Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿಯಲ್ಲಿ ನೈಸರ್ಗಿಕ ಕೃಷಿ ಅಭಿಯಾನ:...

ಕರಾವಳಿಯಲ್ಲಿ ನೈಸರ್ಗಿಕ ಕೃಷಿ ಅಭಿಯಾನ: ಉಡುಪಿ-1875, ದ.ಕ.-3088 ಎಕರೆ ಪ್ರದೇಶದಲ್ಲಿ ಸಾವಯವ ಬೆಳೆ

ವಾರ್ತಾಭಾರತಿವಾರ್ತಾಭಾರತಿ22 Jan 2026 7:24 PM IST
share
ಕರಾವಳಿಯಲ್ಲಿ ನೈಸರ್ಗಿಕ ಕೃಷಿ ಅಭಿಯಾನ: ಉಡುಪಿ-1875, ದ.ಕ.-3088 ಎಕರೆ ಪ್ರದೇಶದಲ್ಲಿ ಸಾವಯವ ಬೆಳೆ

ಉಡುಪಿ: ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊ ಳಿಸಿರುವ ರಾಷ್ಟ್ರೀಯ ನೈಸರ್ಗಿಕ ಕಷಿ ಅಭಿಯಾನ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 1875 ಎಕರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3088 ಎಕರೆ ಪ್ರದೇಶಗಳಲ್ಲಿ ಸಾವಯವ ಕೃಷಿ ಉತ್ಪನ್ನಗಳನ್ನು ಬೆಳೆಯುವ ಗುರಿ ಹೊಂದಲಾಗಿದೆ.

ಉಡುಪಿ ಜಿಲ್ಲೆಯಲ್ಲಿ 15 ಗ್ರಾಮಗಳಲ್ಲಿ 1925 ಮಂದಿ ರೈತರು, ದ.ಕ. ಜಿಲ್ಲೆಯಲ್ಲಿ 47 ಗ್ರಾಮಗಳಲ್ಲಿ 3125 ಮಂದಿ ರೈತರು ಯೋಜನೆ ಫಲಾನುಭವಿಗಳಾಗಿದ್ದಾರೆ. ಇವರು ಮುಂದೆ ಒಟ್ಟು 4963 ಎಕರೆ ಕೃಷಿ ಭೂಮಿಯಲ್ಲಿ ಸಾವಯವ ಕೃಷಿ ಉತ್ಪನ್ನಗಳನ್ನು ಬೆಳೆಯಲಿದ್ದಾರೆ.

15 ಕ್ಲಸ್ಟರ್‌ಗಳ ರಚನೆ: ಉಡುಪಿ ತಾಲೂಕಿನಲ್ಲಿ ಚೇರ್ಕಾಡಿ, ಕೊಕ್ಕರ್ಣೆ, ಹೆಗ್ಗುಂಜೆ, ಶಿರ್ವ, ಉದ್ಯಾವರ, ಬೊಮ್ಮರ ಬೆಟ್ಟು, ಕಾರ್ಕಳ ತಾಲೂಕಿನಲ್ಲಿ ಶಿವಪುರ, ಹಿರ್ಗಾನ, ನಿಟ್ಟೆ, ಕೌಡೂರು, ಕುಂದಾಪುರ ತಾಲೂಕಿನಲ್ಲಿ ಗೋಳಿಹೊಳೆ, ಯಳಜಿತ್, ಆಜಿ, ಕೊಡ್ಲಾಡಿ, ಜಪ್ತಿ, ಹೊಂಬಾಡಿ, ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ.

