Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಕಳವಾದ 18 ಮೊಬೈಲ್ ಸಿಇಐಆರ್...

ಮಣಿಪಾಲ: ಕಳವಾದ 18 ಮೊಬೈಲ್ ಸಿಇಐಆರ್ ಪೋರ್ಟಲ್‌ ಮೂಲಕ ವಶಕ್ಕೆ; ಓರ್ವನ ಬಂಧನ

ವಾರ್ತಾಭಾರತಿವಾರ್ತಾಭಾರತಿ16 Dec 2023 8:09 PM IST
share
ಮಣಿಪಾಲ: ಕಳವಾದ 18 ಮೊಬೈಲ್ ಸಿಇಐಆರ್ ಪೋರ್ಟಲ್‌ ಮೂಲಕ ವಶಕ್ಕೆ; ಓರ್ವನ ಬಂಧನ

ಮಣಿಪಾಲ: ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿಯಿಂದ ಕಳವಾದ ಮೊಬೈಲ್ ಫೋನ್‌ಗಳನ್ನು ಸೆಂಟ್ರಲ್ ಇಕ್ಯುಪ್‌ಮೆಂಟ್ ಐಡೆಂಟಿಟಿ ರಿಜಿಸ್ಟಾರ್(ಸಿಇಐಆರ್ ಪೋರ್ಟಲ್) ಮೂಲಕ ಪೊಲೀಸರು ಪತ್ತೆ ಹಚ್ಚಿದ್ದು ಹೀಗೆ ಸುಮಾರು 3.5ಲಕ್ಷ ರೂ.ಮೌಲ್ಯದ ಒಟ್ಟು 18 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನ.5ರಂದು ರಾತ್ರಿ ಈಶ್ವರ ನಗರದ ದಿಯಾಂಜಲಿ ಎಂಬವರ ಮೊಬೈಲ್ ಫೋನ್ ಮತ್ತು ನ.27ರಂದು ಅವರ ಸ್ನೇಹಿತೆಯ ಮೊಬೈಲ್ ಫೋನ್ ಕಳವಾಗಿರುವ ಬಗ್ಗೆ ಡಿ.16ರಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ಕಳವಾದ ಮೊಬೈಲ್ ಫೋನ್‌ಗಳನ್ನು ಸಿಇಐಆರ್ ಪೋರ್ಟಲ್‌ನಲ್ಲಿ ನಮೂದಿಸಿದ್ದರು.

ಈ ಮೊಬೈಲ್‌ಗಳನ್ನು ಅಪರಿಚಿತ ವ್ಯಕ್ತಿ ಉಪಯೋಗಿಸುತ್ತಿರುವ ಬಗ್ಗೆ ಪೋರ್ಟಲ್‌ನಲ್ಲಿ ಕಂಡು ಬಂದಿದ್ದು ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಆರೂರು ಗ್ರಾಮದ ದೀಕ್ಷಿತ್(27) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನಿಂದ ಮಣಿಪಾಲ ಠಾಣಾ ವ್ಯಾಪ್ತಿಯ ಬೇರೆ ಬೇರೆ ಕಡೆಗಳಲ್ಲಿ ಕಳವು ಮಾಡಿದ ಒಟ್ಟು 6 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋರ್ಟಲ್ ಮೂಲಕ ಪತ್ತೆ ಹಚ್ಚಿ ವಶಪಡಿಸಿಕೊಂಡ 18 ಮೊಬೈಲ್ ಫೋನ್‌ಗಳನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ಎಸ್.ಟಿ. ಶನಿವಾರ ಮಣಿಪಾಲ ಠಾಣೆಯಲ್ಲಿ ವಾರೀಸುದಾರರಿಗೆ ಹಸ್ತಾಂತರಿಸಿದರು.

ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ ಟಿ.ವಿ ನೇತೃತ್ವದಲ್ಲಿ ಎಸ್ಸೈಗಳಾದ ರಾಘವೇಂದ್ರ ಸಿ, ಅಕ್ಷಯ ಕುಮಾರಿ, ಎಎಸ್ಸೈ ವಿವೇಕಾನಂದ ಬಿ., ಸಿಬ್ಬಂದಿ ಅಬ್ದುಲ್ ರಜಾಕ್, ಚೆನ್ನೇಶ್, ಮಂಜುನಾಥ ಎಂ.ಆರ್., ಸುರೇಶ್ ಪಾಟೀಲ್, ಶುಭಾ ಈ ಕಾರ್ಯಾಚರಣೆ ನಡೆಸಿದ್ದಾರೆ.

‘ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಫೋನ್‌ಗಳನ್ನು ಸಿಇಐಆರ್ ಪೋರ್ಟಲ್‌ನಲ್ಲಿ ನಮೂದಿಸಿದರೆ ಪತ್ತೆ ಮಾಡಲು ಪೊಲೀಸರಿಗೆ ಅನುಕೂಲ ವಾಗುತ್ತದೆ ಮತ್ತು ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಫೋನ್‌ಗಳ ದುರ್ಬಳಕೆ ತಡೆ ಯಲು ಸಹಕಾರಿಯಾಗುತ್ತದೆ. ಆದುದರಿಂದ ಸಾರ್ವಜನಿಕರು ಮೊಬೈಲ್ ಕಳೆದುಕೊಂಡಲ್ಲಿ ಈ ಪೋರ್ಟಲ್‌ನಲ್ಲಿ ನಮೂದಿಸಬೇಕು’

-ಡಾ.ಕೆ.ಅರುಣ್, ಎಸ್ಪಿ, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X