Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಮೀನುಗಾರರ ನಿಯೋಗದೊಂದಿಗೆ...

ಉಡುಪಿ ಜಿಲ್ಲಾ ಮೀನುಗಾರರ ನಿಯೋಗದೊಂದಿಗೆ ಮೀನುಗಾರಿಕೆ ಸಚಿವರ ಸಭೆ

ವಾರ್ತಾಭಾರತಿವಾರ್ತಾಭಾರತಿ12 Oct 2023 8:13 PM IST
share
ಉಡುಪಿ ಜಿಲ್ಲಾ ಮೀನುಗಾರರ ನಿಯೋಗದೊಂದಿಗೆ ಮೀನುಗಾರಿಕೆ ಸಚಿವರ ಸಭೆ

ಉಡುಪಿ : ಉಡುಪಿ ಜಿಲ್ಲೆಯ ಮೀನುಗಾರರ ವಿವಿಧ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಇಂದು ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು.

ಮಲ್ಪೆ ಮೀನುಗಾರರ ಸಂಘ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ನೇತೃತ್ವದ ನಿಯೋಗ ಸಚಿವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಮೀನುಗಾರರ ಪ್ರಮುಖ ಬೇಡಿಕೆಗಳನ್ನು ಸಚಿವರ ಮುಂದೆ ಇರಿಸಿತು.

ಇವುಗಳಲ್ಲಿ ಯಾಂತ್ರಿಕ ದೋಣಿಗಳಿಗೆ ನೀಡುವ ಡೀಸೆಲ್ 500 ಲೀಟರಿಗೆ ಹೆಚ್ಚಳ ಹಾಗೂ ಡೀಸೆಲ್ ಕೋಟಾವನ್ನು ಮಾಸಿ ಕದ ಬದಲು ವಾರ್ಷಿಕ ಕೋಟಾ, ನಾಡದೋಣಿಗಳಿಗೆ ವರ್ಷಪೂರ್ತಿ ಸಮರ್ಪಕ ರೀತಿಯಲ್ಲಿ ಸೀಮೆಎಣ್ಣೆ ಪೂರೈಕೆ, ಪ್ರತಿವರ್ಷ ಬಂದರಿನ ಡ್ರೆಜ್ಜಿಂಗ್ ನಡೆಸಲು ಕ್ರಮ, ಹೊರವಲಯದಲ್ಲಿ ಬಂದರು ನಿರ್ಮಾಣ, ಸೀ ಆಂಬ್ಯುಲೆನ್ಸ್ ಮಂಜೂರು, ಅಂತರ್‌ರಾಜ್ಯ ಸಮನ್ವಯ ಸಮಿತಿ, ಬಂದರಿನ ಸುಗಮ ನಿರ್ವಹಣೆಯ ದೃಷ್ಟಿಯಿಂದ ಸ್ಥಳೀಯ ಸಂಘಸಂಸ್ಥೆಗೆ ನೀಡು ವುದು, ನಾಡದೋಣಿ ತಂಗುದಾಣ ನಿರ್ಮಾಣ, ಮಲ್ಟಿ ಪಾರ್ಕಿಂಗ್ ವ್ಯವಸ್ಥೆ, ಪರ್ಸಿನ್ ಸಂಘಕ್ಕೆ ಬಹು ಅಂತಸ್ತು ಕಟ್ಟಡ ನಿರ್ಮಾಣಕ್ಕೆ ಜಾಗ ಮಂಜೂರು, ಟೆಗ್ಮಾ ಕಂಪೆನಿಗೆ ನೀಡಿರುವ ನಿವೇಶನದ ಗುತ್ತಿಗೆ ಅವಧಿ ಮುಗಿದ ನಂತರ ಮೀನು ಗಾರಿಕೆ ಇಲಾಖೆಗೆ ಹಸ್ತಾಂತರ, ಮರದ ಬೋಟ್ ಮರು ನಿರ್ಮಾಣದ ಸಾಧ್ಯತಾ ಪ್ರಮಾಣ ಪತ್ರದ ಅವಧಿಯನ್ನು ಮರದ ಬೋಟಿಗೆ ೫ ವರ್ಷ ಹಾಗೂ ಸ್ಟೀಲ್ ಬೋಟಿಗೆ ೭ ವರ್ಷಕ್ಕೆ ಕಡಿತಗೊಳಿಸುವುದು, ನಾಡದೋಣಿಗಳಿಗೆ ಹೈಬ್ರಿಡ್ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆಯ ಬಗ್ಗೆ ಪ್ರಸ್ತಾಪಿಸಿ ಇಲಾಖೆ ಈ ಬಗ್ಗೆ ತಕ್ಷಣ ಕ್ರಮವಹಿಸುವ ಕುರಿತಂತೆ ಬೇಡಿಕೆಗಳನ್ನು ಇಲಾಖೆಯ ಮುಂದೆ ಇರಿಸಲಾಯಿತು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ ಫಾಹಿಮ್, ಇಲಾಖೆಯ ನಿರ್ದೇಶಕ ದಿನೇಶ್‌ ಕುಮಾರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಮೀನುಗಾರ ಮುಖಂಡರಾದ ಸಂತೋಷ್ ಸಾಲ್ಯಾನ್, ಜಗನ್ನಾಥ, ರವಿ ಸುವರ್ಣ, ಆನಂದ ಖಾರ್ವಿ, ಯಶವಂತ ಗಂಗೊಳ್ಳಿ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X