Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭತ್ತದ ಗದ್ದೆಯಲ್ಲಿ ನಾಟಿ ಮಾಡಿ...

ಭತ್ತದ ಗದ್ದೆಯಲ್ಲಿ ನಾಟಿ ಮಾಡಿ ಸಂಭ್ರಮಿಸಿದ ತೊಟ್ಟಂ ಚರ್ಚಿನ ಯುವಜನತೆ

ವಾರ್ತಾಭಾರತಿವಾರ್ತಾಭಾರತಿ13 July 2025 6:17 PM IST
share
ಭತ್ತದ ಗದ್ದೆಯಲ್ಲಿ ನಾಟಿ ಮಾಡಿ ಸಂಭ್ರಮಿಸಿದ ತೊಟ್ಟಂ ಚರ್ಚಿನ ಯುವಜನತೆ

ಮಲ್ಪೆ, ಜು.13: ಯುವ ಪೀಳಿಗೆಗೆ ಮಣ್ಣಿನ ಸಂಬಂಧವನ್ನು ಉಳಿಸಿ ಕೊಳ್ಳೂವುದರ ಜೊತೆಗೆ ಕೃಷಿ ಸಂಬಂಧಿತ ಕಲಿಕೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಭಾರತೀಯ ಕಥೊಲಿಕ ಯುವ ಸಂಚಾಲನ ಹಾಗೂ ಯುವ ವಿದ್ಯಾರ್ಥಿ ಸಂಚಾಲನದ ಯುವಕ ಯುವತಿ ಯರು ಬೈಲಕೆರೆಯ ಗದ್ದೆಯಲ್ಲಿ ರವಿವಾರ ನಾಟಿ ಮಾಡಿದರು.

ಸ್ವತಃ ಗದ್ದೆಗಿಳಿದು ಯುವಜನರೊಂದಿಗೆ ನೇಜಿ ನಾಟಿ ಮಾಡುವ ಮೂಲಕ ಚಾಲನೆ ನೀಡಿದ ಚರ್ಚಿನ ಧರ್ಮಗುರು ವಂ.ಡೆನಿಸ್ ಡೆಸಾ ಮಾತನಾಡಿ, ರೈತರು ನಮ್ಮ ದೇಶದ ಬೆನ್ನೆಲುಬು ಎನ್ನುವುದು ನಮಗೆಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಇಂದು ಹಲವಾರು ಕಾರಣಗಳಿಗಾಗಿ ಕೃಷಿಯಿಂದ ರೈತರು ದೂರ ಸರಿಯುತ್ತಿದ್ದಾರೆ. ಅಧಿಕ ಕೂಲಿ, ಕಾರ್ಮಿಕರ ಕೊರತೆ ಇನ್ನಿತರ ಕಾರಣಗಳಿಂದಾಗಿ ಕೃಷಿ ಮಾಡಬೇಕಾಗಿದ್ದ ಗದ್ದೆಗಳು ಹಡಿಲು ಬೀಳುವ ಪರಿಸ್ಥಿತಿ ಉಂಟಾಗಿದೆ. ಯುವ ಜನರಿಗೆ ಕೃಷಿಯ ಬಗ್ಗೆ ಆಸಕ್ತಿ ಕಡಿಮೆಯಾಗಿದ್ದು ಅವರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯತೆ ಇದೆ ಎಂದರು.

ಗದ್ದೆಯ ಉಸ್ತುವಾರಿ ನೋಡಿಕೊಳ್ಳುವ ವಿಲ್ಮಾ ಫೆರ್ನಾಂಡಿಸ್ ಮಾತನಾಡಿ, ಇಂದಿನ ಕಾಲದಲ್ಲಿ ಯುವ ಜನರಿಗೆ ಅಕ್ಕಿಯ ಮಹತ್ವವನ್ನು ತಿಳಿಸುವ ಅಗತ್ಯತೆ ಇದೆ. ಇಂದು ನಮಗೆ ಮೂರು ಹೊತ್ತಿನ ಅನ್ನಹೇಗೆ ಲಭಿಸುತ್ತದೆ ಎನ್ನುವ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಯುವಜನತೆ ಭತ್ತದ ಕೃಷಿ ಚಟುವಟಿಕೆಗಳನ್ನು ಅರ್ಥಮಾಡಿಕೊಂಡು ಆನಂದಿಸಬೇಕು ಎನ್ನುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

‘ಗದ್ದೆಯಲ್ಲಿ ಇಳಿದು ಸಸಿ ನಾಟಿ ಮಾಡಿರುವುದು ನಮಗೆ ವಿಶೇಷ ಅನುಭವ ನೀಡಿದೆ. ಕೃಷಿಯಲ್ಲಿ ಕೆಲಸ ಮಾಡುವ ರೈತರ ಪರಿಶ್ರಮವನ್ನು ನೇರವಾಗಿ ನಾವು ಗದ್ದೆಗೆ ಇಳಿದು ನಾಟಿ ಮಾಡಿದಾಗ ತಿಳಿಯಿತು. ಗದ್ದೆಯಲ್ಲಿ ನಾವೆಲ್ಲರೂ ಖುಷಿಯಿಂದ ಭತ್ತದ ಸಸಿಗಳನ್ನು ನೆಟ್ಟಿದ್ದೇವೆ. ಆಗ ನಮಗೆ ರೈತರು ಎಷ್ಟೊಂದು ಕಷ್ಟಪಡುತ್ತಾರೆ ಎಂಬುದು ಅರಿವಿಗೆ ಬಂದಿದೆ. ಆದರೆ ಈ ರೀತಿ ಗದ್ದೆ ನಾಟಿ ಮಾಡಿರುವುದು ಖುಷಿಯಾ ಗಿದೆ ಎಂದು ಐಸಿವೈಎಂ ಅಧ್ಯಕ್ಷ ರಿಯೋನ್ ಮಾರ್ಟಿಸ್ ಹೇಳಿದರು.

ಈ ಸಂದರ್ಭದಲ್ಲಿ ಐಸಿವೈಎಂ ಮತ್ತು ವೈಸಿಎಸ್ ಸಚೇತಕರಾದ ಲೆಸ್ಲಿ ಆರೋಝಾ, ಲವೀನಾ ಆರೋಝಾ, ಆಲಿಸ್ ಮಿನೇಜಸ್, ಮಹಿಳಾ ಸದಸ್ಯರುಗಳಾದ ಸುನಿತಾ ಮಾರ್ಟಿಸ್, ಆಸಾ ಮಾರ್ಟಿಸ್, ಡೊರಿನ್ ಫೆರ್ನಾಂಡಿಸ್, ಜೊಸೇಫ್ ಪಿಂಟೊ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X