ಒಂದು ಅಥವಾ ಎರಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 125 ಎಕರೆ ಪ್ರದೇಶದಲ್ಲಿ 125 ರೈತರನ್ನೊಳ ಗೊಂಡ 15 ಕ್ಲಸ್ಟರ್‌ಗಳನ್ನು ರೂಪಿಸಲಾಗಿದೆ. ಪ್ರತಿ ರೈತರಿಗೆ ಗರಿಷ್ಠ ಒಂದು ಎಕರೆ ಪ್ರದೇಶಕ್ಕೆ ವಷರ್ಕ್ಕೆ 4000ರೂ. ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ನೈಸರ್ಗಿಕ ಕಷಿ ಪ್ರವಾಣೀಕರಣಕ್ಕೆ ಪ್ರತ್ಯೇಕವಾಗಿ ಪ್ರತಿ ಹೆಕ್ಟೇರ್‌ಗೆ 2100 ರೂ. ಸಹಾಯಧನ ಲಭ್ಯವಿದೆ. ಪ್ರತಿ 3 ಕ್ಲಸ್ಟರ್‌ಗಳಿಗೆ 2 ಜೈವಿಕ ಗೊಬ್ಬರ ತಯಾರಿಕಾ ಘಟಕ ಸ್ಥಾಪನೆಗೆ ಅವಕಾಶ ವಿದ್ದು, ಟಕಗಳ ನಿರ್ವಾಣಕ್ಕೆ ಒಂದು ಲಕ್ಷ ರೂ.ವರೆಗೆ ಸಹಾಯಧನ ಪಡೆಯಬಹುದಾಗಿದೆ.

ಕೃಷಿ ಸಖಿಯರ ನೇಮಕ: ಈ ಯೋಜನೆಯಡಿ ಪ್ರತಿ ಕ್ಲಸ್ಟರ್‌ಗಳಲ್ಲಿ ಇಬ್ಬರು ಕಷಿ ಸಖಿಯರನ್ನು ನಿಯೋಜಿಸಲಾಗಿದ್ದು, ಈಗಾಗಲೇ ಜಿಲ್ಲೆಯಲ್ಲಿ ಒಟ್ಟು 30 ಕಷಿ ಸಖಿಯರು ನೇಮಕಗೊಂಡಿದ್ದಾರೆ.

ಈ ಕಷಿ ಸಖಿಯರಿಗೆ ಜೈವಿಕ ಗೊಬ್ಬರಗಳು, ಜೀವಾಮತ, ಬೀಜಾಮತ, ನಜೀವಾಮೃತ ಬಳಕೆ ಮುಂತಾದವುಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇವರು ಮತ್ತೆ ಹಳ್ಳಿಗಳಿಗೆ ತೆರಳಿ ನೈಸರ್ಗಿಕ ಕಷಿಯಲ್ಲಿ ಆಸಕ್ತಿ ಹೊಂದಿರುವ ರೈತರಿಗೆ ತರಬೇತಿ ನೀಡಲಿದ್ದಾರೆ. ಮಣ್ಣು ವಾದರಿಗಳನ್ನು ಸಂಗ್ರಹಿಸಿ ಮಣ್ಣಿನ ಆರೋಗ್ಯ ಕಾರ್ಡಗಳನ್ನು ವಿತರಿಸಲಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

"ಜೀವವೈವಿಧ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪರಿಸರಕ್ಕೆ ಹಾನಿಕಾರವಾದ ಕೀಟನಾಶಕ ಹಾಗೂ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ವಾಡಿ ಬೀಜಾಮತ, ಜೀವಾಮತ, ನಜೀವಾಮತ, ನೀವಾಸ್ತ್ರ, ದಶಪರ್ಣಿ ಮುಂತಾದ ಕಷಿ ಜೈವಿಕ ಪರಿಕರಗಳ ಬಳಕೆಯಿಂದ ಬಹು ಬೆಳೆ ಪದ್ಧತಿಗಳು, ಸಾಂಪ್ರದಾಯಿಕ ಬೇಸಾಯ ಪದ್ಧತಿಗಳನ್ನು ಅನುಸರಿಸಿ ಮಣ್ಣಿನ ಆರೋಗ್ಯವನ್ನು ಸುಧಾರಿಸುವುದು ರಾಷ್ಟ್ರೀಯ ನೈಸರ್ಗಿಕ ಕಷಿ ಅಭಿಯಾನ ಯೋಜನೆ ಮುಖ್ಯ ಉದ್ದೇಶವಾಗಿದೆ. ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯಗಳಿಸುವಂತೆ ಪ್ರೋತ್ಸಾಹ ನೀಡಲಾಗುವುದು"

-ಶ್ರೀರಾಮ್ ಹೆಗಡೆ, ನೋಡಲ್ ಅಧಿಕಾರಿ, ರಾಷ್ಟ್ರೀಯ ನೈಸರ್ಗಿಕ ಕಷಿ ಅಭಿಯಾನ ಉಡುಪಿ

Tags

NaturalfarmingcampaigncoastUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X