Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ...

ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ

ವಾರ್ತಾಭಾರತಿವಾರ್ತಾಭಾರತಿ19 Jan 2025 10:09 PM IST
share
ತೊಟ್ಟಂ ಚರ್ಚಿನಲ್ಲಿ ಕ್ರೈಸ್ತ ಐಕ್ಯತಾ ವಾರದ ಪ್ರಾರ್ಥನಾ ಕೂಟ

ಉಡುಪಿ, ಜ.19: ಮಲ್ಪೆ ಸಮೀಪದ ತೊಟ್ಟಂನ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಕ್ರೈಸ್ತ ಐಕ್ಯತಾ ವಾರದ ಪ್ರಯುಕ್ತ ಪ್ರಾರ್ಥನಾ ಕೂಟ ರವಿವಾರ ನಡೆಯಿತು.

ಈ ವೇಳೆ ಸಂದೇಶ ನೀಡಿದ ಉಡುಪಿ ಧರ್ಮಪ್ರಾಂತದ ಬೈಬಲ್ ಆಯೋಗದ ನಿರ್ದೇಶಕ ವಂ.ಸಿರಿಲ್ ಲೋಬೊ ಮಾತನಾಡಿ ಪ್ರವಿತ್ರ ರಾಗುವವರಿಗೆ ಪ್ರಭು ಯೇಸು ಕ್ರಿಸ್ತರು ಸಹೋದರತ್ವದ ಪಾಠವನ್ನು ಕಲಿಸಿದ್ದಾರೆ. ಇಂದು ಕ್ರೈಸ್ತ ಧರ್ಮವು ವಿವಿಧ ಸಭೆಗಳಿಂದ ಗುರುತಿಸ ಲ್ಪಟ್ಟಿದ್ದರೂ ಕೂಡ ನಾವೆಲ್ಲರೂ ಕೂಡ ಕ್ರಿಸ್ತನಲ್ಲಿ ಐಕ್ಯತೆ ಹೊಂದಿರುವುದು ಪ್ರಮುಖ ಗುರುತಾಗಿದೆ ಎಂದರು.

ಇಂತಹ ಸಪ್ತಾಹಗಳು ನಮ್ಮೆಲ್ಲರನ್ನೂ ಒಗ್ಗೂಡಿಸುವ ಶ್ರೇಷ್ಠ ಸಾಧನಗಳಾಗಿವೆ. ಇತರ ಸಭೆಗಳಲ್ಲಿ ಇರುವ ಒಳಿತುಗಳನ್ನು ನಮ್ಮಲ್ಲಿ ಪಾಲಿಸಿ ಒಂದಾಗಿ ಪ್ರಾರ್ಥಿಸುವುದೇ ಐಕ್ಯತಾ ವಾರದ ಮುಖ್ಯ ಉದ್ದೇಶವಾಗಿದೆ. ಒಟ್ಟಾಗಿ ಊಟ ಮಾಡುವ ನಾವು ಒಟ್ಟಾಗಿ ಪ್ರಾರ್ಥನೆ ಮಾಡಲು ಐಕ್ಯತಾ ಕೂಟ ದಾರಿಯಾಗಲಿ ಎಂದರು.

ಸಿಎಸ್‌ಐ ಕ್ರಿಸ್ತ ಮಹಿಮಾ ಚರ್ಚ್ ಮಣಿಪುರ ಇದರ ಸಭಾ ಪಾಲಕರಾದ ವಂ.ಪ್ರವೀಣ್ ಮಾಬೆನ್ ಮಾತನಾಡಿ ಪ್ರತಿಯೊಬ್ಬರೂ ಕ್ರಿಸ್ತನಲ್ಲಿ ಐಕ್ಯತೆ ಯನ್ನು ಕಾಣಬೇಕಾಗಿದ್ದು ನಮ್ಮಲ್ಲಿರುವ ಬೇರೆ ಬೇರೆ ಆಲೋಚನೆಗಳನ್ನು ಒಂದಾಗಿಸಲು ಐಕ್ಯತಾ ಸಪ್ತಾಹ ಪ್ರೇರಣೆ ಎಂದರು.

