Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಟ್ಟಣ ಸಹಕಾರ ಬ್ಯಾಂಕ್ ಕಮಿಟಿ ಸದಸ್ಯರು,...

ಪಟ್ಟಣ ಸಹಕಾರ ಬ್ಯಾಂಕ್ ಕಮಿಟಿ ಸದಸ್ಯರು, ಸಿಇಓಗಳಿಗೆ ರಾಜ್ಯಮಟ್ಟದ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ27 Sept 2024 9:18 PM IST
share
ಪಟ್ಟಣ ಸಹಕಾರ ಬ್ಯಾಂಕ್ ಕಮಿಟಿ ಸದಸ್ಯರು, ಸಿಇಓಗಳಿಗೆ ರಾಜ್ಯಮಟ್ಟದ ವಿಚಾರ ಸಂಕಿರಣ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾ ಮಂಡಳವು ಉಡುಪಿ ಎಲ್‌ಐಸಿ ನೌಕರರ ಸಹಕಾರ ಬ್ಯಾಂಕಿನ ಸಹಯೋಗ ದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಇಂದು ಉಡುಪಿಯ ಲಿಕೋ ಬ್ಯಾಂಕಿನ ಸಭಾಂಗಣದಲ್ಲಿ ಏರ್ಪಡಿಲಾಗಿತ್ತು.

ವಿಚಾರ ಸಂಕಿರಣವನ್ನು ಉದ್ಭಾಟಿಸಿದ ಉಡುಪಿ ಶಾಸಕ ಮತ್ತು ಮಹಾಲಕ್ಷ್ಮಿ ಸಹಕಾರ ಬ್ಯಾಂಕಿನ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾತನಾಡಿ, ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ರಾಷ್ಟ್ರೀಕೃತ ಬ್ಯಾಂಕಿಗೆ ಸರಿಸಮನಾಗಿ ಕಾರ್ಯ ನಿರ್ವಸು ತ್ತಿವೆ. ಅದರಲ್ಲಿ ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯು ರಾಷ್ಟ್ರೀಕೃತ ಬ್ಯಾಂಕಿಗಳಿಗೆ ಮೈಲುಗಲ್ಲಾಗಿದೆ. ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಹೆಚ್ಚಿನ ರೀತಿಯಲ್ಲಿ ತರಬೇತಿಗಳಿಗೆ ನಿಯೋಜಿಸಿ ಮಹಾಮಂಡಳವು ಏರ್ಪಡಿಸುವ ಕಾರ್ಯಕ್ರಮ ದಲ್ಲಿ ಭಾಗವಸಿ ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಮಹಾಮಂಡಳದ ನಿರ್ದೇಶಕರು ಹಾಗೂ ವಿಶ್ವಕರ್ಮ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಹರೀಶ್ ಆಚಾರ್ಯ ಅಧ್ಯಕ್ಷತೆ ವಹಿಸಿ ದ್ದರು. ಮುಖ್ಯ ಅತಿಥಿಗಳಾಗಿ ಮಹಾಮಂಡಳದ ನಿರ್ದೇಶಕ ರಾಜಕುಮಾರ ಬಾದವಾಡಿ, ಶಿಕ್ಷಣ ಸಲಹಾ ಸಮಿತಿ ಸದಸ್ಯ ಷಣ್ಮುಕಪ್ಪ ಮುಚ್ಚಂಡಿ ಮಾತನಾಡಿದರು.

ಮಹಾಮಂಡಳದ ನಿರ್ದೇಶಕ ಜಯನಂದ ಹೊಸಕೋಟೆ, ಉಡುಪಿ ಲಿಕೋ ಬ್ಯಾಂಕಿನ ಅಧ್ಯಕ್ಷ ಕೆ.ಕೃಷ್ಣ ಹಾಗೂ ಉಡುಪಿ ಟೌನ್ ಬ್ಯಾಂಕಿನ ಅಧ್ಯಕ್ಷ ಜಯಪ್ರಕಾಶ ಕೆದ್ಲಾಯ ಮತ್ತು ಉಡುಪಿ ನಾರಾಯಣಗುರು ಸಹಕಾರ ಬ್ಯಾಂಕಿನ ಹರೀಶ್ಚಂದ್ರ ಅಮೀನ್, ಮಹಾಮಂಡಳದ ಬ್ಯಾಂಕಿಂಗ್ ಸಲಹೆಗಾರ ಸುಧಾಕರ ಭಟ್, ಉಪನ್ಯಾಸಕ ತಿಪ್ಪೇಶ ಅಂಗಡಿ, ಮಹಾ ಮಂಡಳದ ಪ್ರಭಾರ ಅಧೀಕ್ಷಕ ಆರ್.ಎಚ್.ಕುಮಾರ್ ಉಪಸ್ಥಿತರಿದ್ದರು.

ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪುಂಡಲೀಕ ಎನ್.ಕೆರೂರೆ ಸ್ವಾಗತಿಸಿದರು. ಲಿಕೋ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಶಶಿಕಲಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X