Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿವೈಡರ್ ತೆರವು: ಕಾನೂನು ಕ್ರಮಕ್ಕೆ...

ಡಿವೈಡರ್ ತೆರವು: ಕಾನೂನು ಕ್ರಮಕ್ಕೆ ಮುಂದಾದ ಲೋಕೋಪಯೋಗಿ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ26 Jun 2024 7:32 PM IST
share
ಡಿವೈಡರ್ ತೆರವು: ಕಾನೂನು ಕ್ರಮಕ್ಕೆ ಮುಂದಾದ ಲೋಕೋಪಯೋಗಿ ಇಲಾಖೆ

ಕಾರ್ಕಳ: ಪಡುಬಿದ್ರೆ ಚಿಕ್ಕಲಗುಡ ರಾಜ್ಯ ಹೆದ್ದಾರಿಯ ಬಂಗ್ಲೆಗುಡ್ಡೆಯಿಂದ ಪುಲ್ಕೆರಿಯವರೆಗೆ ಅಳವಡಿಸಲಾಗಿದ್ದ ಡಿವೈಡರನ್ನು ಖಾಸಗಿ ವ್ಯಕ್ತಿಗಳು ಕೆಲವೊಂದು ಕಡೆ ಅಕ್ರಮವಾಗಿ ಕೆಡವಿರುವ ಬಗ್ಗೆ ಲೋಕೋಪಯೋಗಿ ಇಲಾಖೆಯು ಕಾನೂನು ಕ್ರಮಕ್ಕೆ ಮುಂದಾಗಿದೆ.

ಕಾರ್ಕಳ ಬಂಗ್ಲೆಗುಡ್ಡೆ - ಪುಲ್ಕೇರಿ ಬೈಪಾಸ್ ರಸ್ತೆಯ ಬದಿಗೆ ತಾಗಿಕೊಂಡಿರುವ ಖಾಸಗಿ ವ್ಯಕ್ತಿಗಳ ಜಾಗದಲ್ಲಿ ನಿರ್ಮಿಸಲಾದ ಡಿವೈಡರ್ ಅಕ್ರಮವಾಗಿ ತೆರವುಗೊಳಿಸಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಯು ಶ್ರೀ ವೇಣುಗೋಪಾಲ ದೇವಸ್ಥಾನದ ಬಳಿಯ ಎಚ್‌ಪಿ ಪೆಟ್ರೋಲ್ ಬಂಕ್, ಶಿವತಿಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿರುವ ನಯರ ಪೆಟ್ರೋಲ್ ಬಂಕ್ ಹಾಗೂ ಸರ್ವಜ್ಞ ವೃತ್ತ ಬಳಿಯ ರೋಹಿತ್ ಶೆಟ್ಟಿ ಮಾಲೀಕತ್ವದ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್‌ಗೆ ಕೆಡವಿರುವ ಡಿವೈಡರ್ ಸರಿಪಡಿಸುವಂತೆ ನೋಟೀಸು ಜಾರಿಗೊಳಿಸಿದೆ.

ಬಂಕ್ ಮಾಲಕರು ವಿಭಾಜಕವನ್ನು ಸರಿಮಾಡಿರುವ ಬಗ್ಗೆ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ ಪರಿಶೀಲಿಸಿದಾಗ ಬಂಕ್ ಮಾಲಕರು ಲ್ಯಾಟರೈಟ್ ಕಲ್ಲು, ಬ್ಯಾರಿಕೇಡ್‌ಗಳಿಂದ ತಾತ್ಕಾಲಿಕವಾಗಿ ಮುಚ್ಚಿರುವುದು ಕಂಡುಬಂದಿರುವುದರಿಂದ ಲೋಕೋಪಯೋಗಿ ಇಲಾಖೆಯು ಕಾರ್ಕಳ ನಗರ ಠಾಣೆಗೆ ಈ ಬಗ್ಗೆ ವರದಿ ನೀಡುವಂತೆ ತಿಳಿಸಿದ್ದರು. ಈ ಬಗ್ಗೆ ಕಾರ್ಕಳ ನಗರ ಠಾಣೆಯು ವಾಹನಗಳ ಹಿತದೃಷ್ಟಿಯಿಂದ ವಿಭಾಜಕವನ್ನು ಯಥಾವತ್ತು ಮುಚ್ಚುವಂತೆ ವರದಿ ನೀಡಿದ್ದು, ಈ ವರದಿಯ ಆಧಾರದ ಮೇಲೆ ತಾತ್ಕಾಲಿಕವಾಗಿ ಮುಚ್ಚಿರುವ ವಿಭಾಜಕವನ್ನು ಸರಿಪಡಿಸುವಂತೆ ಜೂ. 24ರಂದು ಮತ್ತೊಮ್ಮೆ ಬಂಕ್ ಮಾಲಕರಿಗೆ ನೋಟೀಸು ನೀಡಿದ್ದು, 3 ದಿನಗಳೊಳಗಾಗಿ ಯಥಾ ಮೊದಲಿನ ಸ್ಥಿತಿಗೆ ಸರಿಪಡಿಸುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಸದರಿ ಜಾಗಗಳಲ್ಲಿ ಅಪಘಾತಗಳು ಸಂಭವಿಸಿದ್ದಲ್ಲಿ ಇದಕ್ಕೆ ತಾವೇ ಜವಾಬ್ದಾರರಾಗಿರುತ್ತೀರಿ ಮತ್ತು ಮುಚ್ಚದಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದೆ.

ಸಾರ್ವಜನಿಕರ ರಸ್ತೆಯ ಡಿವೈಡರ್ ಕಿತ್ತೆಸೆದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಸಾರ್ವಜನಿಕರ ಹಣವನ್ನು ಹಾಳು ಮಾಡಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X