Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇವರು ದಯೆ, ಮಮತೆ ತೋರುವ ವರ್ಷ: ಬಿಷಪ್...

ದೇವರು ದಯೆ, ಮಮತೆ ತೋರುವ ವರ್ಷ: ಬಿಷಪ್ ಡಾ.ಜೆರಾಲ್ಡ್

ವಾರ್ತಾಭಾರತಿವಾರ್ತಾಭಾರತಿ16 Feb 2025 8:15 PM IST
share
ದೇವರು ದಯೆ, ಮಮತೆ ತೋರುವ ವರ್ಷ: ಬಿಷಪ್ ಡಾ.ಜೆರಾಲ್ಡ್

ಕುಂದಾಪುರ, ಫೆ.16: ಹೊಸಂಗಡಿ ಕೆರೆಕಟ್ಟೆ ಸಂತ ಅಂತೋನಿಯವರ ಪ್ರಸಿದ್ದ ಪುಣ್ಯ ಕ್ಷೇತ್ರದಲ್ಲಿ ಸಂತ ಅಂತೋನಿಯವರ ನಾಲಿಗೆಯ ಅವಶೇಷದ ಹಬ್ಬವನ್ನು ಯೇಸು ಕ್ರಿಸ್ತರ 2025ರ ಜುಬಿಲಿ ವರ್ಷದಲ್ಲಿ ಫೆ.15ರಂದು ಆಚರಿಸ ಲಾಯಿತು.

ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಡಾ.ಜೆರಾಲ್ಡ್ ಐಸಾಕ್ ಲೋಬೊ ಹಬ್ಬದ ಪ್ರಯುಕ್ತ ದಿವ್ಯ ಬಲಿದಾನವನ್ನು ಅರ್ಪಿಸಿ ’ನಾವು ಯೇಸುಕ್ರಿಸ್ತರ 2025 ರ ಜುಬಿಲಿ ವರ್ಷದಲ್ಲಿ ಇದ್ದೇವೆ. ಜುಬಿಲಿ ವರ್ಷಗಳು ದೇವರು ನಮ್ಮ ಮೇಲೆ ದಯೆ ಮಮತೆ ತೋರುವ ವರ್ಷ. ಇದು ಪವಿತ್ರ ವರ್ಷ. ದೇವರು ಕ್ರಪಾಟಕ್ಷಗಳನ್ನು ಕೊಡುವ ವರ್ಷ. ಈ ಜುಬಿಲಿ ವರ್ಷವು ದೇವರ ಅಪರಿಮಿತ ಕ್ರಪಾಟಕ್ಷಗಳಿಗಾಗಿ ಕೃತಜ್ಞತೆ ಸಲ್ಲಿಸುವ ವರ್ಷವಾಗಿದೆ ಎಂದರು.

ನಾವು ಪಾಪರಹಿತ ಜೀವನವನ್ನು ನಡೆಸಿದಲ್ಲಿ ನಾವೆಲ್ಲ ದೇವರ ವಾಗ್ದಾನಕ್ಕೆ ಭಾಜನರಾಗುತ್ತೇವೆ. ವಾಗ್ದಾನದ ಪ್ರಕಾರ, ನಿಮಗೆ ಸುರಕ್ಷೆ ನೀಡುತ್ತೇನೆ. ನಿಮ್ಮ ಮತ್ತು ನಿಮ್ಮ ಕುಟುಂಬಗಳಲ್ಲಿ ಶಾಂತಿ ಸಮಾಧಾನ ಲಭಿಸುತ್ತೇನೆ ಎಂದು ದೇವರು ಹೇಳಿದ್ದಾರೆ. ದೇವರ ಈ ಕ್ರಪಾಟಾಕ್ಷೆ ಪ್ರಾಪ್ತಿಯಾಗಲು ಜುಬಿಲಿ ವರ್ಷದಲ್ಲಿ ನಾವು ಹೊಸ ಮನುಜರಾಗೋಣ ಹೊಸ ಸೃಷ್ಠಿಯಾಗೋಣ ಎಂದು ಸಂದೇಶ ನೀಡಿ ಜುಬಿಲಿ ವರ್ಷದ ಶುಭಾಶಯಗಳನ್ನು ನೀಡಿದರು.

ಕುಂದಾಪುರ ವಲಯದ ಪ್ರಧಾನ ಧರ್ಮಗುರು ಅ.ವಂ.ಪೌಲ್ ರೇಗೊ ಹಬ್ಬಕ್ಕೆ ಶುಭ ಕೋರಿದರು. ಪುಣ್ಯ ಕ್ಷೇತ್ರಕ್ಕೆ ದಾನ ನೀಡಿದವರಿಗೆ ಮತ್ತು ಪೋಷಕತ್ವ ವಹಿಸಿಕೊಂಡವರಿಗೆ, ಸಹಕರಿಸಿದವರಿಗೆ ಮೇಣದ ಬತ್ತಿಗಳನ್ನು ನೀಡಿ ಗೌರವಿಸ ಲಾಯಿತು. ಹಬ್ಬದ ಬಲಿಪೂಜೆಯಲ್ಲಿ ಕುಂದಾಪುರ ವಲಯದ ಹೆಚ್ಚಿನ ಧರ್ಮ ಗುರುಗಳು, ಇತರ ವಲಯದ ಧರ್ಮಗುರುಗಳು, ಅತಿಥಿ ಧರ್ಮಗುರುಗಳು, ಸಹಬಲಿದಾನವನ್ನು ಅರ್ಪಿಸಿದರು.

ಧರ್ಮಭಗಿನಿಯವರು ಭಕ್ತಾಧಿಗಳು ಅಪಾರ ಸಂಖ್ಯೆಯಲ್ಲಿದ್ದು ಪುಣ್ಯ ಕ್ಷೇತ್ರದ ರೆಕ್ಟರ್ ವಂ.ಸುನೀಲ್ ವೇಗಸ್ ಧನ್ಯವಾದ ಸಮರ್ಪಿಸಿದರು. ಉಡುಪಿ ಧರ್ಮಪ್ರಾಂತ್ಯದ ನಿಲಯದ ಧರ್ಮಗುರು ವಂ|.ಸಿರಿಲ್ ಲೋಬೊ ಹಬ್ಬದ ಕಾರ್ಯಕ್ರಮಕ್ಕೆ ಸಹಕರಿಸಿದರು. ತಲ್ಲೂರು ಚರ್ಚಿನ ಗಾಯನ ಮಂಡಳಿಯ ಮಕ್ಕಳು ಹಬ್ಬದ ಗಾಯನಗಳನ್ನು ಹಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X