Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ವಲಯದಲ್ಲಿ ಮೀಫ್ ಸಂಸ್ಥೆಯ ಸರಣಿ...

ಉಡುಪಿ ವಲಯದಲ್ಲಿ ಮೀಫ್ ಸಂಸ್ಥೆಯ ಸರಣಿ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ16 Oct 2024 10:42 PM IST
share
ಉಡುಪಿ ವಲಯದಲ್ಲಿ ಮೀಫ್ ಸಂಸ್ಥೆಯ ಸರಣಿ ಕಾರ್ಯಕ್ರಮಗಳು

ಉಡುಪಿ : ಮುಸ್ಲಿಂ ಎಜುಕೇಷನಲ್ ಇನ್ಸ್ಟಿಟ್ಯೂಷನ್ ಫೆಡರೇಶನ್ (ಮೀಫ್ ) ದ.ಕ. ಹಾಗೂ ಉಡುಪಿ ಇದರ ಮೂರು ಕಾರ್ಯಕ್ರಮಗಳು ಹೆಜಮಾಡಿ ಅಲ್ ಆಜ್ಹರ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಯೋಜಕತ್ವದಲ್ಲಿ ಶಾಲಾ ಸಭಾಂಗಣದಲ್ಲಿ ಜರಗಿತು.

ಸಭಾಧ್ಯಕ್ಷತೆಯನ್ನು ಮೀಫ್ ಸಂಸ್ಥೆಯ ಉಪಾಧ್ಯಕ್ಷರಾದ ಶಬೀ ಅಹ್ಮದ್ ಖಾಝಿ ವಹಿಸಿದರು. ಅಲ್ ಆಜ್ಹರ್ ಸಂಸ್ಥೆಯ ಸಂಚಾಲಕ ಕೆ. ಎಸ್ ಶೇಕಬ್ಬ ಕೋಟೆ ಸ್ವಾಗತಿಸಿದರು. ಮೀಫ್ ಸಂಸ್ಥೆಯ ಕಾರ್ಯಕ್ರಮಗಳ ಕಾರ್ಯದರ್ಶಿ ಮೊಹಮ್ಮದ್ ಶಾರಿಕ್ ಪ್ರಸ್ತಾವಿಕ ಭಾಷಣ ಗೈದರು.

ಕಾಪು ತಹಶೀಲ್ದಾರ್ ಡಾ.‌ ಆರ್. ಪ್ರತಿಭಾ ಅವರು ಗಿಡಕ್ಕೆ ನೀರು ಹೊಯ್ದು ಕಾರ್ಯಗಾರದ ಉದ್ಘಾಟನೆಗೈದರು.

ಪ್ರತಿಭಾ ಅವರು ತಮ್ಮ ಭಾಷಣದಲ್ಲಿ ಮುಖ್ಯವಾಗಿ ಸಮಾಜ, ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರವನ್ನು ಎತ್ತಿ ಹಿಡಿದರು.

ಮುಖ್ಯ ಅತಿಥಿಗಳಾಗಿ ಆಜ್ಹರ್ ಸಂಸ್ಥೆಯ ಅಧ್ಯಕ್ಷರಾದ ಎಚ್. ಬಿ. ಮೊಹಮ್ಮದ್, ಕಾರ್ಯದರ್ಶಿ ಗಳಾದ ಎಂ. ಐ. ಮೊಹಮ್ಮದ್, ಸದಸ್ಯರಾದ ಅಬ್ದುಲ್ ಅಝೀಝ, ಅಬ್ದುಲ್ ಖಾದರ್ ಹಾಮ್ಮಬ್ಬ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೀಫ್ ಅಧ್ಯಕ್ಷ ಮೂಸಬ್ಬಾ ಪಿ. ಬ್ಯಾರಿ ಶೈಕ್ಷಣಿಕ ಸಂಸ್ಥೆಯ ಕಚೇರಿಗಳಲ್ಲಿ ಕಡತಗಳ ಜೋಡಣೆ, ರೀತಿ ನೀತಿಗಳ ವಿವರ ಗಳನ್ನು ಸವಿಸ್ತಾರವಾಗಿ ಪ್ರಥಮ ಕಾರ್ಯಾಗಾರದಲ್ಲಿ ವಿವರಿಸಿದರು.

ದ್ವಿತೀಯ ಕಾರ್ಯಗಾರದಲ್ಲಿ ಶೈಕ್ಷಣಿಕ ಹಾಗೂ ಇತರ ಸಂಸ್ಥೆ ಗಳಲ್ಲಿ ಸಭೆಗಳನ್ನು ಯಾವ ರೀತಿ ನಡೆಸುವುದು ಎಂಬ ಸಂಪೂರ್ಣ ನಿಯಮಗಳನ್ನು ಎಚ್. ಜಿ. ಎಫ್ ಜೇಸಿ ಹಸ್ಸನ್ ವಿಟ್ಲ ವಿವರಿಸಿದರು.

ತೃತೀಯ ಕಾರ್ಯಗಾರದಲ್ಲಿ ಅಡ್ವಕೇಟ್ ಓಮರ್ ಫಾರೂಕ್ ರವರು ವಿದ್ಯಾ ಸಂಸ್ಥೆಗಳು ಎದುರಿಸುತ್ತಿರುವ ಗ್ರಾಚುಟಿ ಸಮಸ್ಯೆ ಬಗ್ಗೆ ವಿದ್ಯಾ ಸಂಸ್ಥೆ ಗಳ ಆಡಳಿತ ಸಮಿತಿ ಮುಖ್ಯಸ್ಥರುಗಳಿಗೆ ವಿವರಿಸಿದರು.

ಕಾರ್ಯಾಗಾರದಲ್ಲಿ ಮೀಫ್ ಉಡುಪಿ ವಲಯದ ವಿವಿಧ ವಿದ್ಯಾಸಂಸ್ಥೆಗಳ 75 ಪ್ರತಿನಿಧಿಗಳು ಭಾಗವಸಿದ್ದರು.

ಕೊನೆಯಲ್ಲಿ ಮೀಫ್ ಸಂಸ್ಥೆಯ ಕಚೇರಿ ಕಾರ್ಯದರ್ಶಿ ಜಿ. ಎಂ. ಅನ್ವರ್ ಹುಸೇನ್ ಧನ್ಯವಾದ ಅರ್ಪಿಸಿದರು. ಪರ್ವೀಝ ಅಲಿ ಕಾರ್ಯಕ್ರಮ ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X