Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವ ಜನರಿಗೆ ಮಾನವೀಯತೆಯ ಅರಿವು ಅಗತ್ಯ:...

ಯುವ ಜನರಿಗೆ ಮಾನವೀಯತೆಯ ಅರಿವು ಅಗತ್ಯ: ಡಾ.ವಾಣಿಶ್ರೀ ಐತಾಳ್

ವಾರ್ತಾಭಾರತಿವಾರ್ತಾಭಾರತಿ9 May 2025 7:40 PM IST
share
ಯುವ ಜನರಿಗೆ ಮಾನವೀಯತೆಯ ಅರಿವು ಅಗತ್ಯ: ಡಾ.ವಾಣಿಶ್ರೀ ಐತಾಳ್

ಕುಂದಾಪುರ, ಮೇ 9: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಜೆಸಿಐ ಕುಂದಾಪುರ ಸಿಟಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ದಿನದ ಪ್ರಯುಕ್ತ ಮಾನವೀಯತೆಯ ಸನಿಹದಲ್ಲಿ ಮತ್ತು ಆರೋಗ್ಯ ಜಾಗೃತಿ ಕುರಿತು ಕಾರ್ಯಕ್ರಮ ಜರಗಿತು.

ಮಣಿಪಾಲದ ತಪೋವನ ಲೈಫ್ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನ ಬಿ.ಎ.ಎಂ.ಎಸ್‌ನ ಎಂ.ಡಿ. ಫೇಜ್‌ನ ಸಲಹೆಗಾರರಾದ ಡಾ.ವಾಣಿಶ್ರೀ ಐತಾಳ್ ಮಾತನಾಡಿ, ಈಗಿನ ಯುವ ಜನರಿಗೆ ಮಾನವೀಯತೆಯ ಅರಿವು ಅಗತ್ಯ. ಇತ್ತೀಚಿನ ಮಕ್ಕಳು ಹೆಚ್ಚು ಅಂತರ್ಮುಖಿಗಳಾಗುತ್ತಿದ್ದಾರೆ. ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದಾರೆ. ಅದರೊಂದಿಗೆ ಶಿಷ್ಟಾಚಾರ, ಸಂಸ್ಕಾರವನ್ನು ಕಲಿಸಬೇಕು. ಹಾಗೆಯೇ ಸಮತೋಲನದ ಆಹಾರವನ್ನು ಸೇವಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಚಾರವನ್ನು ತಿಳಿಸಿದರು.

ಕುಂದಾಪುರದ ಭಾರತೀಯ ರೆಡ್ ಕ್ರಾಸ್ಸೊಸೈಟಿಯ ಕಾರ್ಯದರ್ಶಿ ಶ್ರೀಯುತ ಸತ್ಯನಾರಾಯಣ ಪುರಾಣಿಕ್ರವರು ಮಾನವೀಯತೆಯು ಇಂದು ಜನರಲ್ಲಿ ಕಡಿಮೆಯಾಗುತ್ತಿದೆ. ಮಾನವೀಯತೆಯ ಜಾಗೃತಿಯನ್ನು ಮೂಡಿಸಲು ರೆಡ್ ಕ್ರಾಸ್ಸಂಸ್ಥೆಯುಕೈಕೊಂಡ ವಿಚಾರಗಳನ್ನು ತಿಳಿಸಿದರು.

ಕುಂದಾಪುರ ಸಿಟಿ ಅಧ್ಯಕ್ಷ ಜೆಸಿಯು ಯುಸೂಫ್ ಖಲೀಲ್ ಮಾತನಾಡಿ, ಇಂದಿನ ಯುವಜನರು ತಮ್ಮ ಸಮಯವನ್ನು ಹಾಳು ಮಾಡಿಕೊಳ್ಳದೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಸರಿಯಾದ ಆಹಾರ ಸೇವನೆಯನ್ನು ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಂಶುಪಾಲೆ ಪ್ರೊಫೆಸರ್ ಶಬೀನಾ ಎಚ್. ಮಾತನಾಡಿ, ಶಿಕ್ಷಣ ಮಾತ್ರ ಜೀವನವಲ್ಲ, ಯಶಸ್ಸು ಪಡೆಯ ಬೇಕಾದರೆ ಮಾನವೀಯತೆ ಅತೀ ಮುಖ್ಯ. ಅದನ್ನು ಬೆಳೆಸಿಕೊಳ್ಳಬೇಕು. ಎಲ್ಲರಿಂದಲೂ ದೇಶದಗಡಿಯಲ್ಲಿ ನಿಂತು ಸೇವೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಾವು ಇರುವ ಸ್ಥಳದಲ್ಲಿ ಸಮಾಜಕ್ಕೆ ಸಣ್ಣ ಪುಟ್ಟ ಸೇವೆ ಯನ್ನು ಮಾಡುವುದೇ ದೇಶ ಸೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ, ಜೆಸಿಐ ಕುಂದಾಪುರ ಸಿಟಿಯ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ಕುಂದಾಪುರದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿ ಶಿವರಾಮ ಶೆಟ್ಟಿ, ಜೆಸಿಐ ಕುಂದಾಪುರ ನಗರದ ನಿಕಟಪೂರ್ವ ಅಧ್ಯಕ್ಷ ರಾಘವೇಂದ್ರ ಕುಲಾಲ್, ಜೆಸಿಐ ಕುಂದಾಪುರ ನಗರದ ಕಾರ್ಯದರ್ಶಿ ಕಿರಣ್ ದೇವಾಡಿಗ, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಅಹಮದ್ ಖಲೀಲ್ ಮತ್ತು ಜಾಸ್ಮಿನ್ ಫೆರ್ನಾಂಡೀಸ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತೃತೀಯ ಬಿಸಿಎ ವಿದ್ಯಾರ್ಥಿನಿ ಬುಷ್ರ ಅಂಜುಂ ಪರಿಚಯಿಸಿದರು. ಕಾಲೇಜಿನ ಉಪನ್ಯಾಸಕ ಜಾಸ್ಮಿನ್ ಫೆರ್ನಾಂಡಿಸ್ ಸ್ವಾಗತಿಸಿದರು. ಅಹಮ್ಮದ್ ಖಲೀಲ್ ವಂದಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಮಿಸ್ಬಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X