Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭಾರತೀಯ ಸೇನೆ ಹೆಸರಿನಲ್ಲಿ ಉಡುಪಿ...

ಭಾರತೀಯ ಸೇನೆ ಹೆಸರಿನಲ್ಲಿ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ

ವಾರ್ತಾಭಾರತಿವಾರ್ತಾಭಾರತಿ11 May 2025 6:10 PM IST
share

ಉಡುಪಿ, ಮೇ 11: ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ರವಿವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಪ್ರತಿಯೊಂದು ಚರ್ಚುಗಳಲ್ಲಿ ರವಿವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕ ರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆಯನ್ನು ಸಲ್ಲಿಸಿದರು. ತಮ್ಮ ಅಧಿಕೃತ ವಾರ್ಷಿಕ ಭೇಟಿಯಲ್ಲಿರುವ ಧರ್ಮಪ್ರಾಂತ್ಯದ ಧರ್ಮಾ ಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ, ಕಾರ್ಕಳ ತಾಲೂಕಿನ ಬೆಳ್ಮಣ್ ಸಂತ ಜೋಸೆಫರ ಚರ್ಚಿನಲ್ಲಿ ವಿಶೇಷ ಪ್ರಾರ್ಥನಾ ವಿಧಿಯನ್ನು ನೆರವೇರಿಸಿ ದೇಶ ಕಾಯುವ ಸೈನಿಕರಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿದರು.

ಇದೇ ವೇಳೆ ಕ್ರೈಸ್ತ ಧರ್ಮಸಭೆಗೆ ನೂತನ ಜಗದ್ಗುರುವಾಗಿ ಆಯ್ಕೆಯಾಗಿರುವ ಪೋಪ್ 14ನೇ ಲಿಯೋ ಅವರಿಗೆ ಶುಭಕೋರಿ ವಿಶೇಷ ಆರಾಧನೆಯನ್ನು ಸಲ್ಲಿಸಿದರು. ಬಳಿಕ ಮಾತನಾಡಿದ ಧರ್ಮಾಧ್ಯಕ್ಷರು, ಇಂದು ಜಗತ್ತಿನಾದ್ಯಂತ ಕ್ರೈಸ್ತ ಸಮುದಾಯ ಯೇಸು ಒಳ್ಳೆಯ ಕುರುಬರ ಹಬ್ಬದ ಆಚರಣೆಯನ್ನು ಮಾಡುತ್ತಿದ್ದು ಇದೇ ಸಂದರ್ಭದಲ್ಲಿ ಜಗತ್ತಿಗೆ ಮುಗ್ದ ಮನಸ್ಸಿನ ಶಾಂತಿ ದೂತರಾಗಿ ಜಗದ್ಗುರು ಪೋಪ್ 14 ನೇ ಲಿಯೋ ಆಯ್ಕೆಯಾಗಿದ್ದಾರೆ. ದೇಶದ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದ ಭೀತಿ ಆವರಿಸಿದ್ದು ನಮ್ಮ ಸೈನಿಕರು ತಮ್ಮ ಜೀವದ ಹಂಗು ತೊರೆದು ತಮ್ಮ ದೇಶದ ಪ್ರಜೆಗಳ ರಕ್ಷಣೆಗೆ ಕಟಿಬದ್ದರಾಗಿ ನಿಂತಿದ್ದಾರೆ. ಅವರಿಗಾಗಿ ನಮ್ಮ ಪ್ರಾರ್ಥನೆ ಅನುದಿನವೂ ಇರಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಚರ್ಚಿನ ಧರ್ಮಗುರು ವಂ.ಫ್ರೆಡ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ.ಅರ್ನಾಲ್ಡ್ ಮಥಾಯಸ್, ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚಿನ ಧರ್ಮಗುರು ವಂ|ಕ್ಲೇಮಂಟ್ ಮಸ್ಕರೇನ್ಹಸ್ ಉಪಸ್ಥಿತರಿದ್ದರು.

ತೊಟ್ಟಂ ಚರ್ಚಿನಲ್ಲಿ ವಿಶೇಷ ಪ್ರಾರ್ಥನೆ

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದ ಭೀತಿ ಆವರಿಸಿರುವ ಹಿನ್ನಲೆಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ರವಿವಾರ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆಯನ್ನು ಸಲ್ಲಿಸಿದರು. ಚರ್ಚಿನ ಧರ್ಮಗುರು ವಂ.ಡೆನಿಸ್ ಡೆಸಾ ಮಾತನಾಡಿ, ಭಾರತ ದೇಶ ವಿವಿಧ ಧರ್ಮ, ಸಂಸ್ಕೃತಿ, ಆಚಾರ ವಿಚಾರ, ಭಾಷೆಗಳ ಸುಂದರ ದೇಶವಾಗಿದೆ. ಭಾರತೀಯರಾಗಿ ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಅತಿಥಿ ಧರ್ಮಗುರು ವಂ.ಕ್ಲೇಮಂಟ್ ಡಿಸೋಜ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸುನೀಲ್ ಫೆರ್ನಾಂಡಿಸ್, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕಿ ವನಿತಾ ಫೆರ್ನಾಂಡಿಸ್, ಕಾನ್ವೆಂಟಿನ ಮುಖ್ಯಸ್ಥೆ ಸಿಸ್ಟರ್ ಸುಶ್ಮಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X