Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲೆಕ್ಕ ಪರಿಶೋಧಕರ ಆಯ್ಕೆ ಪತ್ರ ಸಲ್ಲಿಸಲು...

ಲೆಕ್ಕ ಪರಿಶೋಧಕರ ಆಯ್ಕೆ ಪತ್ರ ಸಲ್ಲಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 March 2025 9:13 PM IST
share

ಉಡುಪಿ, ಮಾ.13: ಜಿಲ್ಲೆಯ ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ವಾರ್ಷಿಕ ಮಹಾ ಸಭೆಯಲ್ಲಿ 2024-25ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ಅಥವಾ ಲೆಕ್ಕ ಪರಿಶೋಧನಾ ಫರ್ಮ್‌ನ್ನು ಆಯ್ಕೆ ಮಾಡಿಕೊಂಡ ಮಾಹಿತಿಯನ್ನು ಸಾಮಾನ್ಯ ಸಭೆ ನಡೆದ ಏಳು ದಿನಗಳೊಳಗಾಗಿ ಮುಖ್ಯ ಕಾರ್ಯನಿರ್ವಾಹಕರು ಸಭೆಯ ನಡವಳಿಯ ದೃಡೀಕೃತ ಪ್ರತಿಯನ್ನು ಕಾಯ್ದೆ/ನಿಯಮಾವಳಿಯಂತೆ ಇಲಾಖೆಯ ಕಛೇರಿಗೆ ಸಲ್ಲಿಸಬೇಕಿದೆ.

ಇದುವರೆಗೂ ಮಾಹಿತಿ ಸಲ್ಲಿಸದ ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ಪ್ರಕಟಣೆ ಪ್ರಕಟವಾದ ಮೂರು ದಿನಗಳ ಒಳಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರ ಕಛೇರಿ, ಸಿತಾರಾ ಕಾಂಪ್ಲೆಕ್ಸ್, 2ನೇ ಮಹಡಿ, ಹಳೆ ಅಂಚೆಕಛೇರಿ ರಸ್ತೆ, ಉಡುಪಿ ಇಲ್ಲಿಗೆ ಮುದ್ದಾಂ ಆಗಿ ಬಂದು ಮಾಹಿತಿಯನ್ನು ಕಡ್ಡಾಯವಾಗಿ ಸಲ್ಲಿಸಿ ಸ್ವೀಕೃತಿ ಪಡೆದು ಕೊಳ್ಳಬಹುದು.

ನಿಗದಿಪಡಿಸಿದ ಅವಧಿಯೊಳಗೆ ಆಯ್ಕೆ ಮಾಹಿತಿ ಸಲ್ಲಿಸದೇ ಇರುವ ಸಹಕಾರ ಸಂಘಗಳು/ ಸೌಹಾರ್ದ ಸಹಕಾರಿಗಳ 2024-25ನೇ ಸಾಲಿನ ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಿ ಕೊಂಡಿಲ್ಲವೆಂದು ಪರಿಗಣಿಸಿ, ಅಂತಹ ಸಹಕಾರ ಸಂಘಗಳ ಲೆಕ್ಕಪರಿಶೋಧನೆಗೆ ಕಾಯ್ದೆಯ ಅವಕಾಶ ದಂತೆ ಇಲಾಖೆಯು ನಿರ್ವಹಿಸುವ ಲೆಕ್ಕಪರಿಶೋಧಕರ ಪ್ಯಾನಲ್ ನಿಂದ ಅರ್ಹ ಲೆಕ್ಕಪರಿಶೋಧಕ ಅಥವಾ ಫರ್ಮನ್ನು ಲೆಕ್ಕಪರಿಶೋಧನಾ ಕಾರ್ಯಕ್ಕೆ ನೇಮಿಸಿ ಆದೇಶಿಸಲಾಗುವುದು ಮತ್ತು ಅಂತಹ ಆದೇಶವೇ ಅಂತಿಮವಾಗಿರುತ್ತದೆ ಎಂದು ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X