Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಕಲಿ ಎನ್‌ಕೌಂಟರ್ ಮೂಲಕ ವಿಕ್ರಮ ಗೌಡ...

ನಕಲಿ ಎನ್‌ಕೌಂಟರ್ ಮೂಲಕ ವಿಕ್ರಮ ಗೌಡ ಹತ್ಯೆ: ಸಿಡಿಆರ್‌ಒ ಸತ್ಯಶೋಧನಾ ತಂಡ ಆರೋಪ

ನ್ಯಾಯಾಂಗ ಆಯೋಗ ಸ್ಥಾಪನೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Nov 2024 7:26 PM IST
share
ನಕಲಿ ಎನ್‌ಕೌಂಟರ್ ಮೂಲಕ ವಿಕ್ರಮ ಗೌಡ ಹತ್ಯೆ: ಸಿಡಿಆರ್‌ಒ ಸತ್ಯಶೋಧನಾ ತಂಡ ಆರೋಪ

ಹೆಬ್ರಿ: ನಕ್ಸಲ್ ನಾಯಕ ವಿಕ್ರಮ್ ಗೌಡ ಅವರ ಎನ್‌ಕೌಂಟರ್‌ಗೆ ಸಂಬಂಧಿಸಿ ಕೋರ್ಡಿನೇಷನ್ ಆಫ್ ಡೆಮಾಕ್ರಟಿಕ್ ರೈಟ್ಸ್ ಆರ್ಗನೈಸೇಶನ್ಸ್ (ಸಿಡಿಆರ್‌ಒ) ನೇತೃತ್ವದ ಸತ್ಯಶೋಧನಾ ತಂಡವು ಗುರುವಾರ ಹೆಬ್ರಿ ತಾಲೂಕಿನ ಪೀತ್‌ಬೈಲಿ ನಲ್ಲಿರುವ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕರ್ನಾಟಕದ ಪಿಡಿಎಫ್, ತಮಿಳುನಾಡಿನ ಸಿಪಿಡಿಆರ್, ಆಂಧ್ರಪ್ರದೇಶದ ಸಿಎಲ್‌ಸಿ ಸಂಘಟನೆಗಳನ್ನೊಂಡ ಸಿಡಿಆರ್‌ಒ ಇದರ ಸತ್ಯ ಶೋಧನಾ ತಂಡವು ಪೀತ್‌ಬೈಲು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಹಲವು ಮಂದಿ ಮತ್ತು ಕರ್ನಾಟಕ ಪತ್ರಕರ್ತರನ್ನು ಭೇಟಿ ಮಾಡಿ ಹಲವು ವಿಚಾರಗಳನ್ನು ಸಂಗ್ರಹಿಸಿದೆ. ಅದರಂತೆ ತಂಡವು, ‘ಬುಡಕಟ್ಟು ನಾಯಕ ಮಾವೋವಾದಿ ವಿಕ್ರಂ ಗೌಡ ಅವರನ್ನು ನಕ್ಸಲ್ ನಿಗ್ರಹ ಪಡೆಯು ನಕಲಿ ಎನ್‌ಕೌಂಟರ್ ಮೂಲಕ ಹತ್ಯೆ ನಡೆಸಿದೆ ಎಂದು ಆರೋಪಿಸಿದೆ.

ತಂಡದಲ್ಲಿ ಪಿಡಿಎಫ್‌ನ ಶ್ರೀರಾಮ್, ರಾಮು, ಸಿಎಲ್‌ಸಿಯ ವಕೀಲ ಶ್ರೀಮನ್ನಾರಾಯಣ ನಂಬೂರಿ, ಸಿಪಿಡಿಆರ್‌ನ ಎಸ್.ಗೋಪಾಲ್ ಹಾಜರಿ ದ್ದರು. ತಂಡವು ಸಂಪರ್ಕಿಸಿದ ಮೂಲಗಳ ಹೇಳಿಕೆಗಳಿಂದ ಪಡೆದ ವಿಚಾರಗಳ ಪ್ರಕಾರ ಕೆಲವೊಂದು ತೀರ್ಮಾನಗಳಿಗೆ ಬಂದಿದೆ.

‘ಘಟನಾ ಸ್ಥಳವು ಪಶ್ಚಿಮಘಟ್ಟದ ಕಾಡಿನ ಮಧ್ಯೆ ಬಹಳಷ್ಟು ದೂರದಲ್ಲಿದೆ. ಇಲ್ಲಿ ಯಾವುದೇ ಜನವಸತಿ ಇಲ್ಲ. ಕೆಲವೇ ಬುಡಕಟ್ಟು ಜನಾಂಗದವರು ವಾಸಿಸುತ್ತಿದ್ದಾರೆ. ಜಯಂತ್ ಗೌಡ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಜಯಂತ್ ಗೌಡ ಮನೆ ಸಮೀಪ ಸುಧಾಕರ್ ಗೌಡ ಮತ್ತು ನಾರಾಯಣ ಗೌಡ ಎಂಬವರ ಮನೆ ಇದೆ. ಇವರು ಒಂದೇ ಸಮುದಾಯಕ್ಕೆ ಸೇರಿದ ಸಹೋದರರಾಗಿದ್ದಾರೆ.

ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನಾರಾಯಣ ಗೌಡ ಮತ್ತು ಸುಧಾಕರ ಗೌಡ ಅವರ ಮನೆಗಳು ಎಎನ್‌ಎಫ್ ಪಡೆಗಳ ನಿಯಂತ್ರಣದಲ್ಲಿವೆ. ಎಎನ್‌ಎಫ್ ಸಿಬ್ಬಂದಿ ಈ ಮನೆ ಹಾಗೂ ಸ್ಥಳವನ್ನು ತಮ್ಮ ಹಿಡಿತಕ್ಕೆ ತೆಗೆದು ಕೊಂಡಿರುವುದರಿಂದ ನ.18ರಿಂದ ಈ ಕುಟುಂಬಗಳು ತಮ್ಮ ಮನೆಗೆ ಇನ್ನೂ ವಾಪಾಸ್ಸು ಬಂದಿಲ್ಲ. ಈ ಪ್ರದೇಶಕ್ಕೆ ಈ ಕುಟುಂಬಗಳ ಪ್ರವೇಶವನ್ನು ನಿರ್ಬಂಧಿಸ ಲಾಗಿದೆ ಎಂದು ತಂಡ ತಿಳಿಸಿದೆ.

ಎನ್‌ಕೌಂಟರ್ ಹತ್ಯೆಯ ನಂತರ ಎಎನ್‌ಎಫ್ ಪಡೆ, ಅಲ್ಲಿದ್ದ ಸಾಕ್ಷ್ಯಗಳನ್ನು ನಾಶ ಮಾಡಿ, ಇದೊಂದು ಎನ್‌ಕೌಂಟರ್ ಎಂಬುದಾಗಿ ಸಾಬೀತು ಪಡಿಸಲು ಹೊರಟಿದೆ ಎಂಬ ಅನುಮಾನಗಳು ಕಾಡುತ್ತವೆ. ಎಎನ್‌ಎಫ್ ಪಡೆಗಳು ಕಳೆದ ಕೆಲವು ದಿನಗಳಿಂದ ಸಮೀಪದ ಪ್ರದೇಶಗಳಲ್ಲಿ ವಿಕ್ರಮ್ ಗೌಡನ ಚಲನವಲನ ಗಳನ್ನು ಗಮನಿಸುತ್ತಿದ್ದವು ಎಂದು ತಿಳಿದುಬಂದಿದೆ. ಬಳಿಕ ಯಾವುದೇ ಸ್ಪಷ್ಟ ಸಾಕ್ಷ್ಯಗಳಿಲ್ಲದ ದೂರದ ಸ್ಥಳದಲ್ಲಿ ವಿಕ್ರಮ್ ಗೌಡ ಅವರನ್ನು ಎನ್‌ಕೌಂಟರ್ ಮೂಲಕ ಹತ್ಯೆ ಮಾಡಲಾಗಿದ್ದು, ಇದರಿಂದ ಇದೊಂದು ಯೋಜಿತ ಕಸ್ಟಡಿ ಹತ್ಯೆ ಆಗಿರಬಹುದೆಂಬ ಸಂಶಯ ಮೂಡಿಸುತ್ತದೆ ಎಂದು ತಂಡ ತಿಳಿಸಿದೆ.

ಆದುದರಿಂದ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವ ದಲ್ಲಿ ನ್ಯಾಯಾಂಗ ಆಯೋಗವನ್ನು ಸ್ಥಾಪಿಸ ಬೇಕು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾರ್ಗಸೂಚಿಯಂತೆ ಎಎನ್‌ಎಫ್ ವಿರುದ್ಧ 103 ಬಿಎನ್‌ಎಸ್ (ಹೊಸ ಕಾನೂನು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು. ಎನ್‌ಕೌಂಟರ್‌ನಲ್ಲಿ ಭಾಗಿಯಾಗಿರುವ ಎಎನ್‌ಎಫ್ ಅಧಿಕಾರಿಗಳನ್ನು ಅಮಾನತುಗೊಳಿಸಿ, ಬಂಧಿಸಬೇಕು ಎಂದು ತಂಡ ಒತ್ತಾಯಿಸಿದೆ.

ಈ ಪ್ರದೇಶಗಳಲ್ಲಿರುವ ಅರೆಸೇನಾ ಪಡೆಗಳನ್ನು ಕೂಡಲೇ ವಾಪಾಸ್ಸು ಕರೆಸ ಬೇಕು. ಎಲ್ಲ ಎನ್‌ಕೌಂಟರ್ ಹತ್ಯೆಗಳನ್ನು ಹತ್ಯೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಎಲ್ಲಾ ಕಾನೂನು ಕಾರ್ಯವಿಧಾನಗಳನ್ನು ಉಲ್ಲಂಘಿಸುವ ಮತ್ತು ಭ್ರಷ್ಟಗೊಳಿ ಸುವ ಎನ್‌ಕೌಂಟರ್ ಹತ್ಯೆಗಳಿಗೆ ಪ್ರಶಸ್ತಿ, ಪುರಸ್ಕಾರಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಸತ್ಯಶೋಧನಾ ತಂಡ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X