ಉಡುಪಿ: ಉಡುಪಿಯ ಪುರಭವನದಲ್ಲಿ ಫೆಬ್ರವರಿ 22ರಂದು ನಡೆಯಲು ನಿಗದಿಯಾಗಿದ್ದ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಉಡುಪಿ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಉಡುಪಿ: ಉಡುಪಿಯ ಪುರಭವನದಲ್ಲಿ ಫೆಬ್ರವರಿ 22ರಂದು ನಡೆಯಲು ನಿಗದಿಯಾಗಿದ್ದ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಉಡುಪಿ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.