Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಪಿಎಂಎಫ್‌ಎಂಇಯಡಿ ಸ್ವದ್ಯೋಗಕ್ಕೆ...

ಉಡುಪಿ| ಪಿಎಂಎಫ್‌ಎಂಇಯಡಿ ಸ್ವದ್ಯೋಗಕ್ಕೆ ಅರ್ಜಿ ಆಹ್ವಾನ: ಸಂಸದ ಕೋಟ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ9 Jun 2025 10:47 PM IST
share
ಉಡುಪಿ| ಪಿಎಂಎಫ್‌ಎಂಇಯಡಿ ಸ್ವದ್ಯೋಗಕ್ಕೆ ಅರ್ಜಿ ಆಹ್ವಾನ: ಸಂಸದ ಕೋಟ ಮಾಹಿತಿ

ಉಡುಪಿ, ಜೂ.9: ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕ ಯೋಜನೆಯ (ಪಿಎಂಎಫ್‌ಎಂಇ) ಮೂಲಕ ಶೇ.50 ಸಹಾಯಧನ ಪಡೆದು ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳುವ ಬಗ್ಗೆ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ 250 ಹೊಸ ಮತ್ತು ಚಾಲ್ತಿಯಲ್ಲಿರುವ ಆಹಾರ ಸಂಸ್ಕರಣಾ ಘಟಕಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಬಾಡಿಗೆ/ಲೀಸ್‌ಗೆ ಮತ್ತು ಸ್ವಂತ ಕಟ್ಟಡ ಅಂಗಡಿ ಕೋಣೆಗಳಲ್ಲಿ ಕಿರು ಉದ್ಯಮವನ್ನು ಸ್ಥಾಪಿಸಬಹುದು. 18 ವಷರ್ ಮೇಲ್ಪಟ್ಟ ಮಹಿಳೆಯರು, ಪುರುಷರು ಹಾಗೂ ಸ್ವ-ಸಹಾಯ ಸಂಘಗಳು, ರೈತ ಉತ್ಪಾದಕ ಸಂಸ್ಥೆಗಳು ಕೋ-ಆಪರೇಟಿವ್ ಸೊಸೈಟಿಗಳು, ಖಾಸಗಿ ಮಾಲಕತ್ವದ ಸಂಸ್ಥೆಗಳು ಮತ್ತು ಸರಕಾರೇತರ ಸಂಸ್ಥೆಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಯೋಜನೆಯ ವೈಶಿಷ್ಟ್ಯ: ಪಿಎಂಎಫ್‌ಎಂಇ ಯೋಜನೆಯ ವಿಶಿಷ್ಟತೆ ಎಂದರೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಶೇ.50ರಷ್ಟು ಸಹಾಯಧನ ವನ್ನು 15 ಲಕ್ಷ ಗರಿಷ್ಠ ಮಿತಿಯೊಂದಿಗೆ ನೀಡಲಾಗುವುದು. ಹಿಂದೆ ಇತರ ಯೋಜನೆಯಡಿಯಲ್ಲಿ ಸಬ್ಸಿಡಿ ಸಹಾಯಧನ ಪಡೆದವರೂ ಈ ಯೋಜನೆಯಲ್ಲಿ ಪಡೆಯಲು ಅವಕಾಶವಿದೆ. ಈಗಾಗಲೇ ಈ ಕಾರ್ಯಕ್ರಮ ದಡಿ 2024-25 ನೇ ಸಾಲಿನಲ್ಲಿ 340ಕ್ಕೂ ಹೆಚ್ಚು ಕಿರು ಘಟಕಗಳು ಉಡುಪಿ ಜಿಲ್ಲೆಯಲ್ಲಿ ಸ್ಥಾಪನೆಯಾಗಿದ್ದು, ಹಾಲಿ ವಷರ್ ಅಂದರೆ 2025-26ನೇ ಸಾಲಿನಲ್ಲಿ ಇನ್ನೂ 250 ಘಟಕಗಳನ್ನು ಆರಂಭಿಸಲು ಯೋಜಿಸಲಾಗಿದೆ.

ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: ಆಹಾರ ಸಂಸ್ಕರಣ ಘಟಕದ ಸಹಾಯಧನ ಪಡೆಯಲು ಸರ್ಕಾರದ ಯಾವುದೇ ಇಲಾಖೆಗಳಿಗೆ ಅರ್ಜಿ ಹಾಕಲು ಅಲೆದಾಡಬೇಕಾದ ಅವಶ್ಯಕತೆ ಇಲ್ಲ. ಈ ಯೋಜನೆಗೆ ಉಡುಪಿ ಜಿಲ್ಲೆ ಮಾಹಿತಿಗಾಗಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಇಲಾಖೆಯಿಂದ ಸೂರಜ್ ಶೆಟ್ಟಿ ಇವರನ್ನು ನೇಮಿಸಿದೆ. ಸೂರಜ್ ಶೆಟ್ಟಿ (ದೂರವಾಣಿ ಸಂಖ್ಯೆ: 9019075051) ಇವರಿಗೆ ಕರೆ ಮಾಡಿ, ದಾಖಲಾತಿಗಳನ್ನು ನೀಡಿ, ಇವರ ಮಾರ್ಗದರ್ಶನದಲ್ಲಿ ಬ್ಯಾಂಕ್ ಸಾಲ ಪಡೆದು ಈ ಯೋಜನೆಯಂತೆ ಸಬ್ಸಿಡಿ ಸಹಾಯಧನ ಪಡೆಯಬಹುದಾಗಿದೆ.

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಯೋಜನೆ ಅಡಿಯಲ್ಲಿ ಬರುವ ಸಂಸ್ಕರಿಸಬಹುದಾದ ಮತ್ತು ಮೌಲ್ಯವರ್ಧನೆ ಮಾಡಬಹುದಾದ ಆಹಾರ ಘಟಕಗಳು ಹೀಗಿವೆ.

*ಮೀನಿನ ಮೌಲ್ಯವರ್ಧಿತ ಪದಾರ್ಥಗಳು *ಹಿಟ್ಟಿನ ಗಿರಣಿಗಳು ಮತ್ತು ಪ್ಯಾಕಿಂಗ್ ಮೆಶಿನ್, * ಎಣ್ಣೆ ಗಾಣಗಳು * ಬೇಕರಿ ಉತ್ಪನ್ನ, *ಅರಿಶಿಣ ಸಂಸ್ಕರಣೆ, * ಹಪ್ಪಳ, ಸಂಡಿಗೆ, ಉಪ್ಪಿನಕಾಯಿ ತಯಾರಿಕೆ. ನಿಪ್ಪಟ್ಟು, ಪಾನಿಪುರಿ, ಕೋಡುಬಳೆ, ಮಿಕ್ಸರ್, ಚಿಪ್ಸ್ ತಯಾರಿಕೆ ಸಂಸ್ಕರಿಸಿದ ಚಪಾತಿ, ಪರೋಟ, ಪೂರಿ, ಹೋಳಿಗೆ ಉತ್ಪನ್ನಗಳ ತಯಾರಿಕೆ. * ಮಸಾಲ ಪದಾರ್ಥಗಳು/ ಸಾಂಬಾರ್ ಉತ್ಪನ್ನಗಳ ತಯಾರಿಕೆ. * ಹಾಲಿನ ಉತ್ಪನ್ನಗಳ ತಯಾರಿಕೆ * ಸಿಹಿತಿಂಡಿ, ಖಾರ ತಿಂಡಿಗಳ ತಯಾರಿಕೆ * ಬೆಲ್ಲ ಮತ್ತು ಮಿಠಾಯಿ ತಯಾರಿಕೆ ಘಟಕ * ಕಾಫಿ ಪುಡಿ, ಟೀ ಪುಡಿ ಸಂಸ್ಕರಣಾ ಘಟಕ * ಚಾಕ್ಲೇಟ್ ತಯಾರಿಕೆ ಘಟಕ* ಜೇನು ಸಂಸ್ಕರಣಾ ಘಟಕ, * ಸಿರಿಧಾನ್ಯಗಳಿಂದ ಉಪಉತ್ಪನ್ನಗಳ ತಯಾರಿಕೆ * ಡ್ರೈ ಫೂಟ್ಸ್ ಸಂಸ್ಕರಣೆ ಮತ್ತು ಐಸ್ ಕ್ರೀಂ ತಯಾರಿಕೆ * ಹಸಿಮೆಣಸಿನಕಾು ಮತ್ತು ಟೊಮೆಟೋ ಪೇಸ್ಟ್ ಮತ್ತು ಸಾಸ್ ತಯಾರಿಕೆ * ಶಾವಿಗೆ, ರವಾ ನೂಡಲ್ಸ್ ತಯಾರಿಕೆ, * ಕೋಳಿ ಮತ್ತು ಕೋಳಿ ಮಾಂಸ ಸಂಸ್ಕರಣಾ ಘಟಕ, * ಪಶು ಮತ್ತು ಮೀನಿನ ಆಹಾರ.

ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರುವವರು, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡವರು ಉಡುಪಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾದ ಸೂರಜ್ ಶೆಟ್ಟಿ ಅವರನ್ನು ದೂರವಾಣಿ ಸಂಖ್ಯೆ: 9019075051 ಮೂಲಕ ಸಂಪರ್ಕಿಸಬಹುದೆಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X