ಕುಂದಾಪುರ : ವೈಯಕ್ತಿಕ ಕಾರಣದಿಂದ ಮನನೊಂದ ಜಪ್ತಿ ಗ್ರಾಮದ ಮಂಜುನಾಥ (57) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜ.4ರಂದು ರಾತ್ರಿ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ : ವೈಯಕ್ತಿಕ ಕಾರಣದಿಂದ ಮನನೊಂದ ಜಪ್ತಿ ಗ್ರಾಮದ ಮಂಜುನಾಥ (57) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜ.4ರಂದು ರಾತ್ರಿ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.