Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲದಲ್ಲಿ ಭವಿಷ್ಯ ನಿಧಿ ಜಾಗೃತಿ...

ಮಣಿಪಾಲದಲ್ಲಿ ಭವಿಷ್ಯ ನಿಧಿ ಜಾಗೃತಿ ಶಿಬಿರ ‘ನಿಧಿ ಆಪ್ಕೆ ನಿಕಟ್’

ವಾರ್ತಾಭಾರತಿವಾರ್ತಾಭಾರತಿ28 Nov 2024 8:57 PM IST
share
ಮಣಿಪಾಲದಲ್ಲಿ ಭವಿಷ್ಯ ನಿಧಿ ಜಾಗೃತಿ ಶಿಬಿರ ‘ನಿಧಿ ಆಪ್ಕೆ ನಿಕಟ್’

ಉಡುಪಿ, ನ.28: ಹೊಸದಿಲ್ಲಿಯ ಇಪಿಎಫ್‌ಒ (ದಿ ಎಪ್ಲಾಂಯೀಸ್ ಫ್ರಾವಿಡೆಂಟ್ ಫಂಡ್ ಆರ್ಗನೈಝೇಶನ್)ನ ನವೆಂಬರ್ ತಿಂಗಳ ‘ನಿಧಿ ಆಪ್ಕೆ ನಿಕಟ್/ ಭವಿಷ್ಯ ನಿಧಿ ನಿಮ್ಮ ಹತ್ತಿರ’ ಜಾಗೃತಿ ಕಾರ್ಯಕ್ರಮ ಉಡುಪಿ ಕ್ಷೇತ್ರೀಯ ಕಾರ್ಯಾಲಯದ ಕ್ಷೇತ್ರೀಯ ಭವಿಷ್ಯನಿಧಿ ಆಯುಕ್ತ ಸಂದೀಪ್ ಕುಮಾರ್ ನೇತೃತ್ವದಲ್ಲಿ ಬುಧವಾರ ಮಣಿಪಾಲದ ಎಂಐಟಿ ಕ್ಯಾಂಪಸ್‌ನ ಅಕಾಡೆಮಿ ಬ್ಲಾಕ್-2ರ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ನಿಧಿ ಆಪ್ಕೆ ನಿಕಟ್/ ಭವಿಷ್ಯ ನಿಧಿ ನಿಮ್ಮ ಹತ್ತಿರ ಕಾರ್ಯಕ್ರಮವು ಭವಿಷ್ಯ ನಿಧಿ ಸದಸ್ಯರ ಹಾಗೂ ಪಿಂಚಣಿದಾರರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ಜಾಗೃತಿ ಮೂಡಿಸಲು ಭವಿಷ್ಯನಿಧಿ ಸಂಘಟನೆಯ ಹೊಸದಿಲ್ಲಿ ಪ್ರಧಾನ ಕಚೇರಿ ಪ್ರಾರಂಭಿಸಿರುವ ಜಿಲ್ಲಾ ಮಾಸಿಕ ಕಾರ್ಯಕ್ರಮವಾಗಿದೆ.

ಜಿಲ್ಲಾ ಮಟ್ಟದಲ್ಲಿ ಇಂಥ ಜಾಗೃತಿ ಶಿಬಿರವನ್ನು ಸಂಘಟಿಸುವ ಮೂಲಕ ಇಪಿಎಫ್‌ಓ ತನ್ನ ಕೋಟ್ಯಾತರ ಚಂದಾದಾರರ ಮನೆ ಬಾಗಿಲಿಗೆ ತನ್ನ ವಿವಿಧ ಸೇವೆಗಳು ತಲುಪಿಸುವುದನ್ನು ಖಚಿತ ಪಡಿಸಿಕೊಳ್ಳಲು ಭವಿಷ್ಯ ನಿಧಿ ಸಂಸ್ಥೆಯ ಪ್ರಯತ್ನ ವಾಗಿದೆ ಎಂದು ಸಂದೀಪ್‌ಕುಮಾರ್ ತಿಳಿಸಿದರು.

