Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ಐಸಿವೈಎಂ -ವೈಸಿಎಸ್...

ಬೈಂದೂರು ಐಸಿವೈಎಂ -ವೈಸಿಎಸ್ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ12 Jan 2025 6:09 PM IST
share
ಬೈಂದೂರು ಐಸಿವೈಎಂ -ವೈಸಿಎಸ್ ವಾರ್ಷಿಕೋತ್ಸವ

ಬೈಂದೂರು, ಜ.12: ಬೈಂದೂರು ಐ.ಸಿ.ವೈ.ಎಂ. ಹಾಗೂ ವೈಸಿಎಸ್ ಸಂಘಟನೆಗಳ ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ಜರಗಿತು.

ಅಧ್ಯಕ್ಷತೆಯನ್ನು ಚರ್ಚಿನ ಧರ್ಮಗುರು ವಂ.ವಿನ್ಸೆಂಟ್ ಕುವೆಲ್ಲೊ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಗಳನ್ನು ವಿತರಿಸಲಾಯಿತು. ಬೈಂದೂರು ಹೋಲಿ ಕ್ರಾಸ್ ಸೌಹಾರ್ದ ಕೋಆಪರೇಟಿವ್ ಸೊಸೈಟಿ ಸಂಸ್ಥಾಪಕ ಡಾನಿಯಲ್ ನಜ್ರೆತ್, ಉದ್ಯಮಿ ಸಾಮುಯೆಲ್ ಆಲೊಶಿಯಸ್ ರೇಬೆರೊ, ಸಿ.ಎ. ಪರಿಕ್ಷೆಯಲ್ಲಿ ಉತ್ತೀರ್ಣ ರಾದ ನಿಕೊಲಾ ರೊಶನಿ ಡಾಯಸ್, ಇಗರ್ಜಿ ಸಿಬ್ಬಂದಿಗಳಾದ ವಲೇರಿಯನ್ ಫೆರ್ನಾಂಡಿಸ್, ಲಿಯೊ ನಜ್ರೆತ್, ರೊಬರ್ಟ್ ರೆಬೆಲ್ಲೊ, ಲಾರೆನ್ಸ್ ಫೆರ್ನಾಂಡಿಸ್ ಮತ್ತು ತೆರೆಜಾ ನಜ್ರೆತ್ ಅವರನ್ನು ಸನ್ಮಾನಿಸಲಾಯಿತು.

ಸಹಾಯಕ ಧರ್ಮಗುರು ವಂ.ಜೊಸ್ವಿನ್ ಪಿರೇರಾ, ವಂ.ರೊಯಲ್ ನಜ್ರೆತ್, ಬೈಂದೂರು ಕಾನ್ವೆಂಟ್ ಸುಪಿರಿಯರ್ ಸಿಸ್ಟರ್ ಆನ್ಸಿ ಪಾವ್ಲ್, ಪಾಲನ ಮಂಡಳಿಯ ಕಾರ್ಯದರ್ಶಿ ವೀಣಾ ಫೆರ್ನಾಂಡಿಸ್, ಆಯೋಗಗಳ ಸಂಯೋಜಕಿ ಅನಿತಾ ನಜ್ರೆತ್, ಐ.ಸಿ.ವೈ.ಎಂ. ಸಚೇತಕ ಪ್ರದಿಪ್ ಫೆರ್ನಾಂಡಿಸ್, ವೈ.ಸಿ.ಎಸ್. ಸಚೇತಕಿ ಆಶಾ ಡಾಯಸ್, ಐ.ಸಿ.ವೈ.ಎಂ. ಕಾರ್ಯ ದರ್ಶಿ ಪ್ರಜ್ವಲ್ ರೊಡ್ರಿಗಸ್, ವೈ.ಸಿ.ಎಸ್. ಕಾರ್ಯದರ್ಶಿ ಜೊಯ್ಲೆಟ್ ನಜ್ರೆತ್, ಐ.ಸಿ.ವೈ.ಎಂ. ಕುಂದಾಪುರ ವಲಯದ ಅಧ್ಯಕ್ಷ ನಿತಿನ್ ಬರೆಟ್ಟೊ, ಕಾರ್ಯದರ್ಶಿ ಮನಿಶಾ ಡಿಮೆಲ್ಲೊ, ವೈ.ಸಿ.ಎಸ್. ಕುಂದಾಪುರ ವಲಯದ ಅಧ್ಯಕ್ಷ ರಾಯನ್ ಲೋಬೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಐ.ಸಿ. ವೈ.ಎಂ. ಅಧ್ಯಕ್ಷ ರುಬೆನ್ ನಜ್ರೆತ್ ಸ್ವಾಗತಿಸಿದರು. ಪ್ರಿತಿಕಾ ಗ್ರಾಸ್ ಕಾರ್ಯಕ್ರಮ ನಿರೂಪಿಸಿದರು. ವೈ.ಸಿ.ಎಸ್ ಅಧ್ಯಕ್ಷೆ ಶನಲ್ ಫೆರ್ನಾಂಡಿಸ್ ವಂದಿಸಿದರು. ಜೋಸೆಫ್ ಫೆರ್ನಾಂಡಿಸ್ ನಿರ್ದೇಶನದ ರಂಗಕರ್ಮಿ ಬರ್ನಾಡ್ ಡಿಕೋಸ್ತಾ ಅವರ ಮೊಜಿ ಆಸ್ತ್, ಮೊಜೊ ವಾಂಟೊ(ನನ್ನ ಆಸ್ತಿ, ನನ್ನ ಪಾಲು) ನಾಟಕವನ್ನು ಐ.ಸಿ.ವೈ.ಎಂ. ಸದಸ್ಯರು ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X