Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಮೀಯ್ಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ...

ಜಮೀಯ್ಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ ಮುಹಮ್ಮದ್ ಗೌಸ್ ಮಿಯ್ಯಾರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ8 Aug 2025 6:30 PM IST
share
ಜಮೀಯ್ಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ ಮುಹಮ್ಮದ್ ಗೌಸ್ ಮಿಯ್ಯಾರು ಆಯ್ಕೆ

ಕಾರ್ಕಳ : ಜಮೀಯ್ಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ 2024-25ನೇ ಸಾಲಿನ ಮಹಾಸಭೆಯು ಆ.7ರಂದು ಕಾರ್ಕಳ ಸಾಲ್ಮರ ಜಾಮಿಯಾ ಮಸ್ಜಿದ್ ಕಾಂಪ್ಲೆಕ್ಸ್ ನಲ್ಲಿರುವ ಜಮೀಯ್ಯತುಲ್ ಫಲಾಹ್ ಕಚೇರಿಯಲ್ಲಿ ಅಧ್ಯಕ್ಷರಾದ ಅಷ್ಪಾಕ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಘಟಕದಿಂದ ನೇಮಿಸಲ್ಪಟ್ಟ ವೀಕ್ಷಕರಾಗಿ ಕಾಪು ತಾಲೂಕು ಘಟಕದ ಅಧ್ಯಕ್ಷ ಸಬಿಹ್ ಅಹ್ಮದ್ ಖಾಝಿಯವರು ಮಹಾಸಭೆಯಲ್ಲಿ ಭಾಗವಹಿಸಿ ಸದಸ್ಯರಿಗೆ ಜಮೀಯತುಲ್ ಫಲಹ್ ದ ನೂತನ ಕಾರ್ಯಕಾರಿ ಸಮಿತಿ ರಚನೆ ಬಗ್ಗೆ ಸೂಕ್ತ ಮಾಹಿತಿ, ಸಂವಿಧಾನದ ಬಗೆಗಿನ ಅರಿವು ಮೂಡಿಸಿ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

ನಿರ್ಗಮನ ಅಧ್ಯಕ್ಷರಾದ ಅಷ್ಪಾಕ್ ಅಹ್ಮದ್ ಸ್ವಾಗತಿಸಿದರು. ಕೆ.ಎಸ್.ಮುಹಮ್ಮದ್ ಖಾಸಿಂ ಅಂಚಿಕಟ್ಟೆ ಖಿರಾತ್ ಪಟಿಸಿದರು. ಕಾರ್ಯದರ್ಶಿ ಸೈಯದ್ ಅಬ್ಬಾಸ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಮುಹಮ್ಮದ್ ಯಾಕೂಬ್ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು.

ನೂತನ ಪದಾಧಿಕಾರಿಗಳು :

2025-27 ಸಾಲಿನ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಗೌಸ್ ಮಿಯ್ಯಾರು, ಕಾರ್ಯದರ್ಶಿಯಾಗಿ ಅಷ್ಪಕ್ ಅಹ್ಮದ್ ಜೋಡುರಸ್ತೆ, ಕೋಶಾಧಿಕಾರಿಯಾಗಿ ಮುಹಮ್ಮದ್ ಶರೀಫ್ ಬಂಗ್ಲೆಗುಡ್ಡೆ, ಉಪಾಧ್ಯಕ್ಷರಾಗಿ ಅಬ್ದುಲ್ ರಶೀದ್ ಬಂಗ್ಲೆಗುಡ್ಡೆ, ಸೈಯದ್ ಅಬ್ಬಾಸ್ ಅಂಚಿಕಟ್ಟೆ, ಜತೆ ಕಾರ್ಯದರ್ಶಿಯಾಗಿ ನಾಸಿರ್ ಶೇಕ್ ಬೈಲೂರು, ಸಂಘಟನಾ ಕಾರ್ಯದರ್ಶಿಯಾಗಿ ಸಯ್ಯದ್ ಹಸನ್ ಗಾಂಧಿಮೈದಾನ್, ಪತ್ರಿಕಾ ಕಾರ್ಯದರ್ಶಿಯಾಗಿ ಕೆ ಎಂ ಖಲೀಲ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ನಾಸಿರ್ ನವಿದ್ ಶೇಕ್ ಕಾಬೆಟ್ಟು, ಸಮದ್ ಖಾನ್ ಇರ್ವತೂರ್, ಕೆ ಎಸ್ ಎಂ ಕಾಸಿಮ್, ಸೈಯದ್ ಅಹ್ಮದ್ (ಲಾಲು)ಕಾಬೆಟ್ಟು, ಅಮೀರ್ ಹುಸೇನ್ ಕರಿಯಕಲ್ಲು, ಮುಹಮ್ಮದ್ ಹುಸೇನ್ ಬಂಡಿಮಠ, ಅಬ್ದುಲ್ಲಾ ಅದಂ ಶೇಕ್ ಬೈಪಾಸ್, ಮುಹಮ್ಮದ್ ಯಾಕೂಬ್ ಕಾಬೆಟ್ಟು, ಅಬ್ದುಲ್ ಮಜೀದ್ ತೆಲ್ಲಾರ್, ಮುಹಮ್ಮದ್ ಹಸನ್ ಸಾಹೇಬ್ ನಿಟ್ಟೆ, ಮುಹಮ್ಮದ್ ಸಾಹೇಬ್, ಇಜಾಜ್ ಶರೀಫ್ ಸಾಲ್ಮರ, ಇಕ್ಬಾಲ್ ಸುಲೈಮಾನ್ ಸೇಠ್, ಇವರನ್ನು ಆಯ್ಕೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X