ಶಂಕರನಾರಾಯಣ, ಜ.22: ಯಡಮೊಗೆ ಗ್ರಾಮದ ಜಯಲಕ್ಷ್ಮೀ ಎಂಬವರ ಮಗ ಪ್ರಶಾಂತ(23) ಎಂಬಾತ 2024ರ ಮಾ.1ರಂದು ಕೆಲಸಕ್ಕೆ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವನು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರನಾರಾಯಣ, ಜ.22: ಯಡಮೊಗೆ ಗ್ರಾಮದ ಜಯಲಕ್ಷ್ಮೀ ಎಂಬವರ ಮಗ ಪ್ರಶಾಂತ(23) ಎಂಬಾತ 2024ರ ಮಾ.1ರಂದು ಕೆಲಸಕ್ಕೆ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವನು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.