Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಕ್ತದ ಕೊರತೆ ನೀಗಿಸಲು ಸ್ವಯಂ ಪ್ರೇರಿತ...

ರಕ್ತದ ಕೊರತೆ ನೀಗಿಸಲು ಸ್ವಯಂ ಪ್ರೇರಿತ ರಕ್ತದಾನ ಪರಿಹಾರ: ಡಾ.ಶರತ್ ರಾವ್

ವಾರ್ತಾಭಾರತಿವಾರ್ತಾಭಾರತಿ29 Sept 2024 8:03 PM IST
share
ರಕ್ತದ ಕೊರತೆ ನೀಗಿಸಲು ಸ್ವಯಂ ಪ್ರೇರಿತ ರಕ್ತದಾನ ಪರಿಹಾರ: ಡಾ.ಶರತ್ ರಾವ್

ಉಡುಪಿ: ಮಾನವನ ರಕ್ತದ ಒಂದೊಂದು ಹನಿಯೂ ಅತ್ಯಂತ ಅಮೂಲ್ಯವಾಗಿದ್ದು ಜಗತ್ತಿನಲ್ಲಿ ಇದಕ್ಕೆ ಯಾವುದೇ ಪರ್ಯಾಯ ಪದಾರ್ಥಗಳು ಇದುವರೆಗೂ ಅನ್ವೇಷಣೆಯಾಗಿಲ್ಲ. ಇಂದು ಪ್ರತಿದಿನ ನೂರಾರು ಯೂನಿಟ್ ರಕ್ತದ ಅವಶ್ಯಕತೆ ಇದ್ದು ಇದಕ್ಕೆ ಸ್ವಯಂ ಪ್ರೇರಿತ ರಕ್ತದಾನವೇ ಪರಿಹಾರ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಉಪಕುಲಪತಿ ಡಾ.ಶರತ್ ರಾವ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಮತ್ತು ಮಣಿಪಾಲ ಡಾ.ಟಿ.ಎಂ.ಎ. ಪೈ ಪಾಲಿಟೆಕ್ನಿಕ್, ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರ, ಕೆಎಂಸಿ ಆಸ್ಪತ್ರೆ, ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಇವುಗಳ ಸಹಭಾಗಿತ್ವದಲ್ಲಿ ಮಣಿಪಾಲದ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಲಾದ ರಕ್ತದಾನ ಶಿಬಿರ, ಉಚಿತ ಹೃದಯ ಮತ್ತು ಆರೋಗ್ಯ ತಪಾಸಣೆ ಶಿಬಿರ, ಅಪಘಾತ ವಿಮಾ ಯೋಜನೆಯ ನೋಂದಣಿ ಹಾಗೂ ಆಧಾರ್ ತಿದ್ದುಪಡಿ ಕಾರ್ಯಗಾರ, ಗ್ಯಾರೇಜು ಕಾರ್ಮಿಕರ ಕೌಶಲ್ಯ ಉನ್ನತೀ ಕರಣ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕ ಅಧ್ಯಕ್ಷ ಪ್ರಭಾಕರ್ ಕೆ., ಗೌರವ ಸಲಹೆಗಾರ ರಾದ ಯಾದವ್ ಶೆಟ್ಟಿಗಾರ್, ಜಯ ಸುವರ್ಣ ಮತ್ತು ಉದಯ್ ಕಿರಣ್, ಉಪಾಧ್ಯಕ್ಷರುಗಳಾದ ರಾಜೇಶ್ ಜತ್ತನ್ ಮತ್ತು ವಿನಯ್ ಕುಮಾರ್ ಕಲ್ಮಾಡಿ, ಕಾಲೇಜಿನ ಪ್ರಾಂಶುಪಾಲ ಡಾ.ಕಾಂತರಾಜ್ ಎ.ಎನ್., ತರಬೇತಿ ಕೇಂದ್ರದ ರಿಜಿಸ್ಟರ್ ಡಾ.ಆಂಜಯ್ಯ, ರಕ್ತ ನಿಧಿ ಕೇಂದ್ರದ ಮುಖ್ಯಸ್ಥೆ ಡಾ.ಶಮಿ ಶಾಸ್ತ್ರಿ, ಕೆಎಂಸಿ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಮೋಹನ್ ಶೆಟ್ಟಿ, ಭಾರತೀಯ ಅಂಚೆ ಇಲಾಖೆಯ ಅಧಿಕಾರಿ ಶಂಕರ್ ಲಮಾಣಿ, ಅಭಯ ಹಸ್ತದ ಅಧ್ಯಕ್ಷ ಸತೀಶ್ ಸಾಲಿ ಯಾನ್, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ಕೇಶವ, ಮಾಜಿ ಚೇರ್ಮನ್ ಪುಂಡಲಿಕ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ವಿನಯ್ ಕುಮಾರ್ ಸ್ವಾಗತಿಸಿ ಸಂತೋಷ್ ಕುಮಾರ್ ವಂದಿಸಿದರು. ಮಂಜುನಾಥ್ ಮಣಿಪಾಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X