Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರಿ ಶಾಲೆಗಳ ಉಳಿವಿಗೆ ಸಮಾಜದ ಸಹಕಾರವೂ...

ಸರಕಾರಿ ಶಾಲೆಗಳ ಉಳಿವಿಗೆ ಸಮಾಜದ ಸಹಕಾರವೂ ಅಗತ್ಯ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ15 Jun 2025 6:20 PM IST
share
ಸರಕಾರಿ ಶಾಲೆಗಳ ಉಳಿವಿಗೆ ಸಮಾಜದ ಸಹಕಾರವೂ ಅಗತ್ಯ: ಉಡುಪಿ ಡಿಸಿ

ಉಡುಪಿ, ಜೂ.15: ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರಕಾರದ ಪ್ರಯತ್ನ ಮಾತ್ರ ಸಾಲದು. ಇದರ ಜೊತೆಗೆ ಸಮಾಜದ ಜನರು ಕೂಡ ಕೈ ಜೋಡಿಸಬೇಕಾದ ಅವಶ್ಯಕತೆಯಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದ್ದಾರೆ.

ಸನ್ ಮ್ಯಾಟ್ರಿಕ್ಸ್ ಬ್ಯಾನರ್‌ನಡಿ ಕಟಪಾಡಿಯ ಉದ್ಯಮಿ ಕೆ.ಸತ್ಯೇಂದ್ರ ಪೈ ಅವರು ನಿರ್ಮಿಸಿರುವ ಸ್ಕೂಲ್ ಲೀಡರ್ ಸಿನೆಮಾವನ್ನು ವಿವಿಧ ಇಲಾಖಾಧಿಕಾರಿಗಳು ಮತ್ತು ಕಲಾವಿದರೊಂದಿಗೆ ಶನಿವಾರ ಉಡುಪಿ ಭಾರತ್ ಸಿನೆಮಾಸ್‌ನಲ್ಲಿ ವೀಕ್ಷಣೆ ಮಾಡಿ ಬಳಿಕ ಅವರು ಮಾತನಾಡುತಿದ್ದರು.

ನಾನು ಎರಡು ವರ್ಷದ ಬಳಿಕ ಥಿಯೇಟರ್‌ಗೆ ಬಂದು ಸಿನೆಮಾ ನೋಡುತ್ತಿದ್ದೇನೆ. ಅದೂ ಕೂಡಾ ಡಿಸಿ ಆದ ಬಳಿಕ ನಾನು ಸಿನೆಮಾ ನೋಡುತ್ತಿರುವುದು ಇದೇ ಮೊದಲು. ಸ್ಕೂಲ್ ಲೀಡರ್ ಚಿತ್ರದಲ್ಲಿನ ಮಕ್ಕಳ ನೈಜ ಮತ್ತು ಸ್ವಾಭಾವಿಕ ಅಭಿನಯ ನನ್ನನ್ನು ಬಹಳ ಆಕರ್ಷಿಸಿತು. ಸ್ಕೂಲ್ ಲೀಡರ್ ಸಿನೆಮಾ ಸಮಾಜಕ್ಕೆ ಅದ್ಭುತ ಸಂದೇಶವನ್ನು ನೀಡಿದೆ ಎಂದರು.

ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದೃಢವಾಗಿ ಸ್ಕೂಲ್ ಲೀಡರ್ ಸಿನೆಮಾದಲ್ಲಿ ಬಿಂಬಿಸಲಾಗಿದೆ. ಟೀಮ್ ವರ್ಕ್ ಮೂಲಕ ಯಶಸ್ಸನ್ನು ಸಾಧಿಸಬಹುದು ಎಂಬ ಸಂದೇಶ ನೀಡಲಾಗಿದೆ ಎಂದು ತಿಳಿಸಿದರು.

ಕಾಪು ತಹಶೀಲ್ದಾರ್ ಡಾ.ಪ್ರತಿಭಾ, ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್ ಮಾತನಾಡಿದರು.

ಸರಕಾರಿ ನೌಕರರ ಸಂಘದ ಸದಸ್ಯ ಆನಂದ ಜತ್ತನ್, ಬ್ರಹ್ಮಾವರ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ನಿತ್ಯಾನಂದ ಶೆಟ್ಟಿ, ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಗೌರವಾಧ್ಯಕ್ಷ ಅನ್ಸರ್ ಅಹಮದ್, ಇನ್ವೆಂಜರ್ ಟೆಕ್ನಾಲಾಜೀಸ್ ಸಂಸ್ಥೆಯ ಮುಖ್ಯಸ್ಥ ಕೃಷ್ಣ ಮೋಹನ್ ಪೈ, ಚಿತ್ರ ನಿರ್ದೇಶಕ ರಝಾಕ್ ಪುತ್ತೂರು, ಸಹ ನಿರ್ದೇಶಕ ಅಕ್ಷತ್ ವಿಟ್ಲ, ಛಾಯಾಗ್ರಾಹಕ ಮೋಹನ್ ಪಡ್ರೆ, ನಟರಾದ ಸುದರ್ಶನ್, ಅಶ್ವಿನಿ,ಯಶಸ್ ಪಿ.ಸುವರ್ಣ, ಸಾನ್ವಿ ಅಂಚನ್, ಪ್ರೀತಿ ಪಿ.ಸುವರ್ಣ, ವೈಷ್ಣವಿ, ಬಾಸುಮ ಕೊಡಗು, ಪ್ರಭಾವತಿ, ಮಮತಾ ದಯಾನಂದ ಕೆ. ಶೆಟ್ಟಿ ಉಪಸ್ಥಿತರಿದ್ದರು.

ನಿರ್ಮಾಪಕ ಕೆ. ಸತ್ಯೇಂದ್ರ ಪೈ ಕಟಪಾಡಿ ಸ್ವಾಗತಿಸಿದರು. ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು. ಕಲಾವಿದ ನಾಗೇಶ್ ಕಾಮತ್ ಕಟಪಾಡಿ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X