Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದಲಿತರ ಮನೆಗಳಿಗೆ ಶ್ರೀರಾಮನ ಮಂತ್ರಾಕ್ಷತೆ...

ದಲಿತರ ಮನೆಗಳಿಗೆ ಶ್ರೀರಾಮನ ಮಂತ್ರಾಕ್ಷತೆ ತಂದರೆ ನಿರಾಕರಿಸಿ: ಜಯನ್ ಮಲ್ಪೆ

ವಾರ್ತಾಭಾರತಿವಾರ್ತಾಭಾರತಿ3 Jan 2024 12:40 PM IST
share
ದಲಿತರ ಮನೆಗಳಿಗೆ ಶ್ರೀರಾಮನ ಮಂತ್ರಾಕ್ಷತೆ ತಂದರೆ ನಿರಾಕರಿಸಿ: ಜಯನ್ ಮಲ್ಪೆ

ಮಲ್ಪೆ, ಜ.3: ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕು ಸ್ಥಾಪನೆಗೆ ರಾಷ್ಟ್ರಪತಿ ದಲಿತೆ ಎಂಬ ಏಕೈಕ ಕಾರಣಕ್ಕೆ ದೂರವಿಟ್ಟವರು, ಧಾರ್ಮಿಕತೆಯೆಂದು ಜಾತೀಯತೆ ಮಾಡುವವರು ಕೇವಲ ಓಟಿಗಾಗಿ ದಲಿತರ ಮನೆಗಳಿಗೆ ಶ್ರೀ ರಾಮನ ಮಂತ್ರಾಕ್ಷತೆ ತಂದರೆ ನಿರಾಕರಿಸಿ ಎಂದು ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಕರೆ ನೀಡಿದ್ದಾರೆ.

ಅಂಬೇಡ್ಕರ್ ಯುವಸೇನೆ ವತಿಯಿಂದ ಮಲ್ಪೆ ಸರಸ್ವತಿ ಬಯಲು ರಂಗ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಾವಿತ್ರಿ ಬಾಯಿ ಫುಲೆಯವರ 193ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಹಿಂದೂ ಧರ್ಮದ ದೇವರುಗಳ ಕೊಳಕನ್ನು ಎತ್ತಿ ತೋರಿಸುವ ಕೆಲಸವನ್ನು ಅಂಬೇಡ್ಕರ್ ಮಾಡಿದ್ದಾರೆ. ರಾಮಾಯಾಣದ ಮೌಲ್ಯಗಳು ನಮ್ಮ ಸಾಮಾಜಿಕ ಸಂಬಂಧಗಳ ಮೇಲೆ ಪ್ರಭಾವ ಬೀರುತ್ತಿವೆ ಎಂದ ಅವರು, ವರದಕ್ಷಿಣೆ ತರದ ಹೆಣ್ಣಿಗೆ ಬೆಂಕಿ, ಸ್ವಾತಂತ್ರ್ಯ ಬಯಸುವ ದಲಿತರಿಗೆ ಹೇಲು ತಿನ್ನಿಸುವುದು, ಕುಡಿಯಲೂ ನೀರು ಕೊಡದೆ, ದೇವರನ್ನೂ ನೋಡಲು ಬಿಡದೆ, ಮೂಕ ಹೆಣ್ಣುಗಳ ಮೇಲಿನ ಅತ್ಯಾಚಾರಗಳೆಲ್ಲವೂ ರಾಮಾಯಣದಿಂದ ಸ್ಫೂರ್ತಿಯನ್ನು ಪಡೆದಿದೆ ಎಂದರು.

ನಿಜವಾಗಿ ಭಾರತದ ದಲಿತ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಹೊಸ ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಪುಲೆ ದಲಿತರ ಪಾಲಿನ ನಂದಾದೀಪ. ದೇಶದ ಸಂಪ್ರದಾಯವಾದಿಗಳು, ಮನುವಾದಿಗಳು ಹುಟ್ಟುಹಾಕಿದ ದೇವರು, ಧರ್ಮ, ಮೂಢನಂಬಿಕೆ, ಅಸಮಾನತೆ, ಅಸ್ಪಶ್ಯತೆಯಿಂದ ತಳ ಸಮುದಾಯಗಳು ದಬ್ಬಾಳಿಕೆ, ದೌರ್ಜನ್ಯಕ್ಕೆ ಒಳಗಾಗಿದ್ದ ಕಾಲಘಟ್ಟದಲ್ಲಿ ಸಾವಿತ್ರಿ ಬಾಯಿ ಪುಲೆ ಗಟ್ಟಿತನವೇ ನಮಗೆಲ್ಲ ಆದರ್ಶವಾಗಬೇಕು ಎಂದು ಅವರು ತಿಳಿಸಿದರು.

ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ತೊಟ್ಟಂ ಮಾತನಾಡಿ, ದಲಿತರು, ಶೂದ್ರರು ಮತ್ತು ಮೇಲ್ಜಾತಿ ಸೇರಿದಂತೆ ಎಲ್ಲಾ ಮಹಿಳೆಯರಿಗೆ ಕಠಿಣ ಸಾಮಾಜಿಕ ಪರಿಸ್ಥಿತಿಯಲ್ಲಿ ಅಪಾರ ಕಷ್ಟಗಳನ್ನು ಎದುರಿಸಿ ಅಕ್ಷರ ಕಲಿಸಿದ ಸಾವಿತ್ರಿ ಬಾಯಿ ಸಾಧನೆ ಬಗ್ಗೆ ನಮ್ಮ ಸಮಾಜದಲ್ಲಿ ಹೆಚ್ಚು ಪ್ರಚಾರ ಸಿಕ್ಕಿಲ್ಲ ಎಂದರು.

ಹಿರಿಯ ದಲಿತ ಮುಖಂಡ ಗಣೇಶ್ ನೆರ್ಗಿ ಮಾತನಾಡಿದರು. ಅಂಬೇಡ್ಕರ್ ಯುವ ಸೇನೆಯ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್, ಸಂತೋಷ್ ಕಪ್ಪೆಟ್ಟು, ರವಿರಾಜ್ ಲಕ್ಷ್ಮೀನಗರ, ನಾಗೇಶ್ ನೆರ್ಗಿ, ವಸಂತ ಅಂಬಲಪಾಡಿ, ಅರುಣ್ ಸಲ್ಯಾನ್, ಭಗವಾನ್ ಮಲ್ಪೆ, ದೀಪಕ್ ಕೊಡವೂರು, ನವೀನ್ ಬನ್ನಂಜೆ, ಪ್ರಸಾದ್ ಮಲ್ಪೆ, ರತನ್ ನೆರ್ಗಿ, ಕೃಷ್ಣ ಶ್ರೀಯಾನ್, ಪ್ರಶಾಂತ್ ಕಾಂಚನ್ ನೆರ್ಗಿ, ಕಲಾವತಿ ತೊಟ್ಟಂ, ಸಂಕಿ ತೊಟ್ಟಂ, ಸಂಧ್ಯಾ ಕೃಷ್ಣ ಶ್ರೀಯಾನ್, ಹರೀಶ್ ನೆರ್ಗಿ ಮೊದಲಾದವರು ಉಪಸ್ಥಿತರಿದ್ದರು.

ಸುಕೇಶ್ ಪುತ್ತೂರು ಸ್ವಾಗತಿಸಿದರು. ದಯಾಕರ ಮಲ್ಪೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X