Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ: ಏಳು ಮಂದಿ ಬಾಂಗ್ಲಾ ದೇಶಿಗರು...

ಮಲ್ಪೆ: ಏಳು ಮಂದಿ ಬಾಂಗ್ಲಾ ದೇಶಿಗರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ12 Oct 2024 11:17 AM IST
share
ಮಲ್ಪೆ: ಏಳು ಮಂದಿ ಬಾಂಗ್ಲಾ ದೇಶಿಗರು ವಶಕ್ಕೆ

ಮಲ್ಪೆ, ಆ.12: ಮಲ್ಪೆ ಪರಿಸರದಲ್ಲಿ ನಕಲಿ ಆಧಾರ್ ಕಾರ್ಡ್ ನೊಂದಿಗೆ ಕೆಲಸಕ್ಕೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಏಳು ಮಂದಿ ಬಾಂಗ್ಲಾ ದೇಶಿಯರು ಸೇರಿದಂತೆ ಒಟ್ಟು 9 ಮಂದಿಯನ್ನು ಮಲ್ಪೆ ಪೊಲಿಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಕಲಿ ಪಾಸ್ ಪೋರ್ಟ್ ಬಳಸಿ ದುಬೈಗೆ ತೆರಳಲು ಪ್ರಯತ್ನಿಸಿದ್ದ ಬಾಂಗ್ಲಾ ದೇಶದ ಮುಹಮ್ಮದ್ ಮಾಣಿಕ್ ಎಂಬಾತನನ್ನು ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿತ್ತು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಮಾಣಿಕ್ ಚೌಕ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮತ್ತೆ ಹಲವರು ಬಾಂಗ್ಲಾ ದೇಶಿ ಯುವಕರು ಮಲ್ಪೆಯಲ್ಲಿರುವುದು ತಿಳಿದುಬಂದಿದೆ. ಅದರಂತೆ ಮಲ್ಪೆ ಪೊಲೀಸರು ಹಕೀಂ ಅಲಿ, ಸುಜೋನ್, ಇಸ್ಮಾಯೀಲ್, ಕರೀಂ, ಸಲಾಂ, ರಾಜಿಕುಲ್, ಮುಹಮ್ಮದ್ ಸಾಜಿಬ್, ಕಾಜೋಲ್, ಉಸ್ಮಾನ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ನಕಲಿಯಾಗಿ ಆಧಾರ್ ಕಾರ್ಡ್ ಸೃಷ್ಟಿಸಿ ಇವರು ಸುಮಾರು 3 ವರ್ಷಗಳಿಂದ ಇಲ್ಲಿ ವಾಸವಿರುವುದು ಪತ್ತೆಯಾಗಿದೆ. ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದವ. ಆರೋಪಿಗಳ ಪೈಕಿ ಉಸ್ಮಾನ್ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಶಕ್ಕೆ ಪಡೆದವರನ್ನು ಮಲ್ಪೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X