Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಅಯೋಧ್ಯೆ ರಾಮಮಂದಿರ ಕಣ್ಗಾವಲಿಗೆ...

ಉಡುಪಿ: ಅಯೋಧ್ಯೆ ರಾಮಮಂದಿರ ಕಣ್ಗಾವಲಿಗೆ ಪರ್ಕಳದ ದೂರದರ್ಶಕ

ವಾರ್ತಾಭಾರತಿವಾರ್ತಾಭಾರತಿ4 Jan 2024 8:53 PM IST
share
ಉಡುಪಿ: ಅಯೋಧ್ಯೆ ರಾಮಮಂದಿರ ಕಣ್ಗಾವಲಿಗೆ ಪರ್ಕಳದ ದೂರದರ್ಶಕ

ಉಡುಪಿ: ಉತ್ತರ ಪ್ರದೇಶದ ಸರಕಾರ ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಕಣ್ಗಾವಲು ಇರಿಸಲು ಮಣಿಪಾಲದ ಎಂಐಟಿಯ ಉದ್ಯೋಗಿ, ಪರ್ಕಳದ ನಿವಾಸಿ ಆರ್. ಮನೋಹರ್ ಆವಿಷ್ಕರಣೆ ಮಾಡಿ ನಿರ್ಮಿಸಿದ ದೂರದರ್ಶಕ ಆಯ್ಕೆಯಾಗಿದೆ.

ಸುಮಾರು 50 ದೂರದರ್ಶಕಗಳನ್ನು ಖರೀದಿಸುವ ಆರ್ಡರ್ ಈಗಾಗಲೇ ಇವರಿಗೆ ಆನ್‌ಲೈನ್ ಮೂಲಕ ಬಂದಿದೆ. ಸದ್ಯ 25 ದೂರದರ್ಶಕಗಳನ್ನು ತಯಾರಿಸಿ ನೀಡಲಾಗುವುದು ಎಂದು ಆರ್.ಮನೋಹರ್ ತಿಳಿಸಿದ್ದಾರೆ.

ಪ್ರಯೋಗಿಕವಾಗಿ ಇವರ ದೂರದರ್ಶಕಕ್ಕೆ ಮಾನ್ಯತೆ ದೊರೆತ್ತಿದ್ದು, ಆರ್.ಮನೋಹರ್ ಟೆಲಿಸ್ಕೋಪನ್ನು ಆವಿಷ್ಕಾರಣೆ ಮಾಡುವಲ್ಲಿ ಸಫಲತೆ ಕಂಡಿದ್ದಾರೆ. ನೇರವಾಗಿ ಪ್ರತಿಬಿಂಬವನ್ನು ನೋಡುವಂತಹ ದೂರದರ್ಶಕವನ್ನು ಆವಿಷ್ಕರಣೆ ಮಾಡಿ ರುವುದರಿಂದ ಇವರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪೇಟೆಂಟ್ ಕೂಡ ದೂರದರ್ಶಕಕ್ಕೆ ಸಿಕ್ಕಿದೆ.

ದೂರದರ್ಶಕವನ್ನು ಇನ್ನಷ್ಟು ಸರಳ ರೀತಿಯಲ್ಲಿ ಮತ್ತು ಚಿಕ್ಕದಾದ ಗಾತ್ರಕ್ಕೆ ಮತ್ತು ಅತಿ ದೂರದ ವಸ್ತು ಕಾಣುವಂತೆ ಇನ್ನಷ್ಟು ಅಧ್ಯಯನದಲ್ಲಿ ತೊಡಗಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರದ ಭದ್ರತೆಯ ದೃಷ್ಟಿಯಲ್ಲಿ ಸರ್ಚಿಂಗ್ ನಡೆಸಲು ಮನೋಹರ್ ಅವರ ದೂರದರ್ಶಕ ಆಯ್ಕೆ ಆಗಿರುವುದು ಸ್ಥಳೀಯರಲ್ಲಿಯೂ ಸಂತಸ ತಂದಿದೆ ಎಂದು ಸ್ಥಳೀಯರಾದ ಮೋಹನ್ ದಾಸ ನಾಯಕ್ ಪರ್ಕಳ, ಗಣೇಶ್ ರಾಜ್ ಸರಳೇಬೆಟ್ಟು, ಜಯಶೆಟ್ಟಿ ಬನ್ನಂಜೆ, ರಾಜೇಶ್ ಪ್ರಭು ಪರ್ಕಳ, ಪ್ರಕಾಶ್ ನಾಯ್ಕ್ ಪರ್ಕಳ, ಜಯ ದೀಪ್ ನಾಯಕ್ ತಿಳಿಸಿದ್ದಾರೆ.

ಇವರು ಪರ್ಕಳ ಮತ್ತು ಉಡುಪಿಯಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಸೂರ್ಯ ಗ್ರಹಣ, ಚಂದ್ರಗ್ರಹಣ, ಶನಿಗ್ರಹ, ಗುರುಗ್ರಹ, ಮಂಗಳ ಗ್ರಹ ಇನ್ನಿತರ ಅನ್ಯಗ್ರಹಗಳನ್ನು ಇವರ ದೂರದರ್ಶಕದ ಮೂಲಕ ಉಚಿತವಾಗಿ ತೋರಿಸಿ ಕೊಟ್ಟಿದ್ದಾರೆ. ಅದೇ ರೀತಿ ಕೆಲವೊಂದು ಶಾಲೆಗಳಿಗೆ ಅವರೇ ತಯಾರಿಸಿದ ದೂರದರ್ಶಕವನ್ನ ಉಚಿತವಾಗಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X