Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಕಾರ್ಮಿಕನನ್ನು ಒಂದು ಗಂಟೆ...

ಉಡುಪಿ| ಕಾರ್ಮಿಕನನ್ನು ಒಂದು ಗಂಟೆ ಒಂಟಿಕಾಲಿನಲ್ಲಿ ನಿಲ್ಲಿಸಿದ ಮಾಲಕ !

ಫ್ಯಾಕ್ಟರಿಗೆ ನಷ್ಟ ಮಾಡಿರುವ ಆರೋಪ

ವಾರ್ತಾಭಾರತಿವಾರ್ತಾಭಾರತಿ18 Jun 2025 7:44 PM IST
share
ಉಡುಪಿ| ಕಾರ್ಮಿಕನನ್ನು ಒಂದು ಗಂಟೆ ಒಂಟಿಕಾಲಿನಲ್ಲಿ ನಿಲ್ಲಿಸಿದ ಮಾಲಕ !

ಶಂಕರನಾರಾಯಣ, ಜೂ.18: ಫ್ಯಾಕ್ಟರಿಗೆ ನಷ್ಟ ಮಾಡಿರುವುದಾಗಿ ಆರೋಪಿಸಿ ಮಾಲಕ, ಕಾರ್ಮಿಕನೋರ್ವನನ್ನು ಗೇಟ್ ಬಳಿ ಒಂದು ಗಂಟೆಗಳ ಕಾಲ ಒಂಟಿ ಕಾಲಿನಲ್ಲಿ ನಿಲ್ಲಿಸಿ ಶಿಕ್ಷೆ ವಿಧಿಸಿರುವ ಅಮಾನವೀಯ ಘಟನೆ ಬ್ರಹ್ಮಾವರ ತಾಲೂಕಿನ ವಂಡಾರಿನಲ್ಲಿ ನಡೆದಿದೆ.

ವಂಡಾರಿನ ಕೃಷ್ಣ ಪ್ರಸಾದ್ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಎಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದ ಶಿರೂರು ಗ್ರಾಮದ ಪ್ರವೀಣ್ (29) ಎಂಬವರು ಜೂ.16ರಂದು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು. ಮಧ್ಯರಾತ್ರಿ 12:30ಕ್ಕೆ ಸುಪ್ರವೈಸರ್ ಸುರೇಶ್ ಕರೆ ಮಾಡಿ ಫ್ಯಾಕ್ಟರಿಯಲ್ಲಿ ಒಂದು ಪೇಸ್ ಕರೆಂಟ್ ಇಲ್ಲ ಎಂದು ತಿಳಿಸಿದರು.

ಬಳಿಕ ಜೂ.17ರಂದು ಬೆಳಿಗ್ಗೆ ಮತ್ತೆ ಪ್ರವೀಣ್‌ಗೆ ಕರೆ ಮಾಡಿದ ಸುರೇಶ್ ಕರೆಂಟ್ ಲೈನ್ ಸರಿ ಇಲ್ಲ ಎಂದು ಹೇಳಿದರು. ಆ ಹಿನ್ನೆಲೆಯಲ್ಲಿ ಪ್ರವೀಣ್ ಲೈನ್‌ಮ್ಯಾನ್‌ಗೆ ಕರೆಮಾಡಿ ವಿಚಾರಿಸಿ, ಬಳಿಕ ಫ್ಯಾಕ್ಟರಿಗೆ ಹೋದರು. ಆಗ ಫ್ಯಾಕ್ಟರಿಯ ಎಚ್‌ಆರ್ ಚಂದ್ರಶೇಖರ ಪ್ರವೀಣ್‌ರನ್ನು ತಡೆದು ನಿಲ್ಲಿಸಿ ಒಳಗೆ ಬಿಡಬಾರದು ಎಂಬುದಾಗಿ ಮಾಲಕ ಸಂಪತ್ ಶೆಟ್ಟಿ ಆದೇಶ ನೀಡಿದ್ದಾರೆ ಎಂದು ಹೇಳಿದರು.

ಅಲ್ಲದೆ ಪ್ರವೀಣ್ ಅವರ ಬೈಕ್ ಹಾಗೂ ಮೊಬೈಲನ್ನು ಕಿತ್ತುಕೊಂಡು ಗೇಟಿನ ಬಳಿ ನಿಲ್ಲಿಸಿದರು. ನಂತರ ಬಂದ ಸಂಪತ್ ಶೆಟ್ಟಿ, ಪ್ರವೀಣ್‌ಗೆ ಅವಾಚ್ಯವಾಗಿ ಬೈದು ನಿನ್ನಿಂದಾಗಿ ನನ್ನ ಫ್ಯಾಕ್ಟರಿಯ ಡಿಸೇಲ್ ನಷ್ಟವಾಗಿದೆ ಎಂದು ಹೇಳಿ ಒಂದು ಗಂಟೆಗಳ ಕಾಲ ಒಂಟಿಕಾಲಿನಲ್ಲಿ ನಿಲ್ಲಿಸಿದರೆಂದು ಆರೋಪಿಸಲಾಗಿದೆ. ಇದರಿಂದ ನಿತ್ರಾಣಗೊಂಡ ಪ್ರವೀಣ್ ಅವರನ್ನು ಅವರ ಚಿಕ್ಕಪ್ಪ ಶಂಕರ ನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X