Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ಲಾಕ್‌ಮೇಲ್ ನನ್ನ ರಕ್ತದಲ್ಲೇ ಇಲ್ಲ:...

ಬ್ಲಾಕ್‌ಮೇಲ್ ನನ್ನ ರಕ್ತದಲ್ಲೇ ಇಲ್ಲ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 March 2025 8:25 PM IST
share
ಬ್ಲಾಕ್‌ಮೇಲ್ ನನ್ನ ರಕ್ತದಲ್ಲೇ ಇಲ್ಲ: ಡಿ.ಕೆ.ಶಿವಕುಮಾರ್

ಉಡುಪಿ, ಮಾ.2: ರಾಜ್ಯದ ಮುಖ್ಯಮಂತ್ರಿ ಅಧಿಕಾರವನ್ನು ಹಂಚಿಕೊಳ್ಳುವ ವಿಚಾರದಲ್ಲಿ ನಾನು ಯಾರಿಗೂ ಯಾವುದೇ ಕಂಡೀಷನ್ ಹಾಕಿಲ್ಲ. ಹಾಗೆ ಕಂಡಿಷನ್ ಹಾಕುವ ಅಗತ್ಯತೆಯೂ ನನಗೆ ಇಲ್ಲ. ನಾನೊಬ್ಬ ನಿಷ್ಠಾವಂತ ಕಾಂಗ್ರೆಸ್ ಕಾರ್ಯ ಕರ್ತ, ಪಕ್ಷ ಏನು ಹೇಳುತ್ತದೆ ಅಷ್ಟು ಕೆಲಸ ಮಾಡುವವನು ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು. ಹೊಸದಿಲ್ಲಿಯಲ್ಲಿ ಪಕ್ಷದ ಹೈಕಮಾಂಡನ್‌ನ್ನು ಭೇಟಿ ಯಾದ ಬಗ್ಗೆ ಪತ್ರಕರ್ತರು ಅವರನ್ನು ಪ್ರಶ್ನಿಸಿದಾಗ ಅವರು ಈ ಸ್ಪಷ್ಟನೆ ನೀಡಿದರು.

ಕಂಡೀಷನ್, ಬ್ಲಾಕ್‌ಮೇಲ್ ಎಲ್ಲಾ ನನ್ನ ರಕ್ತದಲ್ಲೇ ಇಲ್ಲ. ‘ಐ ಆ್ಯಮ್ ಎ ಲಾಯಲ್ ಕಾಂಗ್ರೆಸ್ ವರ್ಕರ್. ನನ್ನ ಡೆಡಿಕೇಶನ್ ಪಕ್ಷಕ್ಕೆ... ಗಾಂಧಿ ಫ್ಯಾಮಿಲಿ ಗೆ...ನನ್ನ ಬಗ್ಗೆ ಯಾರೇ, ಯಾವುದೇ ಪಾರ್ಟಿಯವರು ಯೋಚನೆ ಮಾಡುತ್ತಿದ್ದರೆ ಅದು ಅವರ ಭ್ರಮೆ. ಪಕ್ಷ ಹೇಳಿದಷ್ಟು ಕೆಲಸ ಮಾಡುವವನು. ಅಷ್ಟು ಬಿಟ್ಟರೆ ನಾನು ಬೇರೆ ಏನು ಕೆಲಸ ಮಾಡಲ್ಲ.’ ಎಂದು ಡಿಕೆಶಿ ಗುಡುಗಿದರು.

ನಿಮ್ಮ ನಡೆಯಿಂದ ಬಿಜೆಪಿಯವರಿಗೆ ಗೊಂದಲ ಆಗಿರಬೇಕಲ್ಲ ಎಂದು ಕೇಳಿದಾಗ, ಅವರು ಕನ್ಫ್ಯೂಷ್ ಆಗಲೇಬೇಕಲ್ಲ. ಅವರು ಆಗ್ಲಿ ಎಲ್ಲರೂ ಆಗ್ಲಿ.. ನೀವು ಸಹ ಕನ್ಫ್ಯೂಸ್ ಆಗಿ ಎಂದ ಡಿಸಿಎಂ, ನನ್ನ ಬಗ್ಗೆ ಮಾತನಾಡಿಲ್ಲ ಅಂದ್ರೆ ಕೆಲವರಿಗೆ ಸಮಾಧಾನ ಇರೋದಿಲ್ಲ. ನೀವು ಟಿವಿಯವರು, ಪೇಪರ್ ನವರು ನಮ್ಮ ಸುದ್ದಿ ಹಾಕದಿದ್ದರೆ ನಿಮ್ಮ ಟಿಆರ್‌ಪಿ ಏರೋದಿಲ್ಲ ಎಂದು ನಕ್ಕರು.

ಹಾಗಿದ್ದರೆ, ಎರಡು ವರ್ಷ, ಎರಡೂವರೆ ವರ್ಷ ಎಲ್ಲಾ ಸುಳ್ಳಾ ಎಂದು ಮರು ಪ್ರಶ್ನಿಸಿದಾಗ, ನೋಡಿ 2028ರಲ್ಲಿ ಕಾಂಗ್ರೆಸ್ ಪಾರ್ಟಿ ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೆ. ಅಷ್ಟು ಮಾತ್ರ ಹೇಳಬಲ್ಲೆ ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X