Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಿಲ್ಲವ ಧಾರ್ಮಿಕ ಸಮಾವೇಶ -ಬಿಲ್ಲವ...

ಬಿಲ್ಲವ ಧಾರ್ಮಿಕ ಸಮಾವೇಶ -ಬಿಲ್ಲವ ದತ್ತಾಂಶಗಳ ಗಣತಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Feb 2025 8:37 PM IST
share
ಬಿಲ್ಲವ ಧಾರ್ಮಿಕ ಸಮಾವೇಶ -ಬಿಲ್ಲವ ದತ್ತಾಂಶಗಳ ಗಣತಿಗೆ ಚಾಲನೆ

ಕುಂದಾಪುರ, ಫೆ.23: ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ರವಿವಾರ ಹಮ್ಮಿಕೊಳ್ಳಲಾದ ಬಿಲ್ಲವ ಧಾರ್ಮಿಕ ಸಮಾವೇಶ ಮತ್ತು ಬಿಲ್ಲವ ದತ್ತಾಂಶಗಳ ಗಣತಿಗೆ ಚಾಲನೆ ಕಾರ್ಯಕ್ರಮ ವನ್ನು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಸಮಾಜದ ಬೇಡಿಕೆಗೆ ರಾಜಕೀಯ ಮರೆತು ಧ್ವನಿಯಾಗಬೇಕು. ನಾಯಕನಿಗೆ ತಾಳ್ಮೆ ಬೇಕು. ಮಾತುಗಳಿಗೆ, ಕಾಲೆಳೆ ಯುವವರಿಗೆ ತಲೆ ಕೆಡಿಸಿ ಕೊಳ್ಳಬಾರದು ಎಂದು ಹೇಳಿದರು.

ಈಗಲೂ ಕೆಲವು ಸಮುದಾಯಗಳಲ್ಲಿ ಅಸ್ತಿತ್ವದಲ್ಲಿ ಇರುವ, ಈ ಹಿಂದೆ ಬಿಲ್ಲವರಲ್ಲಿ ಅನುಷ್ಠಾನದಲ್ಲಿದ್ದ ಗುರಿಕಾರರ ಪದ್ಧತಿ ಪುನಶ್ಚೇತನಗೊಳ್ಳಲಿ. ಗರಡಿ, ದೈವಸ್ಥಾನಗಳ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡುವ ಪಾತ್ರಿಗಳು, ಅರ್ಚಕರಿಗೆ ಸರಕಾರ ದಿಂದ ವೇತನ ದೊರಕಿಸಲು ಪ್ರಯತ್ನಿಸಲಾಗುವುದು ಬಿಲ್ಲವ ದತ್ತಾಂಶದಿಂದ ಉದ್ಯೋಗ ನೇಮಕಾತಿ ಸೇರಿದಂತೆ ಸಮಾಜಕ್ಕೆ ಅನೇಕ ಲಾಭಗಳಿವೆ ಎಂದರು.

ಬಿಲ್ಲವ ದತ್ತಾಂಶಗಳ ಗಣತಿಗೆ ಚಾಲನೆ ನೀಡಿದ ಮಾಜಿ ಸಂಸದ ವಿನಯ ಕುಮಾರ್ ಸೊರಕೆ ಮಾತನಾಡಿ, ದತ್ತಾಂಶ ಸಂಗ್ರಹದಿಂದ ಸಮಾಜ ಇನ್ನಷ್ಟು ಸದೃಢವಾಗುತ್ತದೆ. ಬೇಡಿಕೆಗೆ ಗಟ್ಟಿ ಧ್ವನಿ ಸಿಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ವಹಿಸಿದ್ದರು. ಧಾರ್ಮಿಕ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಬಿಲ್ಲವರು ಅಂದು ಮತ್ತು ಇಂದು ಉಪನ್ಯಾಸ ನೀಡಿದರು.

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ ಕ್ಷೇತ್ರಾಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಉದ್ಯಮಿ ವಿಜಯ್ ಪಿ. ಪೂಜಾರಿ, ಬ್ರಹ್ಮ ಬದರ್ಕಳ ಬಿಲ್ಲವ ಸಮಾಜ ಸೇವಾ ಸಂಘ ಸಾಸ್ತಾನ ಅಧ್ಯಕ್ಷ ಎಂ.ಸಿ.ಚಂದ್ರ ಪೂಜಾರಿ, ಬೆಂಗಳೂರು ಉದ್ಯಮಿ ನಾಗರಾಜ ಪೂಜಾರಿ ಬಿಜೂರು, ನಿತೀಶ್ ಚಾರಿಟೆಬಲ್ ಟ್ರಸ್ಟ್ ಬೆಳ್ವೆ ಅಧ್ಯಕ್ಷ ಚನ್ನ ಪೂಜಾರಿ, ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ.ಸುಪ್ರಿಯ ಎಸ್., ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಉಪಾಧ್ಯಕ್ಷ ರಾಮ ಪೂಜಾರಿ ಮುಲ್ಲಿಮನೆ, ಶಿವರಾಮ ಪೂಜಾರಿ ಬಸ್ರೂರು, ನಾರಾಯಣಗುರು ಯುವಕ ಮಂಡಲ ಅಧ್ಯಕ್ಷ ಸಂದೇಶ್ ಪೂಜಾರಿ ಬೀಜಾಡಿ, ಬಿಲ್ಲವ ಮಹಿಳಾ ಘಟಕ ಅಧ್ಯಕ್ಷೆ ಗಿರಿಜಾ ಮಾಣಿ ಗೋಪಾಲ ಉಪಸ್ಥಿತರಿದ್ದರು.

ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಯೋಗೇಶ್ ಪೂಜಾರಿ ಕೋಡಿ ಸ್ವಾಗತಿಸಿದರು. ಮೋಹನ ಪೂಜಾರಿ ಮನವಿ ವಾಚಿಸಿದರು. ಸತೀಶ್ ವಡ್ಡರ್ಸೆ ಹಾಗೂ ನರೇಂದ್ರ ಕೋಟ ನಿರ್ವಹಿಸಿದರು.

‘ಗರಡಿ ಅರ್ಚಕರು, ಪಾತ್ರಿಗಳು ಈ ನೆಲದ ಇತಿಹಾಸವನ್ನು ಇಂದಿಗೂ ಸಾರುತ್ತಿದ್ದಾರೆ. ಗರಡಿಗಳನ್ನು ಸರಕಾರ ಮುಜರಾಯಿ ವ್ಯಾಪ್ತಿಗೆ ತರಬೇಕು. 2 ಜಿಲ್ಲೆಗಳಲ್ಲಿ ಗರಡಿಗಳ ಧಾರ್ಮಿಕ ಕೆಲಸ ನಿರ್ವಹಿಸುವವರಿಗೆ ದೇವಾಲಯಗಳ ಅರ್ಚಕರಂತೆ ಸರಕಾರ ಮಾಸಿಕ ಗೌರವಧನ ನೀಡಬೇಕು’

-ಅಶೋಕ ಪೂಜಾರಿ ಬೀಜಾಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X