Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನರ್ಸಿಂಗ್ ವೃತ್ತಿಯಲ್ಲಿ ಸಹಾನುಭೂತಿ,...

ನರ್ಸಿಂಗ್ ವೃತ್ತಿಯಲ್ಲಿ ಸಹಾನುಭೂತಿ, ಬದ್ಧತೆ ಮುಖ್ಯ: ಡಾ.ಶರತ್ ರಾವ್

ವಾರ್ತಾಭಾರತಿವಾರ್ತಾಭಾರತಿ9 Dec 2023 5:02 PM IST
share
ನರ್ಸಿಂಗ್ ವೃತ್ತಿಯಲ್ಲಿ ಸಹಾನುಭೂತಿ, ಬದ್ಧತೆ ಮುಖ್ಯ: ಡಾ.ಶರತ್ ರಾವ್

ಉಡುಪಿ: ನರ್ಸಿಂಗ್ ಎಂಬುದು ಕೇವಲ ವೃತ್ತಿಯಲ್ಲ. ಅದು ಅಳವಾದ ಸಹಾನುಭೂತಿ. ನೀವು ಮಾಡುವ ಸೇವೆಯು ನಿಮ್ಮ ಬದುಕನ್ನೇ ಬದಲಾಯಿಸ ಬಹುದಾದ ಕ್ಷೇತ್ರವಾಗಿದೆ. ತಮ್ಮ ವೃತ್ತಿಯಲ್ಲಿ ಸಹಾನುಭೂತಿ, ಸಮಗ್ರತೆ ಹಾಗೂ ಬದ್ಧತೆ ಯಂತಹ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮಣಿಪಾಲ ಮಾಹೆಯ ಪ್ರೊ ವೈಸ್ ಚಾನ್ಸಲೆರ್ ಡಾ.ಶರತ್ ರಾವ್ ಹೇಳಿದ್ದಾರೆ.

ಉಡುಪಿ ಮಿಷನ್ ಕಂಪೌಂಡ್‌ನ ಬಾಷೆಲ್ ಮಿಷನರೀಸ್ ಮೆಮೊರಿಯಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಸಿಎಸ್‌ಐ ಲೋಂಬಾರ್ಡ್ ಮೆಮೋರಿಯಲ್(ಮಿಷನ್) ಆಸ್ಪತ್ರೆಯ ಸಮೂಹ ಸಂಸ್ಥೆಯ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಕೌಶಲ್ಯ ಮತ್ತು ಜ್ಞಾನವು ವಿದ್ಯಾರ್ಥಿಗಳನ್ನು ಇನ್ನಷ್ಟು ಎತ್ತರಕ್ಕೆ ಏರಿಸಬಲ್ಲದು. ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಿ ಈ ಹಂತಕ್ಕೆ ಬಂದು ತಲುಪಿದ್ದಾರೆ. ಅದೇ ರೀತಿ ಮುಂದೆ ಇನ್ನಷ್ಟು ಸವಾಲುಗಳನ್ನು ಈ ಜಗತ್ತಿನಲ್ಲಿ ಎದುರಿಸಬೇಕಾಗಿದೆ. ಅದಕ್ಕೆಲ್ಲ ಸಿದ್ಧರಾಗಿ ಬದುಕನ್ನು ಕಟ್ಟಿಕೊಳ್ಳ ಬೇಕು ಎಂದು ಅವರು ತಿಳಿಸಿದರು.

ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತದ ಬಿಷಪ್ ರೈಟ್ ರೆವೆರೆಂಡ್ ಹೆಮಚಂದ್ರ ಕುಮಾರ್ ಮಾತನಾಡಿ, ಸೈನಿಕರು, ರೈತರು ಮತ್ತು ಪ್ರತಿಯೊಬ್ಬರ ಆರೋಗ್ಯದ ಕಾಳಜಿ ವಹಿಸುವ ದಾದಿಯರು, ವೈದ್ಯರು ಶ್ರಮಪಟ್ಟು ಕೆಲಸ ಮಾಡುವವರು. ಕಲಿಕಾ ಅವಧಿಯಲ್ಲಿ ಪಡೆದ ತರಬೇತಿಯನ್ನು ಸಮಾಜ ಒಳಿತಿಗಾಗಿ, ಅಸ್ವಸ್ಥರ ನೋವಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಗೆ ಬಳಸಿಕೊಳ್ಳಬೇಕು. ಇಂತಹ ಅತ್ಯುತ್ತಮ ಸಂಸ್ಥೆಯಿಂದ ಪಡೆದ ಜ್ಞಾನವು ದೊಡ್ಡ ಸಂಪತ್ತು ಆಗಿದೆ ಎಂದರು.

ಅಧ್ಯಕ್ಷತೆಯನ್ನು ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಮೆರಿಟ್ ಅವಾರ್ಡ್ ಪ್ರದಾನ ಮಾಡಲಾಯಿತು. ರೆ.ಐವನ್ ಡಿ ಸೋನ್ಸ್ ಪ್ರಾರ್ಥನೆ ನೆರವೇರಿಸಿದರು.

ಮಾಲತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಡಾ.ಸುಜಾ ಕರ್ಕಡ ವಾರ್ಷಿಕ ವರದಿ ವಾಚಿಸಿದರು. ಡಾ.ಬಿ.ಎನ್.ಪೆರಲಾಯ ಸ್ವಾಗತಿಸಿದರು. ಡಾ.ಸ್ವೀನಾ ಪ್ರಮೋದ್ ಅತಿಥಿಗಳ ಪರಿಚಯ ಮಾಡಿದರು. ಡಾ.ರೋಶನ್ ಪಾಯಸ್ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X