ಜಿಲ್ಲೆಯನ್ನು ಕೇಂದ್ರೀಕರಿಸಿಕೊಂಡು ಉದ್ಯೋಗಿಗಳು ಹಾಗೂ ಉದ್ಯೋಗದಾತರನ್ನು ಒಗ್ಗೂಡಿಸುವ ಕಾರ್ಯಕ್ರಮ ಇದಾ ಗಿದ್ದು, ಇಪಿಎಫ್‌ಓ ಸೇವೆಗಳು ಎಲ್ಲರಿಗೂ ತಲುಪುದನ್ನು ಖಚಿತಪಡಿಸಿಕೊಳ್ಳಲು ಇದನ್ನು ನಡೆಸಲಾಗುತ್ತಿದೆ. ಅಲ್ಲದೇ ಅವರಿಗೆ ಸಂಘಟನೆಯ ವಿವಿಧ ಸೇವೆಗಳ ಅರಿವು ಮೂಡಿಸಿ, ಅವರ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದೂ ಕುಮಾರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಂಐಟಿಯ ನಿರ್ದೇಶಕ ಕ್ಯಾ.ಡಾ.ಅನಿಲ್ ರಾಣಾ, ಜಂಟಿ ನಿರ್ದೇಶಕ ಡಾ.ಸೋಮಶೇಖರ್ ಭಟ್ ಹಾಗೂ ಎಂಐಟಿ ಇಪಿಎಫ್ ಟ್ರಸ್ಟ್‌ನ ಸದಸ್ಯರು ಉಪಸ್ಥಿತರಿದ್ದರು. ಇಎಸ್‌ಐ ನಿಗಮದ ಶಾಖಾ ಮ್ಯಾನೇಜರ್ ಪ್ರಿಯಾಗಿ ಮಂಜುನಾಥ್ ಅಂಬಿಗ್ ಅವರು ಶಿಬಿರದಲ್ಲಿ ಭಾಗವಹಿಸಿ ಇಎಸ್‌ಐಸಿಯ ಅಗತ್ಯತೆಯ ಕುರಿತಂತೆ ಉದ್ಯೋಗಿಗಳಿಗೆ ಮಾಹಿತಿ ನೀಡಿದರು.

ಇಪಿಎಫ್‌ಓ ಪರವಾಗಿ ಅನುಷ್ಠಾನ ಅಧಿಕಾರಿ ಸುನಿಲ್ ಕುಮಾರ್, ಹಣಕಾಸು ಅಧಿಕಾರಿ ರಾಜೀವ್ ಕುಮಾರ್ ಝಾ, ಎನ್.ಶ್ರವಣ್, ಡಿಪಿಎ ಶ್ರೀಕುಮಾರ್, ಎಸ್‌ಎಸ್‌ಎ ಗೌರಿಶಂಕರ್ ಸೈನಿ ಉಪಸ್ಥಿತರಿದ್ದು, ಉದ್ಯೋಗಿಗಳು ಹಾಗೂ ಉದ್ಯೋಗದಾತರಿಗೆ ಅವರ ಹಕ್ಕುಗಳು ಹಾಗೂ ಜವಾಬ್ದಾರಿಯ ಕುರಿತಂತೆ, ಅಲ್ಲದೇ ವಿವಿಧ ಯೋಜನೆಗಳ ಕುರಿತು ಮಾಹಿತಿಗಳನ್ನು ಹಂಚಿಕೊಂಡರು.

ಶಿಬಿರದಲ್ಲಿ ಫ್ರಾವಿಡೆಂಟ್ ಫಂಡ್ (ಪಿಎಫ್), ಪೆನ್ಶನ್ ಯೋಜನೆ (ಇಪಿಎಸ್), ಇಎಸ್‌ಐಸಿ ಸೇರಿದಂತೆ ಇಪಿಎಫ್‌ಓ ಅಡಿ ಯಲ್ಲಿ ಬರುವ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಅಧಿಕಾರಿಗಳು ಅರಿವು ಮೂಡಿಸಿದರು. ಸಭೆಯಲ್ಲಿ ಸೇವಾ ನಿವೃತ್ತರಿಗೆ ಪ್ರಯಾಸ್ ಸ್ಕೀಮ್‌ನಡಿ ಪಿಪಿಓವನ್ನು ವಿತರಿಸಲಾಯಿತು.

ಎಲ್ಲಾ ಪಿಎಫ್ ಚಂದಾದಾರರು, ಇಪಿಎಸ್ ಪಿಂಚಣಿದಾರರು, ಪಿಎಫ್ ವ್ಯಾಪ್ತಿಗೆ ಒಳಪಡುವ ಸಂಸ್ಥೆಗಳ ಉದ್ಯೋಗದಾತರು, ಟ್ರೇಡ್ ಯೂನಿಯನ್ ಮುಖಂಡರು, ಸದಸ್ಯರಿಗೆ ಅಧಿಕಾರಿಗಳು ವಿವಿಧ ವಿಷಯಗಳ ಕುರಿತು ಮಾಹಿತಿಗಳನ್ನು ನೀಡಿದರು. ಸಂದೀಪ್‌ಕುಮಾರ್ ಹಾಗೂ ಇತರ ಅಧಿಕಾರಿಗಳು ಎಂಪ್ಲಾಯೀ ಪೆನ್ಷನ್ ಸ್ಕೀಮ್‌ನ ವಿವಿಧ ವಿಷಯಗಳನ್ನು ಮನದಟ್ಟು ಮಾಡಿದರಲ್ಲದೇ, ಅವರ ಸಂಶಯಗಳಿಗೆ ಉತ್ತರಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X