕಿಸಿಕೊಡಲು ಮುಂದಾಗಿತ್ತು.

ಅರ್ಜಿದಾರರು ಹಾಗೂ ವಿಮಾ ಸಂಸ್ಥೆ ರಾಜಿ ಸಂಧಾನ ಪತ್ರಕ್ಕೆ ಹಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಖಾಸಗಿ ವಿಮಾ ಸಂಸ್ಥೆಯೊಂದು ಅಪಘಾತ ವಿಮಾ ಪರಿಹಾರ ಪ್ರಕರಣದಲ್ಲಿ ಇಷ್ಟೊಂದು ದೊಟ್ಟಮಟ್ಟದ ಪರಿಹಾರ ಘೋಷಿಸಿರುವುದು ಉಡುಪಿ ಜಿಲ್ಲಾ ಲೋಕ ಅದಾಲತ್ ಇತಿಹಾಸದಲ್ಲೇ ಇದೇ ಮೊದಲು ಎಂದು ವಿಮಾ ಸಂಸ್ಥೆಯ ನ್ಯಾಯವಾದಿ ಎಚ್.ಆನಂದ ಮಡಿವಾಳ ತಿಳಿಸಿದ್ದಾರೆ.

ಸಂಧಾನದಲ್ಲಿ ಒಂದಾದ ಹಿರಿಯ ದಂಪತಿ: ಇಂದಿನ ಲೋಕಅದಾಲತ್‌ನ ಇನ್ನೊಂದು ಪ್ರಕರಣದಲ್ಲಿ ಹಿರಿಯ ದಂಪತಿ ಯೊಂದು ತಮ್ಮ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡು ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿದ್ದಾರೆ.

ಪರಸ್ಪರ ಭಿನ್ನಾಭಿಪ್ರಾಯದಿಂದ ದೂರವಾಗಿದ್ದ 64 ವರ್ಷ ಪ್ರಾಯದ ಪುರುಷ ಹಾಗೂ 52 ವರ್ಷ ಪ್ರಾಯದ ಮಹಿಳೆ ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯ ಮೂಲಕ ಭಿನ್ನಾಭಿಪ್ರಾಯವನ್ನು ತೊರೆದು ಮತ್ತೊಂದು ಒಂದಾಗಿ ಬಾಳುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಲೋಕಅದಾಲತ್ ಉದ್ಘಾಟನೆ: ಬೆಳಗ್ಗೆ ಉಡುಪಿಯಲ್ಲಿ ವರ್ಷದ ಮೂರನೇ ಲೋಕ ಅದಾಲತ್‌ನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾಯಮೂರ್ತಿ ಶಾಂತವೀರ ಶಿವಪ್ಪ ಅವರು ಉದ್ಘಾಟಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ನ್ಯಾ. ದಿನೇಶ್ ಹೆಗ್ಡೆ, ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ನ್ಯಾಯಾಧೀಶರು ಹಾಗೂ ವಕೀಲರು ಈ ಸಂದರ್ಭದಲಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X