Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯಾಪೋಷಕ್ ವಿದ್ಯಾರ್ಥಿನಿಯ ಮನೆಗೆ...

ವಿದ್ಯಾಪೋಷಕ್ ವಿದ್ಯಾರ್ಥಿನಿಯ ಮನೆಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ28 Oct 2024 9:11 PM IST
share
ವಿದ್ಯಾಪೋಷಕ್ ವಿದ್ಯಾರ್ಥಿನಿಯ ಮನೆಗೆ ಶಿಲಾನ್ಯಾಸ

ಉಡುಪಿ, ಅ.28: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ನ ವಿದ್ಯಾರ್ಥಿನಿ ಮೂರನೇ ವರ್ಷದ ಇಂಜಿನಿಯರಿಂಗ್ ಕಲಿಯುತ್ತಿರುವ ಸೌಜನ್ಯಾ ಇವಳಿಗೆ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ನಿರ್ಮಿಸಲಿರುವ ಮನೆಗೆ ಸೋಮವಾರ ಶಿರ್ವದ ಹಿರಿಯ ಸಾಮಾಜಿಕ ಕಾರ್ಯಕರ್ತ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.

ಇಂದು ತಮ್ಮ 60ನೇ ಜನ್ಮದಿನವನ್ನು ಆಚರಿಸಿದ ರವೀಂದ್ರ ಅವರು ಇದರ ಪ್ರಯುಕ್ತ ಓರ್ವ ಪ್ರತಿಭಾನ್ವಿತ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಗೆ ಮನೆ ನಿರ್ಮಿಸಿಕೊಟ್ಟು ಅರ್ಥಪೂರ್ಣವಾಗಿ ಆಚರಿಸಲು ಸಂಕಲ್ಪಿಸಿದ್ದು, ಅದರಂತೆ ಇಂದು ಶಿಲಾನ್ಯಾಸ ನೆರವೇರಿದೆ. ಇನ್ನೆರಡು ತಿಂಗಳಲ್ಲಿ ಈ ಮನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತಿಳಿಸಿದ್ದಾರೆ.

ಆರು ತಿಂಗಳ ಹಿಂದೆ ತಂದೆಯನ್ನು ಕಳೆದುಕೊಂಡ ಸೌಜನ್ಯಾಳಿಗೆ ಪಂಚಾಯತ್ ನೀಡಿದ 2.5 ಸೆಂಟ್ಸ್ ಜಾಗದಲ್ಲಿ ಮನೆ ನಿರ್ಮಿಸಿ ಕೊಡಲಾಗು ವುದು ಎಂದು ಕಾರ್ಯದರ್ಶಿ ಮುರಲಿ ಕಡೆಕಾರ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ರವೀಂದ್ರ ಶೆಟ್ಟಿ ಅವರ ಪತ್ನಿ ಸುಕನ್ಯಾ, ಪುತ್ರ ವರುಣ್ ಶೆಟ್ಟಿ, ಸಂಸ್ಥೆಯ ಸದಸ್ಯರಾದ ವೇದಮೂರ್ತಿ ಸೀತಾರಾಮ ಭಟ್, ಆರೂರು ಗ್ರಾಪಂ ಅಧ್ಯಕ್ಷ ಗುರುರಾಜ ರಾವ್, ಮಾಜಿ ಅಧ್ಯಕ್ಷ ರಾಜು ಕುಲಾಲ್, ಸಂಸ್ಥೆಯ ಉಪಾಧ್ಯಕ್ಷರಾದ ಎಸ್.ವಿ. ಭಟ್, ವಿ.ಜಿ.ಶೆಟ್ಟಿ, ಸದಸ್ಯರಾದ ಗಣೇಶ್ ಬ್ರಹ್ಮಾವರ ಹಾಗೂ ಸೌಜನ್ಯಾಳ ತಾಯಿ ಪ್ರೇಮಾ ಆಚಾರ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X