Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವೆನೆಜುವೆಲಾ ದೇಶದ ಮೇಲೆ...

ಮಂಗಳೂರು: ವೆನೆಜುವೆಲಾ ದೇಶದ ಮೇಲೆ ಅಮೇರಿಕಾ ದಾಳಿ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Jan 2026 8:34 PM IST
share
ಮಂಗಳೂರು: ವೆನೆಜುವೆಲಾ ದೇಶದ ಮೇಲೆ ಅಮೇರಿಕಾ ದಾಳಿ ಖಂಡಿಸಿ ಪ್ರತಿಭಟನೆ

ಮಂಗಳೂರು, ಜ.5:ಸಾರ್ವಭೌಮ ರಾಷ್ಟ್ರ ವೆನಿಜುವೆಲಾ ದೇಶದ ಮೇಲೆ ಅಮೇರಿಕ ದಾಳಿ ನಡೆಸಿ ಅದರ ಅಧ್ಯಕ್ಷ ನಿಕೋಲಾಸ್ ಮಡೊರೊ ಮತ್ತವರ ಪತ್ನಿಯನ್ನು ಅಪಹರಿಸಿ, ಅಘೋಷಿತ ಯುದ್ಧ ಸಾರಿದ ಅಮೇರಿಕದ ನೀತಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅಮೇರಿಕಾ ಜಗತ್ತಿನ ತೈಲ ಮಾರುಕಟ್ಟೆಯ ಮೇಲೆ ಅಧಿಪತ್ಯ ಸಾರುವುದಕ್ಕಾಗಿ ದಕ್ಷಿಣ ಅಮೇರಿಕಾದ ಪುಟ್ಟ ರಾಷ್ಟ್ರ ವೆನೆಜುವೆಲಾ ಮೇಲೆ ದಾಳಿ ನಡೆಸಿದೆ. ಅಲ್ಲಿನ ಅಧ್ಯಕ್ಷರನ್ನು ಅಪಹರಿಸಿದೆ. ಈ ಕೃತ್ಯ ಅತ್ಯಂತ ಅಮಾನವೀಯವಾಗಿದೆ. ಜಾಗತಿಕ ಶಾಂತಿಗೆ ಅಮೇರಿಕ ಹಿಂಸೆಯ ಮೂಲಕ ತಡೆ ಒಡ್ದುತ್ತಿದೆ ಎಂದು ಆಪಾದಿಸಿದರು.

ಕಾರ್ಮಿಕ ಮುಖಂಡ ಸುಕುಮಾರ್ ತೊಕ್ಕೊಟ್ಟು ಮಾತನಾಡುತ್ತಾ ಅಮೇರಿಕ ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಜಗತ್ತಿನ ಅನೇಕ ದೇಶಗಳಲ್ಲಿ ಪರಸ್ಪರ ಯುದ್ಧ, ಸಂಘರ್ಷ ಸೃಷ್ಟಿಸಿದೆ. ಅನೇಕ ದೇಶದ ಮೇಲೆ ಸುಳ್ಳು ಅಪವಾದ ಹೊರಿಸಿ ಆ ದೇಶಗಳ ಸಂಪತ್ತು ದೋಚಿದೆ. ಈ ದಾಳಿಯನ್ನು ಭಾರತ ವಿರೋಧಿಸಬೇಕು ಎಂದು ಒತ್ತಾಯಿಸಿದರು.

ಸಮುದಾಯದ ಸಂಘಟನೆಯ ವಾಸುದೇವ ಉಚ್ಚಿಲ ಹಾಗೂ ದಲಿತ ನಾಯಕ ಎಂ. ದೇವದಾಸ್ ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರಾದ ಯಾದವ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಡಾ. ಕೃಷ್ಣಪ್ಪಕೊಂಚಾಡಿ, ಬಿ.ಕೆ ಇಮ್ತಿಯಾಝ್, ಜಯಂತಿ ಶೆಟ್ಟಿ, ಪ್ರಮೀಳಾ, ಭಾರತಿ ಬೋಳಾರ, ಪ್ರಮೋದೀನಿ, ಯೋಗೀತಾ ಸುವರ್ಣ ವಿಲಾಸಿನಿ, ಸುಹಾಸಿನಿ, ಸುನಿಲ್ ಕುತ್ತಾರ್, ಜಗದೀಶ್ ಬಜಾಲ್, ಪಿ.ಜಿ. ರಫೀಕ್, ಬಿಲಾಲ್ ಬೆಂಗ್ರೆ, ಕೃಷ್ಣ ತಣ್ಣೀರುಬಾವಿ, ನಾಗೇಶ್, ರಾಕೇಶ್ ಕುಂದರ್, ವಿಶ್ವನಾಥ ಮಂಜನಾಡಿ, ರಫೀಕ್ ಹರೇಕಳ, ಕೆ.ಎಚ್. ಇಕ್ಬಾಲ್, ನಾಗೇಶ್ ಕೋಟ್ಯಾನ್, ತಿಮ್ಮಪ್ಪಕೊಂಚಾಡಿ, ಶ್ರೀನಾಥ್ ಕುಲಾಲ್, ರೋಹಿದಾಸ್ ಭಟ್ನಗರ, ಮುಝಫರ್ ಅಹ್ಮದ್, ಎಂ.ಎನ್.ಶಿವಪ್ಪ, ಮೈಖೆಲ್ ಡಿಸೋಜ, ರಮೇಶ್ ಉಳ್ಳಾಲ್, ರಮೇಶ್ ಸುವರ್ಣ ಮುಲ್ಕಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X