Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಇಂದು ಸುಳ್ಳು, ಸತ್ಯ ಪತ್ತೆ ಹಚ್ಚುವುದೇ...

ಇಂದು ಸುಳ್ಳು, ಸತ್ಯ ಪತ್ತೆ ಹಚ್ಚುವುದೇ ಕಷ್ಟ: ಲಕ್ಷ್ಮೀ ಮಚ್ಚಿನ

ಬ್ರಹ್ಮಾವರ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ26 July 2025 8:00 PM IST
share
ಇಂದು ಸುಳ್ಳು, ಸತ್ಯ ಪತ್ತೆ ಹಚ್ಚುವುದೇ ಕಷ್ಟ: ಲಕ್ಷ್ಮೀ ಮಚ್ಚಿನ

ಕೋಟ, ಜು.26: ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದ ಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷಯವನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು ಪತ್ರಿಕೋದ್ಯಮಕ್ಕೆ ಬರಬೇಕು ಎಂದು ಹಿರಿಯ ಪತ್ರಕರ್ತ ಲಕ್ಷ್ಮೀ ಮಚ್ಚಿನ ಹೇಳಿದ್ದಾರೆ.

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಮಣೂರು- ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜು.26ರಂದು ನಡೆದ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯ ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತಿದ್ದರು.

ಇಂದು ಸಮಾಜದಲ್ಲಿ ಸುಳ್ಳು ಯಾವುದು ಸತ್ಯ ಯಾವುದು ಎನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವಾಗುವ ಸ್ಥಿತಿ ಇದೆ ಹಾಗೂ ಒಳ್ಳೆತನವನ್ನು ಗೌರವಿಸುವವರ ಸಂಖ್ಯೆ ಕೂಡ ಕಡಿಮೆ ಇದೆ. ಆದರೆ ಇವೆಲ್ಲದರ ನಡುವೆ ನಾವು ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಂಡರೆ ಅದನ್ನು ಗೌರವಿಸುವ ವರ್ಗವೂ ಇದ್ದು ಒಳ್ಳೆತನವನ್ನು ಮರೆಯಬಾರದು ಎಂದರು.

ಹಿರಿಯ ಪತ್ರಕರ್ತ ಯು.ಎಸ್. ಶೆಣೈ ಮಾತನಾಡಿ, ಪತ್ರಿಕೋದ್ಯಮದಲ್ಲಿ ಯುವಜನತೆಗೆ ಉತ್ತಮ ಅವಕಾಶವಿದೆ. ಆದರೆ ರಂಗದಲ್ಲಿ ಒಂದಷ್ಟು ಸವಾಲುಗಳಿರುವುದುರಿಂದ ಒಂದಷ್ಟು ಅಧ್ಯಯನ ಮಾಡಿ, ಒಳಿತು-ಕೆಡುಕು ಗಳನ್ನು ತಿಳಿದು ಈ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಪಡುಕರೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜ್ ಉದ್ಘಾಟಿಸಿದರು. ಬ್ರಹ್ಮಾವರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಹಿರಿಯ ವರದಿಗಾರ, ಕಾರ್ಕಳ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪೇತ್ರಿ ಭಾಸ್ಕರ ರಾವ್ ಅವರಿಗೆ ಪತ್ರಿಕಾ ದಿನಾಚರಣೆ ಪುರಸ್ಕಾರ ನೀಡಿ ಗೌರವಿಸ ಲಾಯಿತು.

ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಹರೀಶ್ ಕಿರಣ್ ತುಂಗ, ಸದಸ್ಯರಾದ ರವೀಂದ್ರ ಕೋಟ, ಪ್ರವೀಣ್ ಮುದ್ದೂರು, ಗಣೇಶ್ ಸಾಬ್ರಕಟ್ಟೆ, ಪ್ರವೀಣ್ ಕುಮಾರ್, ಇಬ್ರಾಹಿಂ ಸಾಹೇಬ್ ಉಪಸ್ಥಿತರಿದ್ದರು.

ಸಂಘದ ಸದಸ್ಯ ಮೋಹನ್ ಉಡುಪ ಸ್ವಾಗತಿಸಿ, ಬಂಡೀಮಠ ಶಿವರಾಮ ಆಚಾರ್ಯ ಹಾಗೂ ಕೆ.ಜಿ. ವೈದ್ಯ ಸಮ್ಮಾನಿತರನ್ನು ಪರಿಚಯಿಸಿದರು. ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಹರೀಶ್ ಕಿರಣ್ ತುಂಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X