Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೆಲೆ ಏರಿಕೆ| ಕೇಂದ್ರ-ರಾಜ್ಯ ಸರಕಾರಗಳ...

ಬೆಲೆ ಏರಿಕೆ| ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನಾ ಅಭಿಯಾನ: ನಾಝಿಯಾ ನಸ್ರುಲ್ಲ

ವಾರ್ತಾಭಾರತಿವಾರ್ತಾಭಾರತಿ24 April 2025 9:48 PM IST
share
ಬೆಲೆ ಏರಿಕೆ| ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನಾ ಅಭಿಯಾನ: ನಾಝಿಯಾ ನಸ್ರುಲ್ಲ

ಉಡುಪಿ, ಎ.24: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಯ ಮೇಲೆ ಮಿತಿ ಮೀರಿದ ಆರ್ಥಿಕ ಹೊರೆಯನ್ನು ಹೇರುತ್ತಿ ರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕ್ರಮದ ವಿರುದ್ಧ ಪ್ರತಿಭಟನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್‌ನ ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷೆ ನಾಝಿಯಾ ನಸ್ರುಲ್ಲ ಹೇಳಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಕೇಂದ್ರ ಸರಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದ್ದರೆ, ಇತ್ತ ರಾಜ್ಯ ಸರಕಾರ ವಿದ್ಯುತ್, ಹಾಲು, ನೀರು, ಬಸ್ ದರಗಳನ್ನು ಏರಿಸಿ ರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದರೊಂದಿಗೆ ಜನಸ್ನೇಹಿಯಾಗಿದ್ದ ನಮ್ಮ ಮೆಟ್ರೋರೈಲಿನ ದರ ಏರಿಕೆಯಿಂದ ಜನಸಾಮಾನ್ಯರು ಮತ್ತೆ ತಮ್ಮ ವಾಹನಗಳತ್ತ ಮುಖಮಾಡುವಂತಾಗಿದೆ ಎಂದವರು ದೂರಿದರು.

ಅಚ್ಛೇದಿನ್ ಹೆಸರಿನಲ್ಲಿ ಕೇಂದ್ರ ಸರಕಾರ ಹಾಗೂ ಗ್ಯಾರಂಟಿ ಯೋಜನೆಗಳ ಮೂಲಕ ತಮ್ಮದು ಜನಪರ ಸರಕಾರ ಎನ್ನುವ ರಾಜ್ಯಸರಕಾರ ಎರಡೂ ಸೇರಿಕೊಂಡು ಬೆಳೆ ಏರಿಕೆಯ ಮೂಲಕ ಜನರನ್ನು ಲೂಟಿ ಮಾಡುತ್ತಿವೆ. ಇದರೊಂದಿಗೆ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳು ನಿರಂತರ ವಾಗಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ನಡೆಸುತ್ತಿವೆ ಎಂದು ಅವರು ಆರೋಪಿಸಿದರು.

ಹೀಗಾಗಿ ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಂಪೂರ್ಣ ಎಡವಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ವಿರುದ್ಧ ತಮ್ಮ ಸಂಘಟನೆ ಈಗಾಗಲೇ ಪ್ರತಿಭಟನಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲೂ ಎ.26ರಂದು ಸಂಜೆ 4ಗಂಟೆಗೆ ಕಾಪು ಬಸ್‌ನಿಲ್ದಾಣದಲ್ಲಿ ಹಾಗೂ ಎ.28ರ ಸೋಮವಾರ ಬೆಳಗ್ಗೆ 11ಗಂಟೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದೆ ಎಂದು ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ನಸೀಮಾ, ಸಮಿತಿಯ ಸದಸ್ಯರಾದ ನಸೀಮ್ ಫಾತಿಮಾ, ಜೋಹಾರ, ರಹಮತುನ್ನಿಸಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X