Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಬಿರಗಳು ಸಮುದಾಯ ಪ್ರಜ್ಞೆ ಮೂಡಿಸಲಿ:...

ಶಿಬಿರಗಳು ಸಮುದಾಯ ಪ್ರಜ್ಞೆ ಮೂಡಿಸಲಿ: ಸಂತೋಷ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ17 April 2025 7:18 PM IST
share
ಶಿಬಿರಗಳು ಸಮುದಾಯ ಪ್ರಜ್ಞೆ ಮೂಡಿಸಲಿ: ಸಂತೋಷ್ ಶೆಟ್ಟಿ

ಉಡುಪಿ, ಎ.17: ನಾವು ನಮ್ಮ ಮಕ್ಕಳನ್ನು ಒಂಟಿಯಾಗಿಸಿದ್ದೇವೆ. ಸಮುದಾಯ ಪ್ರಜ್ಞೆ ಸಿಗದಂತೆ ಮಾಡಿದ್ದೇವೆ. ಬೇಸಿಗೆ ಶಿಬಿರಗಳು ಸಮುದಾಯ ಪ್ರಜ್ಞೆಯನ್ನು ಮೂಡಿಸಲಿ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ರಂಗಕರ್ಮಿ ಸಂತೋಷ್ ಶೆಟ್ಟಿ ಹಿರಿಯಡ್ಕ ಹೇಳಿದ್ದಾರೆ.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ದೊಂದಿಗೆ ಸುಮನಸಾ ಕೊಡವೂರು ಕಾರ್ಯಾಲಯ ದಲ್ಲಿ ಹಮ್ಮಿಕೊಳ್ಳಲಾಗಿರುವ ಮಕ್ಕಳ ರಂಗಶಿಬಿರ ಕೊಂಡಾಟ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಎಲ್ಲರೂ ಒಟ್ಟಾಗಿ ಬೆರೆಯುವ ಮೂಲಕ ಸಹಬಾಳ್ವೆಯನ್ನು ಮಕ್ಕಳಿಗೆ ಕಲಿಸಿಕೊಡಬೇಕಿರುವ ಕಾಲಘಟ್ಟ ದಲ್ಲಿ ನಾವಿದ್ದೇವೆ. ಬೆರೆಯುವುದು, ಸಹಬಾಳ್ವೆಯಿಂದ ಬದುಕುವುದೇ ಸಮುದಾಯಪ್ರಜ್ಞೆ. ಬದುಕಿನಲ್ಲಿ ಧಾವಂತಕ್ಕೆ ಬಿದ್ದಿದ್ದೇವೆ. ಗೊಂದಲಮಯವಾದ ವಾತಾವರಣ ಸೃಷ್ಟಿಯಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರೂ ಸ್ಪರ್ಧಿಗಳಾಗಿದ್ದಾರೆ. ಇಂಥ ಶಿಬಿರಗಳಲ್ಲಿಯಾದರೂ ಪರಸ್ಪರ ಸ್ಪರ್ಧೆಗೆ ಬೀಳದೇ ನಾವೆಲ್ಲರೂ ಗೆಲ್ಲಬೇಕು ಎಂಬ ಮನಃಸ್ಥಿತಿಯನ್ನು ಕಲಿಸುವಂತಾಗಬೇಕು ಎಂದರು.

ನಿಮ್ಮ ವಯಸ್ಸಿಗೆ ಅನುಗುಣವಾದ ಪುಸ್ತಕಗಳನ್ನು ಓದುವ, ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳುವ, ಸಾಂಸ್ಕೃತಿಕ ಪ್ರಜ್ಞೆಯೊಂದಿಗೆ ಸಮುದಾಯ ಪ್ರಜ್ಞೆಯನ್ನು ಕಲಿಯುವ, ಸಮುದಾಯದೊಂದಿಗೆ ಬೆರೆತು ಬದುಕುವ ಶಿಕ್ಷಣ ಮಕ್ಕಳಿಗೆ ನೀಡಲು ಸಾಧ್ಯವಾದರೆ ಅದುವೇ ಶಿಬಿರದ ಯಶಸ್ಸು ಆಗಲಿದೆ ಎಂದು ಅವರು ಹೇಳಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಕೊಂಡಾಟದ ನಿರ್ದೇಶಕ ಅಕ್ಷತ್ ಅಮೀನ್ ವಂದಿಸಿದರು. ಸಂಘಟನೆಯ ಉಪಾಧ್ಯಕ್ಷ ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು. ಸುಮನಸಾ ಕೊಡವೂರು ಸಂಚಾಲಕ ಭಾಸ್ಕರ ಪಾಲನ್, ರಂಗನಿರ್ದೇಶಕ ದಿವಾಕರ ಕಟೀಲ್ ಉಪಸ್ಥಿತರಿದ್ದರು. ರಂಗ ಶಿಬಿರವು 15 ದಿನಗಳ ಕಾಲ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X