Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ: ಸಪ್ತಪದಿ...

‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ: ಸಪ್ತಪದಿ ತುಳಿದ ನಾಲ್ಕು ಜೋಡಿ

ವಾರ್ತಾಭಾರತಿವಾರ್ತಾಭಾರತಿ9 March 2025 7:34 PM IST
share
‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ: ಸಪ್ತಪದಿ ತುಳಿದ ನಾಲ್ಕು ಜೋಡಿ

ಕುಂದಾಪುರ, ಮಾ.9: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಾಂಗಲ್ಯ ಭಾಗ್ಯ ಯೋಜನೆ ಮೂಲಕ ಕೊಲ್ಲೂರು ಮೂಕಾಂಬಿಕ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವ ದಂಪತಿಗಳ ಭವಿಷ್ಯದ ಜೀವನ ಉಜ್ವಲವಾಗಿರಬೇಕು ಎಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ ಹೇಳಿದ್ದಾರೆ.

ಕೊಲ್ಲೂರಿನ ಸ್ವರ್ಣಮುಖಿ ರಂಗಮಂದಿರದಲ್ಲಿ ರವಿವಾರ ನಡೆದ ಸಾಮೂಹಿಕ ವಿವಾಹ ’ಮಾಂಗಲ್ಯ ಭಾಗ್ಯ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಬಡವರಿಗೆ ಹಾಗೂ ಅಪೇಕ್ಷಿತರಿಗೆ ಈ ಯೋಜನೆ ಉಪಯೋಗವಾಗಲಿ ಎಂದು ಸಾಕಷ್ಟು ಪ್ರಚಾರ ನಡೆಸಿದ್ದರೂ, ನಿರೀಕ್ಷೆಯಷ್ಟು ಜೋಡಿ ಬಾರದೆ ಇರುವ ಕುರಿತು ಬೇಸರವಿದೆ. ಈ ಕಾರ್ಯಕ್ರಮ ಇನ್ನಷ್ಟು ಜನರಿಗೆ ತಲುಪುವ ನಿಟ್ಟಿನಲ್ಲಿ ದೇವಸ್ಥಾನದ ವತಿಯಿಂದ ಮುಂದಿನ ದಿನಗಳಲ್ಲಿ ಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂದರು.

ವ್ಯವಸ್ಥಾಪನಾ ಸಮಿತಿ ಸದಸ್ಯ ರಘುರಾಮ ದೇವಾಡಿಗ ಆಲೂರು ಮಾತನಾಡಿದರು. ವ್ಯವಸ್ಥಾಪನಾ ಸಮಿತಿ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುರೇಂದ್ರ ಶೆಟ್ಟಿ ಸಹನಾ ಗ್ರೂಪ್ಸ್, ಧನಾಕ್ಷಿ ವಿಶ್ವನಾಥ್ ಪೂಜಾರಿ, ಮಹಾಲಿಂಗ ನಾಯ್ಕ್, ಸುಧಾ ಕೆ.ಉಪಸ್ಥಿತರಿದ್ದರು.

ಕ್ಷೇತ್ರ ಪುರೋಹಿತ ಗಜಾನನ ಜೋಶಿ ವೇದಘೋಷ ಪಠಣ ಮಾಡಿದರು. ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಗಣಪತಿ ಭಟ್ ವಂದಿಸಿದರು.

ಕೃಷ್ಣ ಖಾರ್ವಿ ಉಪ್ಪುಂದ ಮತ್ತು ಕಲ್ಪನಾ ಖಾರ್ವಿ ನಾವುಂದ, ಮಂಜುನಾಥ ಖಾರ್ವಿ ಪಾಳ್ಯದವರ ತೊಪ್ಲು ತಾರಪತಿ ಮತ್ತು ಮಧುರಾ ಸರಪುರಹಿತ್ಲು ಬಿಜೂರು, ಆನಂದ ನಾಯ್ಕ್ ಹೆಗ್ಡೆಹಕ್ಲು ಕೊಲ್ಲೂರು ಮತ್ತು ಚಂದ್ರಾವತಿ ನಾಯ್ಕ್ ಖಾರ್ವಿಕೇರಿ ಕುಂದಾಪುರ ಹಾಗೂ ಮಂಜುನಾಥ ಕೋಟೇಶ್ವರ ಮತ್ತು ಅಶ್ವಿತಾ ಮಣೂರು ದಂಪತಿಗಳು ಸಪ್ತಪದಿ ತುಳಿದು ದಾಂಪತ್ಯ ಜೀವನ ಪ್ರವೇಶಿಸಿದರು.

8 ಗ್ರಾಂ ತೂಕದ ಚಿನ್ನದ ಮಾಂಗಲ್ಯ, ವಧು-ವರರಿಗೆ ನಗದು, ಬಟ್ಟೆ ಸಹಿತ 75,000ರೂ. ಮೌಲ್ಯದ ಉಡುಗೊರೆಗಳನ್ನು ದೇವಸ್ಥಾನದ ವತಿಯಿಂದ ನೀಡಲಾಗುತ್ತದೆ. ಮದುವೆ ಹಾಗೂ ಊಟೋಪಚಾರದ ಖರ್ಚು ದೇವಸ್ಥಾನದ ವತಿಯಿಂದಲೇ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X