ಉಡುಪಿ, ಡಿ.23: ಅಂಗಡಿ ವ್ಯವಹಾರದಲ್ಲಿ ನಷ್ಟ ಹೊಂದಿರುವ ಬಗ್ಗೆ ಮಾನಸಿಕವಾಗಿ ನೊಂದ ಗಣೇಶ್(38) ಎಂಬವರು ಡಿ.22ರಂದು ರಾತ್ರಿ ಮನೆಯ ಎದುರುನಲ್ಲಿದ್ದ ದನದ ಕೊಟ್ಟಿಗೆಯ ಒಳಗೆ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ, ಡಿ.23: ಅಂಗಡಿ ವ್ಯವಹಾರದಲ್ಲಿ ನಷ್ಟ ಹೊಂದಿರುವ ಬಗ್ಗೆ ಮಾನಸಿಕವಾಗಿ ನೊಂದ ಗಣೇಶ್(38) ಎಂಬವರು ಡಿ.22ರಂದು ರಾತ್ರಿ ಮನೆಯ ಎದುರುನಲ್ಲಿದ್ದ ದನದ ಕೊಟ್ಟಿಗೆಯ ಒಳಗೆ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.