Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ...

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಮಿಲಾದುನ್ನಬಿ ಆಚರಣೆ: ದಫ್, ಸ್ಕೌಟ್ ತಂಡಗಳ ಆಕರ್ಷಣೆ

ಹಿಂದೂಗಳಿಂದ ತಂಪು ಪಾನೀಯ ವಿತರಣೆ

ವಾರ್ತಾಭಾರತಿವಾರ್ತಾಭಾರತಿ28 Sept 2023 5:40 PM IST
share
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಮಿಲಾದುನ್ನಬಿ ಆಚರಣೆ: ದಫ್, ಸ್ಕೌಟ್ ತಂಡಗಳ ಆಕರ್ಷಣೆ

ಉಡುಪಿ, ಸೆ.28: ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರ ಜನ್ಮದಿನ ಮಿಲಾದುನ್ನಬಿ ಆಚರಣೆಯು ಉಡುಪಿ ಜಿಲ್ಲೆಯಾದ್ಯಂತ ಗುರುವಾರ ಸಂಭ್ರಮದಿಂದ ನಡೆಯಿತು.

ಕಾಪು, ಉಚ್ಚಿಲ, ಎರ್ಮಾಳ್, ಮಲ್ಪೆ, ಪಡುಬಿದ್ರಿ, ದೊಡ್ಡಣಗುಡ್ಡೆ, ಕುಂದಾಪುರ, ಕೋಡಿ, ಬೈಂದೂರು, ಕಾರ್ಕಳ ಸೇರಿ ದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಮಿಲಾದ್ ರ್ಯಾಲಿಯಲ್ಲಿ ಮದ್ರಸಗಳ ವಿದ್ಯಾರ್ಥಿಗಳು, ದಫ್ ತಂಡಗಳು ಗಮನ ಸೆಳೆದವು.

ಮಸೀದಿಯಿಂದ ಹೊರಟ ಜಾಥವು ಆಯಾ ಮಸೀದಿ ವ್ಯಾಪ್ತಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ವಾಪಾಸ್ಸು ಮಸೀದಿಗೆ ಆಗಮಿಸಿ ಸಮಾಪ್ತಿ ಗೊಂಡಿತು. ಬಳಿಕ ಮಸೀದಿಗಳಲ್ಲಿ ಅನ್ನದಾನವನ್ನು ಏರ್ಪಡಿಸಲಾಗಿತ್ತು.

ಉಡುಪಿ ನಗರ: ದೊಡ್ಡಣಗುಡ್ಡೆಯ ಮಸೀದಿಯಿಂದ ಹೊರಟ ಜಾಥವು ಬಾಳಿಗಾ ಆಸ್ಪತ್ರೆ ಮಾರ್ಗದಲ್ಲಿ ಸಾಗಿ ವಾಪಾಸು ಮಸೀದಿಗೆ ತೆರಳಿ ಸಮಾಪ್ತಿಗೊಂಡಿತು. ಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಗೂ ಖತೀಬ್ ಕಾಸಿಂ ಸಅದಿ ಉಪಸ್ಥಿತರಿದ್ದರು.

ನೇಜಾರು ಜುಮ್ಮಾ ಮಸೀದಿಯಿಂದ ಹೊರಟ ಮಿಲಾದು ಜಾಥವು ಸಂತೆಕಟ್ಟೆ ವರೆಗೆ ತೆರಳಿ ವಾಪಸ್ಸು ಮಸೀದಿಗೆ ಮರಳಿ ಸಮಾಪ್ತಿಗೊಂಡಿತು. ಜಾಥದಲ್ಲಿ ದಫ್ ತಂಡ ಹಾಗೂ ಮದ್ರಸಾ ವಿದ್ಯಾರ್ಥಿಗಳು ಗಮನ ಸೆಳೆದರು.

ಕೆಳಾರ್ಕಳಬೆಟ್ಟು ಬಬ್ಬುಸ್ವಾಮಿ ದೇವಸ್ಥಾನ, ನೇಜಾರು ಮತ್ತು ಸಂತೆಕಟ್ಟೆ ರಿಕ್ಷಾ ಚಾಲಕರ ವತಿಯಿಂದ ರ‌್ಯಾಲಿಯಲ್ಲಿ‌ ಸಾಗಿ ಬಂದವರಿಗೆ ತಂಪು ಪಾನೀಯ ವಿತರಿಸಲಾಯಿತು. ಗುರು ಗಣೇಶ್ ಕನ್ಸ್ಟ್ರಕ್ಷನ್ ಇವರಿಂದ ಸಿಹಿ ತಿಂಡಿ ವಿತರಿಸಲಾಯಿತು. ಮಸೀದಿಯಲ್ಲಿ ಬಳಿಕ ನಡೆದ ಅನ್ನದಾನದಲ್ಲಿ ಸರ್ವಧರ್ಮಿಯರು ಪಾಲ್ಗೊಂಡಿದ್ದರು.

