Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತಮ್ಮ ಚತುರ್ಥ ಪರ್ಯಾಯ ವಿಶ್ವ ಗೀತಾ...

ತಮ್ಮ ಚತುರ್ಥ ಪರ್ಯಾಯ ವಿಶ್ವ ಗೀತಾ ಪರ್ಯಾಯ: ಪುತ್ತಿಗೆ ಶ್ರೀ

ವಾರ್ತಾಭಾರತಿವಾರ್ತಾಭಾರತಿ6 Dec 2023 8:35 PM IST
share
ತಮ್ಮ ಚತುರ್ಥ ಪರ್ಯಾಯ ವಿಶ್ವ ಗೀತಾ ಪರ್ಯಾಯ: ಪುತ್ತಿಗೆ ಶ್ರೀ

ಉಡುಪಿ, ಡಿ.6: ತಾವು 2024ರ ಜ.18ರಿಂದ ನಡೆಸಲಿರುವ ಚತುರ್ಥ ಪರ್ಯಾಯವು ‘ವಿಶ್ವ ಗೀತಾ ಪರ್ಯಾಯ’ ವಾಗಿರುತ್ತದೆ. ಪ್ರತಿಯೊಬ್ಬರು ಆಂತರಿಕವಾಗಿ ಭಗವದ್ ಚಿಂತನೆ ನಡೆಸಬೇಕು ಎಂದು ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ಹೇಳಿದ್ದಾರೆ.

ಪುತ್ತಿಗೆ ಮಠದ ಸಭಾಂಗಣದಲ್ಲಿ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತದಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಬುಧವಾರ ಅವರು ಆಶೀರ್ವಚನ ನೀಡಿ ಮಾತನಾಡುತಿದ್ದರು.

ತಾವು ಈಗಾಗಲೇ ಒಂದು ಕೋಟಿ ಜಗರಿಂ ಭಗವದ್ಗೀತೆಯನ್ನು ಬರೆಸಿ ಅದನ್ನು ಭಗವಂತನಿಗೆ ಅರ್ಪಿಸುವ ಸಂಕಲ್ಪ ಮಾಡಿ ಕಾರ್ಯೊನ್ಮುಖ ನಾಗಿದ್ದೇನೆ. ಜಗತ್ತಿನ ಮೂಲೆಮೂಲೆಗೆ ಹೋಗಿ ಭಗವದ್ಗೀತೆಯ ಪ್ರಚಾರ ಕಾರ್ಯ ನಡೆಸಿದ್ದೇವೆ ಎಂದವರು ಹೇಳಿದರು.

ಪರ್ಯಾಯದಲ್ಲಿ ಸಂದರ್ಭದಲ್ಲಿ ದೇವರ ಸೇವೆ ಜತೆಗೆ ಭಕ್ತರ ಸೇವೆಯ ಅವಕಾಶ ಉಡುಪಿ ಜನರಿಗೆ ದೊರೆಯಲಿದೆ. ಈ ಬಾರಿ ಪರ್ಯಾಯದ ಒಂದು ಲಕ್ಷ ಆಮಂತ್ರಣ ಪತ್ರಿಕೆಯನ್ನು ಜಗತ್ತಿನಾದ್ಯಂತ ವಿತರಿಸುವ ಗುರಿಯನ್ನು ಹಾಕಿಕೊಂಡಿದ್ದೇವೆ. ಇದು ಶ್ರೀಕೃಷ್ಣನಿಂದ ಬಂದ ಅನುಗ್ರಹ ಪತ್ರ ಎಂದು ಭಾವಿಸಿ ಎಲ್ಲರೂ ಪರ್ಯಾಯದಲ್ಲಿ ಭಾಗವಹಿಸ ಬೇಕು ಎಂದು ಪುತ್ತಿಗೆಶ್ರೀಗಳು ಹೇಳಿದರು.

ಸಂಸ್ಕೃತಿ, ಸಂಸ್ಕಾರ ಉಳಿಸಿ: ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ ಎರಡು ವರ್ಷಗಳ ಪುತ್ತಿಗೆ ಪರ್ಯಾಯ ಸುಲಲಿತವಾಗಿ ನಡೆಯಲಿ. ಪರ್ಯಾಯಾವಧಿ ರಾಜ್ಯ ಮತ್ತು ದೇಶಕ್ಕೆ ಸುಭಿಕ್ಷೆಯನ್ನು ತರಲಿ. ನಾವೆಲ್ಲರೂ ಈ ಅವದಿಯಲ್ಲಿ ಪುತ್ತಿಗೆ ಶ್ರೀಗಳೊಂದಿಗೆ ಇರುತ್ತೇವೆ ಎಂದರು.

ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಎಚ್.ಎಸ್.ಬಲ್ಲಾಳ್, ಪೌರಾಯುಕ್ತ ರಾಯಪ್ಪ, ಪ್ರಸಾದ್‌ರಾಜ್ ಕಾಂಚನ್, ಉದ್ಯಮಿ ಪುರುಷೋತ್ತಮ ಶೆಟ್ಟಿ, ಭುವನೇಂದ್ರ ಕಿದಿಯೂರು, ಶ್ರೀರಮಣ ಉಪಾಧ್ಯ, ಸೂರ್ಯನಾರಾಯಣ ಉಪಾಧ್ಯ ಕುಂಭಾಶಿ, ಕರ್ನಾಟಕ ಬ್ಯಾಂಕ್ ನಿರ್ದೇಶಕ ಬಾಲಕೃಷ್ಣ ಅಲ್ಸೆ ಉಪಸ್ಥಿತರಿದ್ದರು.

ಮಠದ ದಿವಾನ ನಾಗರಾಜ ಆಚಾರ್ಯ ಸ್ವಾಗತಿಸಿದರು. ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಪ್ರಾಸ್ತಾವಿಕ ಮಾತನ್ನಾಡಿದರು. ರಮೇಶ್ ಭಟ್ ಕೆ. ಕಾರ್ಯಕ್ರಮ ನಿರೂಪಿಸಿ ಬೆಳಪು ದೇವಿಪ್ರಸಾದ್ ಶೆಟ್ಟಿ ವಂದಿಸಿದರು.

ನವಧಾನ್ಯಗಳ ಸಮರ್ಪಣೆ

ಪುತ್ತಿಗೆ ಶ್ರೀಪಾದರು ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ನವಧಾನ್ಯಗಳ ಸಮರ್ಪಣೆಗೆ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು. ಧಾನ್ಯ ಮುಡಿಗಳ ನಡುವೆ ಆಸೀನರಾಗಿದ್ದ ಪುತ್ತಿಗೆಶ್ರೀಗಳ ಮಾರ್ಗದರ್ಶನದಲ್ಲಿ ಅತಿಥಿಗಳು ತಟ್ಟೆಗೆ ನವಧಾನ್ಯ ಸಮರ್ಪಿಸಿದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X