ಉಡುಪಿ, ಎ.27: ಅಜ್ಜರಕಾಡು ನಿವಾಸಿ ಅನಿಲ್ ಕುಮಾರ್(31) ಇಂದು ಬೆಳಿಗ್ಗೆ ಹೃದಯಘಾತ ದಿಂದ ನಿಧನ ರಾದರು.ಇವರು ಕಾಡಬೆಟ್ಟು ಅಶೋಕ್ ರಾಜ್ ಅವರ ತಂದಡಲ್ಲಿ ಹುಲಿ ಕುಣಿತದಲ್ಲಿ ಕಲಾವಿದರಾಗಿ ಗುರುತಿಸಿ ಕೊಂಡಿದ್ದರು. ಪೈಂಟಿಂಗ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಉಡುಪಿ, ಎ.27: ಅಜ್ಜರಕಾಡು ನಿವಾಸಿ ಅನಿಲ್ ಕುಮಾರ್(31) ಇಂದು ಬೆಳಿಗ್ಗೆ ಹೃದಯಘಾತ ದಿಂದ ನಿಧನ ರಾದರು.ಇವರು ಕಾಡಬೆಟ್ಟು ಅಶೋಕ್ ರಾಜ್ ಅವರ ತಂದಡಲ್ಲಿ ಹುಲಿ ಕುಣಿತದಲ್ಲಿ ಕಲಾವಿದರಾಗಿ ಗುರುತಿಸಿ ಕೊಂಡಿದ್ದರು. ಪೈಂಟಿಂಗ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು.