Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ| ಕ್ರೈಸ್ಟ್ ಕಿಂಗ್ ಸಂಸ್ಥೆ...

ಕಾರ್ಕಳ| ಕ್ರೈಸ್ಟ್ ಕಿಂಗ್ ಸಂಸ್ಥೆ ಪಿಯುಸಿಯಲ್ಲಿ ಉತ್ತಮ ಸಾಧನೆ: ರಾಜ್ಯಮಟ್ಟದಲ್ಲಿ ಒಟ್ಟು ನಾಲ್ಕು ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ8 April 2025 9:07 PM IST
share
ಕಾರ್ಕಳ| ಕ್ರೈಸ್ಟ್ ಕಿಂಗ್ ಸಂಸ್ಥೆ ಪಿಯುಸಿಯಲ್ಲಿ ಉತ್ತಮ ಸಾಧನೆ: ರಾಜ್ಯಮಟ್ಟದಲ್ಲಿ ಒಟ್ಟು ನಾಲ್ಕು ರ‍್ಯಾಂಕ್

ಕಾರ್ಕಳ: ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು ಮತ್ತೊಮ್ಮೆ ಉತ್ತಮ ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದೆ.

ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ಹಾಗೂ ವಿಜ್ಞಾನ ವಿಭಾಗದಲ್ಲಿ 99.44% ಫಲಿತಾಂಶ ಪಡೆದಿದೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು 95 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ ಎಲ್ಲಾ ವಿದ್ಯಾರ್ಥಿ ಗಳು ಉತ್ತೀರ್ಣರಾಗುವುದರೊಂದಿಗೆ ಸತತ 17ನೇ ಬಾರಿಗೆ 100 ಶೇಕಡಾ ಫಲಿತಾಂಶ ಪಡೆದು ಕೊಂಡಿದೆ.

ವಿಜ್ಞಾನ ವಿಭಾಗದಲ್ಲಿ ಒಟ್ಟು 179 ವಿದ್ಯಾಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 178 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ 99.44% ಫಲಿತಾಂಶ ಪಡೆದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ ಸುಧೀಕ್ಷಾ ಎಸ್ ಶೆಟ್ಟಿ 595 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯಕ್ಕೆ ಐದನೇ ರ‍್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಜೊತೆಗೆ ಚರಣ್ ರಾಜ್ 592 ಅಂಕ ಪಡೆದುಕೊಂಡು ಎಂಟನೇ ರ್ಯಾಂಕ್, ನಾರಾಯಣಿ ಕಿಣಿ 590 ಅಂಕಗಳನ್ನು ಪಡೆದುಕೊಂಡು ಹತ್ತನೇ ರ್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅನಂತ್ ಎನ್.ಕೆ 593 ಅಂಕ ಗಳನ್ನು ಪಡೆದುಕೊಳ್ಳುವುದರ ಮೂಲಕ ರಾಜ್ಯಮಟ್ಟದಲ್ಲಿ ಏಳನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಜೊತೆಗೆ ಸಂಹಿತ್ ಎಸ್ ಆಚಾರ್ಯ, ಶ್ರೀಯಾ ಹಾಗೂ ರಶ್ಮೀ 589 ಅಂಕಗಳನ್ನು ಪಡೆದುಕೊಂಡು ಜಿಲ್ಲೆಗೆ ಎಂಟನೇ ರ್ಯಾಂಕ್ ಹಾಗೂ ಸಂಸ್ಥೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 73 ವಿದ್ಯಾರ್ಥಿಗಳು 85% ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾ ಗಿದ್ದಾರೆ. ಉಳಿದಂತೆ 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 24 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚಿನ ಅಂಕಗಳು ಹಾಗೂ 28 ವಿದ್ಯಾರ್ಥಿಗಳು 90 ರಿಂದ 95% ಅಂಕಗಳನ್ನು ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 104 ವಿದ್ಯಾರ್ಥಿಗಳು 85%ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ 74 ವಿದ್ಯಾಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 17 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚಿನ ಅಂಕಗಳು ಹಾಗೂ 50 ವಿದ್ಯಾರ್ಥಿಗಳು 90 ರಿಂದ 95% ಅಂಕಗಳನ್ನು ಪಡೆದುಕೊಂಡಿದ್ದಾರೆ. ಯಾವುದೇ ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡಿಲ್ಲ. ವಾಣಿಜ್ಯ ವಿಭಾಗದಲ್ಲಿ ರಾನಿಯಾ ರೋಷನ್ (586), ತನುಶ್ರೀ ಎಲ್ ಪಿ (586), ಡೇರಿಲ್ ವಿನೋಲ್ ಮೋರಸ್(585), ಪವನ್ ಎಸ್ ಪೂಜಾರಿ(585), ಶ್ರೇಯಸ್ ಬಿ ಆಚಾರ್ಯ(584), ಮೊಹಮ್ಮದ್ ಬಶೀರ್ (583), ಜೋಶ್ವಾ ಹೆರಾಲ್ಡ್ ಫೆರ್ನಾಂಡಿಸ್ (582), ಶದಾ ಇರ್ಷಾದ್ (582), ಅನ್ಸಿಫಾ ಬಾನು(580), ಶ್ರಾವ್ಯ(579), ಪ್ರೀತಿ ಶೆಟ್ಟಿ (577), ಎರ್ವಿನ್ ಡಿಮೆಲ್ಲೊ(577), ಜೆಸ್ಸಿಕಾ ಲಿಯೋರಾ ಮಿನೇಜಸ್ (576), ಫಾತಿಮಾ ಝುಹಾ (575), ಸುವಿಧಾ (574), ಮನಿಟಾ ಮೈಕಲ್ (574), ಹನಿ ವೆನ್ಯಾ(573), ನತಾಶ ಪಿಂಟೊ(573), ಶ್ರವಣ್ (573), ವೆನ್ಸನ್ ಜಾಯ್ವಿನ್ ಮೆನೆಜಸ್ (573), ಫೈಝಾ ಆಯಿಷಾ (572), ಅನ್ಶ್ ಕುಮಾರ್ (571) ಶೇಕಡಾ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಲ್ವೀನಿಯಾ ಡೆಸ (583), ಅಮೂಲ್ಯ (581), ಲಿಯಾನಾ ನೇತಲ್(580), ಹನ್ಸಿಯಾ ಅಲ್ಮೇಡ (579), ಅನಘ ವಿ (578), ನವೀದ್ ಝಾಹಿದ್ ಹುಸೇನ್ (578), ಸ್ನೇಹಲ್ ಪಿಂಟೊ (577), ಸಂಜನಾ ಎಸ್ ಪಾಟ್ಕರ್ (574), ಶಾನ್ವಿ ಬಲ್ಲಾಳ್ (573), ಸೃಜನ್ ಶೆಟ್ಟಿ(573), ದಿವ್ಯಾ ಡಿಸೋಜ (571), ವಿಲ್ಶಾ ಡಿಸೋಜ (570), ನಿಹಾಲ್ ವೈ ಆಚಾರ್ಯ(570) ಶೇಕಡಾ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X