ಕಾಪು ತಾಲೂಕು: ಕಾಪು, ಮಜೂರು, ಮಲ್ಲಾರು, ಚಂದ್ರನಗರ, ಪಕೀರ್ಣಕಟ್ಟೆ ಸಹಿತ ವಿವಿಧ ಮಸೀದಿಗಳಿಂದ ಹೊರಟ ಮಿಲಾದ್ ಜಾಥಾವು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಸಾಗಿ ಕೊಪ್ಪಲಂಗಡಿ ಮಸೀದಿ ಸೇರಿತು. ಅಲ್ಲಿಂದ ಹೊರಟ ಜಾಥವು ಕಾಪು ಪೇಟೆ ಮೂಲಕ ಸಾಗಿ ಕಾಪು ಪೊಲಿಪು ಜುಮ್ಮಾ ಮಸೀದಿಯಲ್ಲಿ ಜಾಥ ಸಮಾಪ್ತಿಗೊಂಡಿತು.

ವಿವಿಧ ದಫ್ ತಂಡಗಳು, ಮದ್ರಸ ವಿದ್ಯಾರ್ಥಿಗಳು, ನೂರಾರು ವಾಹನಗಳು ಜಾಥಾಕ್ಕೆ ಮೆರುಗು ನೀಡಿತು. ಈ ಸಂದರ್ಭ ದಲ್ಲಿ ಕಾಪು ಖಾಝಿ ಪಿ.ಬಿ.ಅಹಮ್ಮದ್ ಮುಸ್ಲಿಯಾರ್, ಪೊಲಿಪು ಮಸೀದಿ ಖತೀಬ್ ಇರ್ಷಾದ್ ಸಅದಿ ಹಾಜರಿದ್ದರು.

ಪಡುಬಿದ್ರಿ: ಕಂಚಿನಡ್ಕ ಜುಮ್ಮಾ ಮಸೀದಿಯಿಂದ ಹೊರಟ ಮೀಲಾದ್ ಜಾಥಾವು ರಾಜ್ಯ ಹೆದ್ದಾರಿಯಾಗಿ ಪಡುಬಿದ್ರಿ ಪೇಟೆಯಾಗಿ ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಮಾರ್ಕೆಟ್ ರಸ್ತೆಯಾಗಿ ಪಡುಬಿದ್ರಿ ಜುಮಾ ಮಸೀದಿ ತಲುಪಿತು. ಜಾಥಾದಲ್ಲಿ ಸೌಟ್ ಮಕ್ಕಳ ಆಕರ್ಷಕ ಪಥ ಸಂಚಲನ ಗಮನ ಸೆಳೆಯಿತು.

ಹೆಜಮಾಡಿ ಜುಮ್ಮಾ ಮಸೀದಿಯಿಂದ ಹೊರಟ ಜಾಥಾವು ಕೋಡಿ ರಸ್ತೆಯ ಮೂಲಕ ಹಾದು ಹೋಗಿ ಎನ್.ಎಸ್. ರಸ್ತೆ ಯಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಕನ್ನಂಗಾರ್ ಜುಮ್ಮಾ ಮಸೀದಿ ತಲುಪಿತು.

ಪಲಿಮಾರು ಜುಮ್ಮಾಮಸೀದಿ-ಫಲಿಮಾರು ಪೇಟೆಯಾಗಿ ಜುಮ್ಮಾಮಸೀದಿ ತಲುಪಿತು. ಎರ್ಮಾಳು, ಮೂಳೂರಿನಲ್ಲೂ ಸಂಭ್ರಮ ಸಡಗರದಿಂದ ಮೀಲಾದ್ ಜಾಥಾವು ನಡೆಯಿತು. ಮೀಲಾದ್ ಮುನ್ನಾ ಪ್ರವಾದಿ ಸಂದೇಶಗಳನ್ನು ಸಾರಲಾ ಯಿತು. ಮಕ್ಕಳ ಪ್ರತಿಭಾ ಸ್ಪರ್ಧೆ, ಸಾರ್ವಜನಿಕ ಅನ್ನದಾನವು ನಡೆಯಿತು.

ಗಂಗೊಳ್ಳಿ: ಗಂಗೊಳ್ಳಿ ಜುಮ್ಮಾ ಮಸೀದಿಯಿಂದ ಹೊರಟ ಜಾಥವು ಬಂದರು ಬಸ್ ನಿಲ್ದಾಣದವರೆಗೆ ಸಾಗಿ ಬಳಿಕ ವಾಪಸ್ಸು ಮಸೀದಿಗೆ ಆಗಮಿಸಿ ಸಮಾಪ್ತಿಗೊಂಡಿತು.

ಸುಲ್ತಾನ್ ಮೊಹಲ್ಲಾ ಮದರಸದ ವಿದ್ಯಾರ್ಥಿಗಳಿಂದ ಪ್ರದರ್ಶನ ಹಾಗೂ ಸ್ಕೌಟ್ ವಿದ್ಯಾರ್ಥಿಗಳು ಗಮನಸೆಳೆದರು. ಮಿಲಾದುನ್ನಬಿ ಆಚರಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಒದಗಿಸಲಾಗಿತ್ತು.























share
ವಾರ್ತಾಭಾರತಿ
ವಾರ್ತಾಭಾರತಿ
Next Story
X