ಮಲ್ಪೆ ಯುಬಿಎಂ ಎಬನೇಜರ್ ಚರ್ಚಿನ ಸಭಾಪಾಲಕರಾದ ಕುಮಾರ್ ಸಾಲಿನ್ಸ್ ಮಾತನಾಡಿ ಕ್ರೈಸ್ತ ಸಮುದಾಯ ವಿವಿಧ ಪಂಗಡಗಳಲ್ಲಿ ಹಂಚಿ ಹೋಗಿದ್ದರೂ ಕೂಡ ನಮ್ಮೆಲ್ಲರ ಬದುಕಿನ ಮೂಲ ಯೇಸು ಸ್ವಾಮಿಯಾಗಿದ್ದಾರೆ. ಕ್ರಿಸ್ತನ ಪ್ರೀತಿ ಮತ್ತು ಕ್ಷಮಾಪಣೆ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಬೇಕು. ಸ್ವಸ್ಥ ಸಮಾಜ ಕಟ್ಟಲು ಪ್ರತಿಯೊಬ್ಬರು ಕೈಜೋಡಿಸಿ ಬಹುತ್ವ ಸಮಾಜದಲ್ಲಿ ಸತ್ಯ ಪ್ರೀತಿ ಮತ್ತು ಶಾಂತಿಯ ಸಾಧನಗಳಾಗಬೇಕು ಎಂದರು.

ಐಕ್ಯತಾ ಪ್ರಾರ್ಥನಾ ಕೂಟದ ನೇತೃತ್ವ ವಹಿಸಿದ್ದ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ. ಡೆನಿಸ್ ಡೆಸಾ ಮಾತನಾಡಿ ಪ್ರತಿವರ್ಷ ಜನವರಿ ತಿಂಗಳ 18 - 25 ರ ತನಕ ಕ್ರೈಸ್ತ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದ್ದು ಈ ವರ್ಷ 1700ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಪ್ತಾಹದಲ್ಲಿ ಪ್ರಾರ್ಥನಾ ಕೂಟ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಎಲ್ಲಾ ಕ್ರೈಸ್ತ ಸಭೆಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಲಾಗುತ್ತದೆ ಎಂದರು.

ಪ್ರಾರ್ಥನಾಕೂಟದಲ್ಲಿ ಸಿಎಸ್‌ಐ ದೇವಾಲಯ ಮಲ್ಪೆ, ಯುಬಿಎಂ ಎಬನೇಜರ್ ಚರ್ಚ್ ಮಲ್ಪೆ ಹಾಗೂ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಗಾಯನ ಮಂಡಳಿಗಳು ಪ್ರಾರ್ಥನಾ ಗೀತೆಗಳನ್ನು ಪ್ರಸ್ತುತಪಡಿಸಿದವು.

ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷ ಸುನೀಲ್ ಫೆರ್ನಾಂಡಿಸ್, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕರಾದ ವನಿತಾ ಫೆರ್ನಾಂಡಿಸ್, ಸೈಂಟ್ ಆ್ಯನ್ಸ್ ಕಾನ್ವೆಂಟಿನ ಧರ್ಮಭಗಿನಿಯರು, ಎಲ್ಲಾ ವಾಳೆಗಳ ಗುರಿಕಾರರು ಪ್ರಾರ್ಥನಾಕೂಟದಲ್ಲಿ ಪಾಲ್ಗೊಂಡರು.

ವಂ.ಡೆನಿಸ್ ಡೆಸಾ ಸ್ವಾಗತಿಸಿ, ಗಿಲ್ಬರ್ಟ್ ಪಿಂಟೊ ವಂದಿಸಿದರು. ಗ್ರೇಸಿ ಪಿಂಟೊ ಕಾರ್ಯಕ್ರಮ ನಿರೂಪಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X