Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾ.ಪಂ.ಗಳ ಬಲವರ್ಧನೆಗೆ ನರೇಗಾ ಕೊಡುಗೆ...

ಗ್ರಾ.ಪಂ.ಗಳ ಬಲವರ್ಧನೆಗೆ ನರೇಗಾ ಕೊಡುಗೆ ಅಪಾರ: ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ14 Aug 2023 10:05 PM IST
share
ಗ್ರಾ.ಪಂ.ಗಳ ಬಲವರ್ಧನೆಗೆ ನರೇಗಾ ಕೊಡುಗೆ ಅಪಾರ: ಲಕ್ಷ್ಮಿ ಹೆಬ್ಬಾಳ್ಕರ್

ಕಾರ್ಕಳ : ಹಳ್ಳಿಗಳು ಸುಧಾರಣೆ ಆಗಬೇಕೆಂದರೆ ಮೊದಲು ಗ್ರಾಮ ಪಂಚಾಯತಿಗಳು ಸುಧಾರಣೆಯಾಗಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಪ್ರಾಯ ಪಟ್ಟಿದ್ದಾರೆ.

ಕಾರ್ಕಳ ತಾಲೂಕಿನ ಮುಡಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಸಚಿವರು, ಗ್ರಾಮಗಳ ಸುಧಾರಣೆಯ ದೃಷ್ಟಿಯಿಂದಲೇ ಗ್ರಾಮ ಪಂಚಾಯಿತಿ ತರಲಾಗಿದೆ. ಅದಕ್ಕೂ ಮುನ್ನ ಗ್ರಾಮ ಪಂಚಾಯತ್‌ಗಳನ್ನು ಲಘುವಾಗಿ ನೋಡಲಾಗ್ತಿತ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ನರೇಗಾ ಯೋಜನೆ ಜಾರಿಗೆ ತರುವ ಮೂಲಕ ಗ್ರಾಮ ಪಂಚಾಯತಿಗಳಿಗೆ ಶಕ್ತಿ ತುಂಬಲಾಯಿತು ಎಂದು ತಿಳಿಸಿದರು.

ನರೇಗಾ ಯೋಜನೆ ಜಾರಿಗೆ ಬರದಿದ್ದರೆ, ಗ್ರಾಮ ಪಂಚಾಯಿತಿಗಳು ಕೇವಲ ಮೂರು ಲಕ್ಷ ರೂಪಾಯಿಯಲ್ಲಿ ಕಾರ್ಯ ನಿರ್ವ ಹಿಸಬೇಕಾಗಿತ್ತು. ಅಲ್ಲದೆ, ರಾಜೀವ್ ಗಾಂಧಿ ಸೇವಾಕೇಂದ್ರದಿಂದ ಗ್ರಾಮ ಪಂಚಾಯಿಗಳು ಸ್ವಂತ ಕಟ್ಟಡ ನಿರ್ಮಿಸಿ ಕೊಳ್ಳಲು 25 ಲಕ್ಷ ರೂಪಾಯಿ ಅನುದಾನ ನೀಡಲಾಗ್ತಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಗ್ರಾಮ ಪಂಚಾಯತಿಗೆ ನೀಡಲಾಗಿದೆ. ಹೀಗಾಗಿ ಗ್ರಾಮ ಪಂಚಾಯಿಗಳು ಶಕ್ತಿಯುತವಾಗಿ ಬೆಳೆದಿವೆ ಎಂದು ಸಚಿವರು ತಿಳಿಸಿದರು.

ಸಿಕ್ಕ ಅಧಿಕಾರವನ್ನು ಸೂಕ್ತವಾಗಿ ಬಳಸಿಕೊಂಡು, ಕೆಲಸ ಮಾಡುವುದೇ ದೊಡ್ಡ ಸವಾಲು. ಸ್ಥಳೀಯ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಲು ಗ್ರಾಮ ಪಂಚಾಯತಿ ವೇದಿಕೆಯಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನುಡಿದರು.

ಉಡುಪಿ ಜಿಲ್ಲೆ ಉದಯವಾಗಿ ಕೇವಲ 25 ವರ್ಷಗಳಲ್ಲಿ ಉತ್ತಮ ಅಭಿವೃದ್ಧಿ ಕಂಡಿದೆ. ಇಲ್ಲಿಯ ಜನ ಬುದ್ಧಿವಂತರು ಅನ್ನೋ ದಕ್ಕೆ ಇದು ಸಾಕ್ಷಿ. ಜಿಲ್ಲೆಯ ಅಭಿವೃದ್ಧಿಯೇ ನನ್ನ ಗುರಿ, ಇಲ್ಲಿ ಯಾವುದೇ ರಾಜಕೀಯ ಬೇಡ. ಮುಡಾರು ಗ್ರಾಮ ಪಂಚಾಯತಿ ಉತ್ತಮ ಕೆಲಸಗಳನ್ನು ಮಾಡಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ಶಾಸಕ, ಮಾಜಿ ಸಚಿವ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ, ಉಪವಿಭಾಗಾಧಿಕಾರಿ ರಶ್ಮಿ, ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X