Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಮಿಯ್ಯಾರು ಲವ ಕುಶ ಜೋಡುಕೆರೆ...

ಕಾರ್ಕಳ: ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ

ವಾರ್ತಾಭಾರತಿವಾರ್ತಾಭಾರತಿ15 March 2025 10:09 PM IST
share
ಕಾರ್ಕಳ:  ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ

ಕಾರ್ಕಳ : ಕಂಬಳ ಕತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪ್ರಸಿದ್ಧ ಪಡೆದಿದೆ. ಕೃಷಿಗೆ ವಿಳಂಬದ ಸಮಯದಲ್ಲಿ ಕಂಬಳದಂತಹ ಸಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ದೇಶದಲ್ಲಿ ಒಂದಲ್ಲ ಒಂದು ಕಡೆಯಲ್ಲಿ ನಡೆಯುತ್ತದೆ. ಕರಾವಳಿಯಲ್ಲಿ ಕಂಬಳ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಕಂಬಳದಲ್ಲಿ ಭಾಗವಹಿಸುವುದೇ ಒಂದು ಮರ್ಯಾದಿ ಪ್ರಶ್ನೆಯಾಗಿದೆ. ನಮ್ಮ ಭಾಗದಲ್ಲಿ ಹೋರಿಗಳನ್ನು ಓಡಿಸುತ್ತಾರೆ. ಸಾಂಸ್ಕೃತಿಕ ಮನೋರಂಜನೆಯೂ ಆಗಿದೆ. ಜಾತಿ ಮತ ಪಂಥ ಎಲ್ಲವನ್ನೂ ಮೀರಿ ನಡೆಯುವ ಈ ಕಂಬಳವನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನದ ಜೊತೆಯಲ್ಲಿ ಧಾರ್ಮಿಕತೆ ಜಾಗ್ರತವಾಗಿ ಜಗತ್ತಿನಲ್ಲೇ ದೇಶ ಗುರುತಿಸುವಂತಾಗಿದೆ. ಅಚ್ಚುಕಟ್ಟಿನ ವ್ಯವಸ್ಥೆಯಲ್ಲಿ ದ.ಕ, ಉಡುಪಿ ಅಗ್ರ ಸ್ಥಾನದಲ್ಲಿದೆ. ಜಾಣ ಜನರು ಇಲ್ಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಅವರು ಮಿಯ್ಯಾಾರು ಕಂಬಳ ಸಮಿತಿ, ನವೋದಯ ಗ್ರಾಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಆಶ್ರಯದಲ್ಲಿ ನಡೆದ 21ನೇ ವರ್ಷದ ಮಿಯ್ಯಾಾರು ಲವ- ಕುಶ ಜೋಡುಕರೆ ಕಂಬಳದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಕಳ ಶಾಸಕ ಕಂಬಳ ಸಮಿತಿಯ ಅಧ್ಯಕ್ಷ ವಿ.ಸುನಿಲ್ ಕುಮಾರ್ ಮಾತನಾಡಿ, ಕಂಬಳಕ್ಕೆ ಹೊಸ ಮೆರುಗು ತಂದಿದೆ. ನಮ್ಮೂರಿನ ಕಂಬಳ ಪ್ರಸಿದ್ದಿ ಪಡೆದು ದೇಶದ ಜನತೆಯ ಗಮನ ಸೆಳೆಯುತ್ತಿದೆ. ತಯಳುನಾಡಿನ ಜನ ಬೆಳೆಸಿಕೊಂಡು ಬಂದಿದ್ದಾರೆ ಆದುನಿಕ ಸ್ಪರ್ಶವನ್ನು ನೀಡುವ ಮೂಲಕ. ಮನೆಯ ಮಗುವಿನಂತೆ ಕೋಣಗಳನ್ನು ಸಾಕಿ ಬೆಳೆಸಿಕೊಂಡು ಕಂಬಳವನ್ನು ಉಳಿಸುವ ಪ್ರಯತ್ನ ಅವಿಭಜಿತ ಜಿಲ್ಲೆಯ ಜನ ಮಾಡುತ್ತಿದ್ದಾರೆ. ಸರ್ಕಾರ ಅನುದಾನವನ್ನು ನೀಡುತ್ತ ಬಂದಿದೆ. ಪ್ರವಾಸೋದ್ಯಮ ದೃಷ್ಟಿಯಿಂದ ಕಂಬಳ ಆಕರ್ಷಣಿಯವಾಗಿದೆ. ಎಲ್ಲಾ ಆತಂಕವನ್ನು ಮೀರಿ ಕಂಬಳಕ್ಕೆ ಕೊಟ್ಟ ಪ್ರೋತ್ಸಾಹದಿಂದ ಕಂಬಳ ನಡೆಯುತ್ತ ಬಂದಿದೆ. ಹೆಚ್ಚಿನ ಅನುದಾನವನ್ನು ನೀಡುವಂತೆ ಅಧಿವೇಶನ ದಲ್ಲೂ ಮಾತುಗಳು ಬಂದಿದೆ. ಸರ್ಕಾರ ಅನುದಾನವನ್ನು ಕಾಯದೆ ದಾನಿಗಳ ಸಹಕಾರದಿಂದ ಕಂಬಳ ಪ್ರತೀ ವರ್ಷವೂ ನಡೆಯುತ್ತ ಬಂದಿದೆ. ಕಂಬಳವನ್ನು ಬೆಂಬಲಿಸುವ ಕೆಲಸ ನಾವೆಲ್ಲರೂ ಮಾಡೋಣ ಎಂದರು.

ಈ ಸಂದರ್ಭದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್, ಶಾಸಕ ಗುರ್ಮೇ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಪುಣೆ ಶಾಸಕ ಸುನೀಲ್ ಕಾಂಬ್ಳಿ, ಮುನಿಯಾಲು ಉದಯ ಕ್ರಷ್ಣಯ್ಯ ಶೆಟ್ಟಿ ಚಾರಿಟೇಬಲ್ ಅಧ್ಯಕ್ಷ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ಕುಡುಪುಲಾಜೆ, ಕಂಬಳ ಸಮಿತಿ ಕಾರ್ಯಾದ್ಯಕ್ಷ ಜೀವನ್ದಾಸ್ ಅಡ್ಯಂತಾಯ, ಕಾರ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶುಭದ ರಾವ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಮಾಜಿ ತಾ ಪಂ ಸದಸ್ಯ ಸುಧಾಕರ್ ಶೆಟ್ಟಿ, ಮಟ್ಟಾರ್ ರತ್ನಾಕರ ಹೆಗ್ಡೆ, ಕಾರ್ಕಳ ಪೋಲಿಸ್ ಉಪಾಧೀಕ್ಷಕರು ಹರ್ಷ ಪ್ರಿಯಂವದ, ಕಾರ್ಕಳ ಅಜಿತ್ ಹೆಗ್ಡೆ ,ತಹಶಿಲ್ದಾರ್ ಆರ್ ಪ್ರದೀಪ್, ಬಿಜೆಪಿ ಜಿಲ್ಲಾ ಉಪಾದ್ಯಕ್ಷ ಮಹಾವೀರ್ ಹೆಗ್ಡೆ, ಗೇರು ಅಭಿವ್ರದ್ದಿ ನಿಗಮ ಮಾಜಿ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಅಂತೋನಿ ಡಿಸೋಜ ನಕ್ರೆ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಆರ್ ಶೆಟ್ಟಿ, ಶ್ಯಾಮ್ ಎನ್ ಶೆಟ್ಟಿ ನಲ್ಲೂರು, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾರ್ಕಳ ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X