Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರ್ನಾಟಕ ಕ್ರೀಡಾಕೂಟದ ಟೆನಿಸ್ ಸ್ಪರ್ಧೆ:...

ಕರ್ನಾಟಕ ಕ್ರೀಡಾಕೂಟದ ಟೆನಿಸ್ ಸ್ಪರ್ಧೆ: ಸ್ಕಂದ ಪ್ರಸನ್ನ, ವೇದಾಂಶ ರೆಡ್ಡಿಯಾರ್ ಫೈನಲಿಗೆ

ಬಾಕ್ಸಿಂಗ್: ಮಂಗಳೂರಿನ ಪಂಚಮಿಗೆ ಜಯ

ವಾರ್ತಾಭಾರತಿವಾರ್ತಾಭಾರತಿ19 Jan 2025 9:32 PM IST
share
ಕರ್ನಾಟಕ ಕ್ರೀಡಾಕೂಟದ ಟೆನಿಸ್ ಸ್ಪರ್ಧೆ: ಸ್ಕಂದ ಪ್ರಸನ್ನ, ವೇದಾಂಶ ರೆಡ್ಡಿಯಾರ್ ಫೈನಲಿಗೆ

ಮಣಿಪಾಲ, ಜ.19: ಮಣಿಪಾಲದ ಮರೀನಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ನಡೆದಿರುವ ಕರ್ನಾಟಕ ಕ್ರೀಡಾಕೂಟದ ಟೆನಿಸ್ ಸ್ಪರ್ಧೆಗಳಲ್ಲಿ ಬೆಂಗಳೂರಿನ ವೇದಾಂಶ ರೆಡ್ಡಿಯಾರ್ ಹಾಗೂ ಸ್ಕಂದ ಪ್ರಸನ್ನ ರಾವ್ ಅವರು ಪುರುಷರ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದಾರೆ.

ಇಂದು ನಡೆದ ಸೆಮಿಫೈನಲ್ ಪಂದ್ಯಗಳಲ್ಲಿ ವೇದಾಂಶ ಅವರು ಮಂಡ್ಯದ ಅರ್ಜುನ್ ಸೂರಿ ಅವರನ್ನು ಸೋಲಿಸಿದರೆ, ಸ್ಕಂದ ಪ್ರಸನ್ನ ರಾವ್ ಅವರು ಬೆಂಗಳೂರಿನವರೇ ಆದ ಮಂದೀಪ್ ರೆಡ್ಡಿ ಅವರನ್ನು ಹಿಮ್ಮೆಟ್ಟಿಸಿದರು.

ಪುರುಷರ ಡಬಲ್ಸ್‌ನಲ್ಲೂ ವೇದಾಂಶ ರೆಡ್ಡಿಯಾರ್ ಹಾಗೂ ಸ್ಕಂದ ಪ್ರಸನ್ನ ರಾವ್ ಪೈನಲ್‌ಗೇರಿದ್ದಾರೆ. ಫೈನಲ್‌ನಲ್ಲಿ ಅವರು ದಾವಣಗೆರೆಯ ಅಲೋಕ್ ಆರಾಧ್ಯ ಹಾಗೂ ಬಸವರಾಜ್ ಕೆ. ಜೋಡಿಯನ್ನು ಎದುರಿಸಲಿದ್ದಾರೆ.

ಪುರುಷರ ತಂಡ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲಾ ತಂಡವು ಬೆಂಗಳೂರು ಜಿಲ್ಲಾ ತಂಡವನ್ನು 2-0 ಅಂತರದಿಂದ ಪರಾಭವಗೊಳಿಸಿ ಫೈನಲ್ ಪ್ರವೇಶಿಸಿದೆ.

ಬಾಕ್ಸಿಂಗ್: ಮಂಗಳೂರಿನ ಪಂಚಮಿಗೆ ಜಯ


ಉಡುಪಿ ಜಿಲ್ಲಾ ಕ್ರೀಡಾಂಗಣದ ಬಾಕ್ಸಿಂಗ್ ರಿಂಗ್‌ನಲ್ಲಿ ಇಂದು ನಡೆದ ಮಹಿಳೆಯರ 45-48 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಪಂಚಮಿ ಬಿ.ಬಿ. ಅವರ ತುಮಕೂರಿನ ಅಮೂಲ್ಯ ಅವರನ್ನು ಸೋಲಿಸಿ ಮುಂದಿನ ಸುತ್ತಿಗೇರಿದರು.

ಇದೇ ವಿಭಾಗದ ಇನ್ನೊಂದು ಸ್ಪರ್ಧೆಯಲ್ಲಿ ಬೆಂಗಳೂರು ನಗರದ ಸಂಭ್ರಮ ಎಂ.ಪಿ. ಅವರು ಮಂಗಳೂರಿನ ಗಗನಾ ಜೆ.ರಾವ್ ಅವರನ್ನು ಸೋಲಿಸಿದರು. 51-54 ಕೆ.ಜಿ.ವಿಭಾಗದಲ್ಲಿ ಬೆಂಗಳೂರಿನ ಸಮಂತಾ ಸಾವೇರ್ ಸಿದ್ಧಿ ಅವರು ಮಂಗಳೂರಿನ ರಿದನ್ಯ ಅವರನ್ನು ಹಿಮ್ಮೆಟ್ಟಿಸಿದರೆ, ಬೆಂಗಳೂರಿನ ಶೀತಲ್ ಅವರು ರಾಮನಗರದ ಐಶ್ವರ್ಯ ಅವರನ್ನು ಸೋಲಿಸಿದರು.

54-57 ಕೆ.ಜಿ.ವಿಭಾಗದಲ್ಲಿ ಕಾರವಾರದ ನೇಹಾ ಸಿದ್ಧಿ ಅವರು ತನ್ನ ಎದುರಾಳಿ ರಾಮನಗರದ ಐಶ್ವರ್ಯ ಅವರನ್ನೂ, ಬೆಳಗಾವಿಯ ಗ್ಯಾನೇಶ್ವರಿ ಪಿ.ಡಿ. ಅವರು ಬೆಂಗಳೂರು ನಗರದ ನಿಶ್ಚಿತಾ ಕುಮಾರ್ ಅವರನ್ನು ಹಿಮ್ಮೆಟ್ಟಿಸಿದರು.

57-60ಕೆ.ಜಿ. ವಿಭಾಗದಲ್ಲಿ ಕಾರವಾರದ ಸಮಿಯಾಬಾನು ಅವರು ಬೆಂಗಳೂರಿನ ಕನಕಲಕ್ಷ್ಮೀ ಅವರನ್ನೂ, ಬೆಂಗಳೂರಿನ ದೀಕ್ಷಾ ಅವರು ರಾಮನಗರದ ಭೂಮಿಕಾ ಎಚ್.ಎ. ಅವರನ್ನು ಸೋಲಿಸಿ ಮುನ್ನಡೆ ಸಾಧಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X