Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾಧ್ಯಮಗಳು ವಾಸ್ತವಾಂಶಗಳಿಗೆ ಒತ್ತು...

ಮಾಧ್ಯಮಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು: ಜಯಪ್ರಕಾಶ್ ಹೆಗ್ಡೆ

ವಿಶ್ವೇಶ್ವರ ಭಟ್‌ಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ17 Dec 2023 7:07 PM IST
share
ಮಾಧ್ಯಮಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು: ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ, ಡಿ.17: ಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು ಹಾಗೂ ನೇರ ನಿಷ್ಠುರವಾಗಿ ಕಾರ್ಯನಿರ್ವಹಿಸ ಬೇಕು. ಪತ್ರಕರ್ತನಾದವನಿಗೆ ಎಲ್ಲ ವಿಚಾರಗಳನ್ನು ತಿಳಿದುಕೊಳ್ಳುವ ಸದಭಿರುಚಿ ಇರಬೇಕು. ಆಗ ಮಾತ್ರ ಪರಿ ಪೂರ್ಣ ಕಾರ್ಯನಿವರ್ಹಣೆ ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೋಟ ಸಹಕಾರಿ ವ್ಯವಸಾಯಿಕ ಸಂಘದ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಡಿ.17ರಂದು ಆಯೋಜಿಸಲಾದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಹಿರಿಯ ಪತ್ರಕರ್ತ ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ವಿಶ್ವೇಶ್ವರ ಭಟ್ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಡ್ಡರ್ಸೆ ರಘುರಾಮ ಶೆಟ್ಟರ ಕೊಡುಗೆ ಅದ್ಬುತವಾದದ್ದು. ಸರಕಾರ ವಡ್ಡರ್ಸೆ ಹೆಸರಲ್ಲಿ ಟಿ.ಎಸ್.ಆರ್. ಮಾದರಿಯ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಿ ದರು. ಪತ್ರಕರ್ತ ಜೋಗಿ ಅಭಿನಂದನಾ ಭಾಷಣ ಮಾತನಾಡಿದರು. ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಕೋಟ ಶ್ರೀನಿವಾಸ ಪೂಜಾರಿ, ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಹಮ್ಮದ್ ಶರೀಫ್, ಬೈಂದೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಂದುಕಾ ಎ.ಎಸ್., ಹೆಬ್ರಿ ಅಧ್ಯಕ್ಷ ಸುಕುಮಾರ್ ಮುನಿಯಾಲು, ಕುಂದಾಪುರ ತಾಲೂಕು ಅಧ್ಯಕ್ಷ ನಾಗರಾಜ್ ರಾಯಪ್ಪನಮಠ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚೆಗೆ ನಿಧನರಾದ ಪತ್ರಕರ್ತರಾದ ಶೇಖರ್ ಅಜೆಕಾರು ಮತ್ತು ಶಶಿಧರ ಹೆಮ್ಮಣ್ಣ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾ ಯಿತು. ಇದೇ ಸಂದರ್ಭದಲ್ಲಿ ಶೇಖರ ಅಜೆಕಾರು ಕುಟುಂಬದವರಿಗೆ ಆರ್ಥಿಕ ಧನ ಸಹಾಯ ನೀಡಲಾಯಿತು.

ಸಂಘದ ತಾಲೂಕು ಮಾಜಿ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಕಾರ್ಯಕ್ರಮ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಹರೀಶ ಕಿರಣ್‌ಕುಮಾರ್ ತುಂಗ ವಂದಿಸಿದರು. ಸುರೇಶ್ ಕಾರ್ಕಡ ಮತ್ತು ತನುಷ ಅವರಿಂದ ಗಾನ ವೈಭವ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X