Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಕೇರಳದ ಕಲಾಮೇಳ್ತ್ ಕಲಾಪ್ರಕಾರದ...

ಮಣಿಪಾಲ: ಕೇರಳದ ಕಲಾಮೇಳ್ತ್ ಕಲಾಪ್ರಕಾರದ ಪ್ರಾತ್ಯಕ್ಷಿಕೆ

ವಾರ್ತಾಭಾರತಿವಾರ್ತಾಭಾರತಿ17 Oct 2023 9:27 PM IST
share
ಮಣಿಪಾಲ: ಕೇರಳದ ಕಲಾಮೇಳ್ತ್ ಕಲಾಪ್ರಕಾರದ ಪ್ರಾತ್ಯಕ್ಷಿಕೆ

ಮಣಿಪಾಲ, ಅ.17: ಕೇರಳದ ಕಲಾಪ್ರಕಾರವಾದ ’ಕಲಾಮೇಳ್ತ್’ ಇದರ ಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸವನ್ನು ತ್ರಿಶೂರಿನ ಹಿರಿಯ ಕಲಾವಿದರಾದ ವೇಣುಗೋಪಾಲ್ ಇವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್‌ನಲ್ಲಿ ನಡೆಸಿಕೊಟ್ಟರು.

ಬಿಳಿ, ಹಸಿರು, ಕಪ್ಪು, ಹಳದಿ, ಕಡು ಕಂದು- ಈ ಐದು ನೈಸರ್ಗಿಕ ಬಣ್ಣಗಳನ್ನು ಬಳಸಿ, ‘ಭದ್ರಕಾಳಿ’ಯ ಚಿತ್ರವನ್ನು ಮೂಡಿ ಸುವ ಮೂಲಕ ತಮ್ಮ ಪ್ರಾತ್ಯಕ್ಷಿಕೆಯನ್ನು ಕಲಾವಿದ ವೇಣುಗೋಪಾಲ್ ಪ್ರಸ್ತುತ ಪಡಿಸಿದರು. ಹಾಗೆಯೇ ಕೇರಳದ ದೇವಸ್ಥಾನ ಗಳಲ್ಲಿ ಪ್ರಚಲಿತ ಇರುವ ಈ ಕಲೆಯ ಸಂದರ್ಭ ಹಾಗೂ ಒಟ್ಟು ಸ್ವರೂಪವನ್ನು ವಿವರಿಸಿದರು.

ಕೇರಳದಲ್ಲಿ ಕೈಬೆರಳುಗಳ ಸಹಾಯದಿಂದಲೇ ನೈಸರ್ಗಿಕ ಪುಡಿಗಳಿಂದ ನೆಲದ ಮೇಲೆ ದೇವದೇವತೆಗಳ ಆಕೃತಿಗಳನ್ನು ಬಿಡಿಸುವ ಪದ್ಧತಿಯೇ ಕಲಾಮೇಳ್ತ್. ಕಲಾಮೇಳ್ತ್ ಗೋಡೆಯ ಚಿತ್ರಕಲೆಯ ಮೊದಲ ರೂಪ ಎಂದು ಹೇಳಲಾಗುತ್ತದೆ. ಕಲಾಮೆಳ್ತ್ ಪಟ್ಟ್, ಮುದಿಯೆಟ್, ಭದ್ರಕಾಳಿಯಾಟ್, ಅಯ್ಯಪ್ಪನ್ ಥೇಯಟ್, ಕೋಲಂ ತುಳ್ಳಲ್ ಮತ್ತು ಸರ್ಪಂತುಳ್ಳಲ್ ಮುಂತಾದ ಎಲ್ಲಾ ಧಾರ್ಮಿಕ ಕಲೆಗಳಲ್ಲಿ ಇದು ಅನಿವಾರ್ಯವಾಗಿದೆ.

ಕಾಳಿ, ದುರ್ಗೆ, ಅಯ್ಯಪ್ಪನ್, ಯಕ್ಷಿ, ಗಂಧರ್ವ, ನಾಗ ಮುಂತಾದ ದೇವರನ್ನು ಈ ಕಲಾ ಪ್ರಕಾರದಲ್ಲಿ ಪ್ರಮುಖವಾಗಿ ಚಿತ್ರಿಸಲಾಗುತ್ತದೆ. ಪಂಚವರ್ಣಂ ಎಂಬ - ಬಿಳಿ, ಕಪ್ಪು, ಹಸಿರು, ಹಳದಿ ಮತ್ತು ಕೆಂಪು- ಐದು ವಿಧದ ನೈಸರ್ಗಿಕ ಪುಡಿ ಗಳನ್ನು ಇಲ್ಲಿ ಬಳಸಲಾಗುತ್ತದೆ ಎಂದು ಕಲಾವಿದ ವೇಣುಗೋಪಾಲ್ ವಿವರಿಸಿದರು.

ನಂತರ ನಡೆದ ಚರ್ಚೆಯಲ್ಲಿ ಕಲಾವಿದ ಡಾ.ಜನಾರ್ದನ್ ಹಾವಂಜೆ, ಡಾ. ರೆಸ್ಮಿ ಭಾಸ್ಕರನ್, ಡಾ.ರವೀಂದ್ರನಾಥನ್, ಡಾ ವಾಣಿ ರಾಮಕುಮಾರ್, ಅಪರ್ಣಾ ಪರಮೇಶ್ವರನ್, ಜಾನಪದ ತಜ್ಞ ಕೃಷ್ಣಯ್ಯ, ಪ್ರೊ.ವರದೇಶ್ ಹಿರೇಗಂಗೆ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X