Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿಕ್ಷಣ ಪಡೆದು ಮಾದರಿ ಜೀವನ...

ಶಿಕ್ಷಣ ಪಡೆದು ಮಾದರಿ ಜೀವನ ಕಟ್ಟಿಕೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

ಪೆರ್ನಾಲು ಆಶ್ರಮದಲ್ಲಿ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ

ವಾರ್ತಾಭಾರತಿವಾರ್ತಾಭಾರತಿ16 May 2025 7:02 PM IST
share
ಶಿಕ್ಷಣ ಪಡೆದು ಮಾದರಿ ಜೀವನ ಕಟ್ಟಿಕೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

ಶಿರ್ವ, ಮೇ 16: ಮಕ್ಕಳು ಸಮಾಜದಲ್ಲಿ ಒಳ್ಳೆಯ ಶಿಕ್ಷಣವನ್ನು ಪಡೆದು ಕೊಂಡು ಮಾದರಿಯಾಗಿ ಜೀವನ ಕಟ್ಟಿಕೊಳ್ಳಬೇಕು. ಅವಕಾಶಗಳನ್ನು ಉಪಯೋಗಿಸಿಕೊಂಡು, ಬದುಕಿನ ಗುರಿಯನ್ನು ತಲುಪಲು ಇಂತಹ ಶಿಬಿರಗಳಲ್ಲಿ ಪ್ರಾಮಾಣಿಕವಾಗಿ ಪಾಲ್ಗೊಳ್ಳಬೇಕು. ಆ ಮೂಲಕ ಮಕ್ಕಲು ತಮ್ಮ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಹೇಳಿದ್ದಾರೆ.

ಜಿಲ್ಲಾಡಳಿತ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ, ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಹಾಗೂ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ ಕೇರಳ ಇವರ ಸಂಯುಕ್ತ ಆಶ್ರಯದಲ್ಲಿ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿರುವ ಕೊರಗ ಮಕ್ಕಳ ಶೈಕ್ಷಣಿಕ ಬೇಸಿಗೆ ಶಿಬಿರ ಮೂರನೇ ದಿನವಾದ ಗುರುವಾರ ಭಾಗವಹಿಸಿ ಅವರು ಮಾತನಾಡುತಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ಯಾವೆಲ್ಲ ರೀತಿಯ ಚಟಗಳು ಮನುಷ್ಯನ ಬದುಕನ್ನು ಅಂತ್ಯಗೊಳಿಸುತ್ತದೆ, ಹದಿಹರೆಯದ ಸಮಸ್ಯೆಗಳು ಯಾವುದು? ಎಂಬ 5 ಸೂತ್ರಗಳನ್ನು ಇಟ್ಟುಕೊಂಡು ಜೀವನದಲ್ಲಿ ಸಾಧನೆ ಮಾಡುವ ವಿಧಾನ ಹಾಗೂ ಅವುಗಳನ್ನು ಸಾಧಿಸು ವತ್ತ ಗಮನಹರಿಸಬೇಕು ಎಂಬುದನ್ನು ತಿಳಿಸಿದರು

ಕೃಷ್ಣಪ್ಪಬಂಬಿಲ ನಾಟಕ ಹಾಗೂ ಸುನಿಲ್ ಕಾರ್ಕಳ ನೃತ್ಯ ಕುರಿತು ತರಬೇತಿ ನೀಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕಿ ಡಾ.ಸಬಿತಾ ಗುಂಡ್ಮಿ ಇಂಗ್ಲಿಷ್ ವ್ಯಾಕಾರಣಕ್ಕೆ ಸಂಬಂಧಿಸಿದ ತರಗತಿ ನಡೆಸಿಕೊಟ್ಟರು. ಶಿಬಿರಾರ್ಥಿ ವಲ್ಮ ಅಧ್ಯಕ್ಷತೆ ವಹಿಸಿದ್ದರು. ಹೇಮಂತ್ ಸ್ವಾಗತಿಸಿದರು. ನೀರಜ್ ವಂದಿಸಿದರು. ಸೌಜನ್ ಕಾರ್ಯಕ್ರಮ ನಿರೂಪಿಸಿದರು.

ಶಿಬಿರದ ಉದ್ಘಾಟನೆ: ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಗಿಡ ನೆಡುವುದರ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಸಂಯೋಜಕ ಪುತ್ರನ್ ಹೆಬ್ರಿ, ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಕೃಷ್ಣಪ್ಪ ಬಂಬಿಲ ಹಾಗೂ ದೀಪ್ತಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳ ಪ್ರತಿನಿಧಿಗಳಾಗಿ ಹರಿಣಾಕ್ಷಿ ಮತ್ತು ನಿಶಾಂತ್ ಹಾಜರಿದ್ದರು. ಶಿಬಿರಾರ್ಥಿ ವಲ್ಮ ಸ್ವಾಗತಿಸಿದರೆ ಸಮುದಾಯ ಕಾರ್ಯಕರ್ತೆ ಸುಪ್ರಿಯಾ ಎಸ್. ಕಿನ್ನಿಗೋಳಿ ಕಾರ್ಯಕ್ರಮ ನಿರೂಪಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X