Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯ ತಾಜಾ ನೀರಿನ ಮೀನುಗಳಲ್ಲಿ...

ಉಡುಪಿಯ ತಾಜಾ ನೀರಿನ ಮೀನುಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಪತ್ತೆ: ಅಬ್ದುಲ್ಲಾ ಜಾವೇದ್

ವಾರ್ತಾಭಾರತಿವಾರ್ತಾಭಾರತಿ26 Aug 2026 4:39 PM IST
share
ಉಡುಪಿಯ ತಾಜಾ ನೀರಿನ ಮೀನುಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಪತ್ತೆ: ಅಬ್ದುಲ್ಲಾ ಜಾವೇದ್

ಉಡುಪಿ, ಆ.26: ಉಡುಪಿ ಜಿಲ್ಲೆಯ ಕರಾವಳಿಯ ಸುಮಾರು ಶೇ.34.7 ಭಾಗ ಕರಾವಳಿ ಸವೆತಕ್ಕೆ ಒಳಗಾಗಿದೆ. 2026ರ ಅಧ್ಯಯನವೊಂದರಲ್ಲಿ ಉಡುಪಿಯಲ್ಲಿ ಸಾಮಾನ್ಯವಾಗಿ ಸೇವಿಸುವ ಕೆಲವು ತಾಜಾ ನೀರಿನ ಮೀನುಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಗಳು ಪತ್ತೆಯಾಗಿರುವುದು ವರದಿಯಾಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ಪ್ರತಿದಿನ ದೊಡ್ಡ ಪ್ರಮಾಣದಲ್ಲಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ’ ಎಂದು ಎ.ಜೆ. ಅಕಾಡಮಿ ಫಾರ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್ ನ ಮುಖ್ಯಸ್ಥ ಮುಹಮ್ಮದ್ ಅಬ್ದುಲ್ಲಾ ಜಾವೇದ್ ಹೇಳಿದ್ದಾರೆ.

ಉಡುಪಿಯ ಡಾನ್ ಬಾಸ್ಕೋ ಹಾಲ್ ನಲ್ಲಿ ಇತ್ತೀಚೆಗೆ ನಡೆದ 2ನೇ ಉಡುಪಿ ಜಿಲ್ಲಾ ಅಂತರ ಶಾಲಾ ವಿಜ್ಞಾನ ಮೇಳ-2026ರ ಶಿಕ್ಷಕರ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡುತ್ತಿದ್ದರು.

ಇವು ಕೇವಲ ಸುದ್ದಿಗಳಲ್ಲ; ನಮ್ಮ ವಿದ್ಯಾರ್ಥಿಗಳ ಸಂಶೋಧನೆಗೆ ಉತ್ತಮ ವಿಷಯಗಳು. ನಮ್ಮ ಜಿಲ್ಲೆಯ ಸಮಸ್ಯೆಗಳನ್ನು ನಮ್ಮ ವಿದ್ಯಾರ್ಥಿಗಳೇ ಅಧ್ಯಯನ ಮಾಡಿ, ಅದರ ಹಿಂದಿರುವ ಕಾರಣಗಳನ್ನು ತಿಳಿದುಕೊಂಡು, ಸಾಧ್ಯವಾದ ಪರಿಹಾರಗಳನ್ನು ಹುಡುಕಬೇಕು. ಈ ಮೂಲಕ ಅವರ ಸಂಶೋಧನೆಯ ಪ್ರಯೋಜನ ಸಮಾಜಕ್ಕೂ ತಲುಪಬೇಕು ಎಂದು ಅವರು ಹೇಳಿದರು.

ಈ ಉದ್ದೇಶದಿಂದ 4ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿ ಗಳಿಗೆ ಸಂಶೋಧನಾ ಆಧಾರಿತ ಯೋಜನೆಗಳನ್ನು ಮಂಡಿಸಲು ಅವಕಾಶ ನೀಡಲಾಗಿದೆ. ಯೋಜನೆಗಳನ್ನು ಜೀವ ವಿಜ್ಞಾನ, ಭೌತಿಕ ವಿಜ್ಞಾನ, ಪರಿಸರ ವಿಜ್ಞಾನ ವಿಭಾಗಗಳಲ್ಲಿ ಸಲ್ಲಿಸಬಹುದು. ಯೋಜನೆ ಸಲ್ಲಿಕೆಗೆ ಸೆಪ್ಟಂಬರ್ 7 ಕೊನೆಯ ದಿನವಾಗಿದ್ದು, 2ನೇ ಉಡುಪಿ ಜಿಲ್ಲಾ ಅಂತರ ಶಾಲಾ ವಿಜ್ಞಾನ ಮೇಳವು ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ನಮ್ಮ ಸುತ್ತಲಿನ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಗಮನಿಸಬೇಕು. ಅದರ ಬಗ್ಗೆ ಪ್ರಶ್ನೆಗಳನ್ನು ಕೇಳಬೇಕು ಮತ್ತು ವೈಜ್ಞಾನಿಕ ವಿಧಾನದಲ್ಲಿ ಉತ್ತರ ಹುಡುಕಬೇಕು. ಆಗ ಮಾತ್ರ ವಿಜ್ಞಾನ ಮೇಳವು ನಿಜವಾದ ಅರ್ಥದಲ್ಲಿ ಸಂಶೋಧನೆಯ ವೇದಿಕೆಯಾಗುತ್ತದೆ. ವಿಜ್ಞಾನ ಮೇಳವನ್ನು ಕೇವಲ ಸಿದ್ಧಪಡಿಸಿದ ಮಾದರಿಗಳನ್ನು ಪ್ರದರ್ಶಿಸುವ ಸ್ಪರ್ಧೆಯಾಗಿ ನೋಡದೆ, ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಮತ್ತು ವೈಜ್ಞಾನಿಕ ಚಿಂತನೆ ಬೆಳೆಸುವ ಪ್ರಯತ್ನವಾಗಿ ರೂಪಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಾಗಾರದಲ್ಲಿ ಶಿಕ್ಷಕರಿಗೆ ವೈಜ್ಞಾನಿಕ ವಿಧಾನ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಯಿತು. ಸಂಶೋಧನೆಗೆ ಸೂಕ್ತವಾದ ಪ್ರಶ್ನೆಯನ್ನು ರೂಪಿಸುವುದು, ಸಂಶೋಧನಾ ಪರಿಕಲ್ಪನೆ ಮಂಡಿಸುವುದು, ಪ್ರಯೋಗ ನಡೆಸುವುದು, ಮಾಹಿತಿಯನ್ನು ದಾಖಲಿಸುವುದು ಹಾಗೂ ಅಂತಿಮ ಫಲಿತಾಂಶವನ್ನು ಮಂಡಿಸುವುದನ್ನು ಚಟುವಟಿಕೆಗಳ ಮೂಲಕ ವಿವರಿಸಲಾಯಿತು.

ಕಾರ್ಯಕ್ರಮವನ್ನು ಸಾಲಿಹಾತ್ ಶಾಲೆಯ ಅಕಾಡಮಿಕ್ ಮುಖ್ಯಸ್ಥ ಅಬ್ದುಲ್ ಹಸೀಬ್ ತರಫದಾರ್ ಉದ್ಘಾಟಿಸಿದರು. ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ ಸಮಾರೋಪ ಭಾಷಣ ಮಾಡಿದರು.

Tags

MicroplasticsAbdullah Javed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X